• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡು, ನುಡಿಗೆ ದುಡಿದ ಮಹನೀಯರ ಆದರ್ಶ ಅನುಸರಣೀಯ: ಶಾಫಿ ಸಅದಿ
ಎಲ್ಲ ಭಾಷೆ, ಸಂಸ್ಕೃತಿ ಪ್ರೀತಿಸಬೇಕು. ಆದರೆ ನಮ್ಮ ಮಾತೃ ಭಾಷೆಯಲ್ಲಿ ಜೀವಿಸಬೇಕು ಎಂದು ಹಿರಿಯ ಸಾಹಿತಿ ಜಲಜಾ ಶೇಖರ್‌ ಅಭಿಮತ ವ್ಯಕ್ತಪಡಿಸಿದರು.
ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ವ್ಯವಸ್ಥೆ: ಉಮೇಶ ಕುಲಕರ್ಣಿ
ಎಲ್ಲ ಮತ ಕೇಂದ್ರದಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಪಟ್ಟಣದಲ್ಲಿ ಎರಡು ಸೆಕ್ಟರ್‌ಗಳನ್ನು ರಚಿಸಲಾಗಿದೆ. ಒಂದು ಸೆಕ್ಟರ್‌ಗೆ 11 ಮತಗಟ್ಟೆಗಳನ್ನು ರಚಿಸಲಾಗಿದೆ. ಇಬ್ಬರು ಅಧಿಕಾರಿಗಳನ್ನು ನೇಮಿಸಿ ಉಸ್ತುವಾರಿ ವಹಿಸಲಾಗಿದೆ ಎಂದು ಸೆಕ್ಟರ್‌ ಅಧಿಕಾರಿ ಉಮೇಶ ಕುಲಕರ್ಣಿ ತಿಳಿಸಿದರು.
ಮೈಸೂರು ಎಂಐಟಿ ಎಂಜಿನಿಯರ್ ವಿದ್ಯಾರ್ಥಿಗಳಿಂದ ಕುಂತಿಬೆಟ್ಟದಲ್ಲಿ ಶ್ರಮದಾನ
ಮೈಸೂರು ಎಂಐಟಿ ಕಾಲೇಜಿನ ಶ್ರಮದಾನದಲ್ಲಿ ಎಂಐಟಿ ಸಂಸ್ಥೆ ಅಧ್ಯಕ್ಷ ನ್ಯಾಮನಹಳ್ಳಿ ಮುರಳಿ, ಪ್ರಾಂಶುಪಾಲ ನರೇಶ್ ಕುಮಾರ್, ಸಿಎಸ್ ವಿಭಾಗದ ಮುಖ್ಯಸ್ಥ ಡಾ.ಶಿವಮೂರ್ತಿ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ಎಸ್.ಮನೋಜ್, ಜಿ.ಮಿಲಿಂದ್ ಶರ್ಮಾ, ಕೆ.ನಿಸರ್ಗ, ಬಿ.ಎಸ್.ನಿಶಾಂತ್ ಕುಮಾರ್, ಪಿ.ಆರ್.ನಿಶಾಂತ್, ಎನ್.ಆರ್.ಪ್ರವೀಣ್, ಆರ್.ನಿತಿನ್, ಎಸ್.ರಕ್ಷಿತ್, ರವೀಂದ್ರ ಗೌಡ ಎಸ್ ಪಾಟೀಲ್, ಎಸ್.ಸಮರ್ಥ ಚೌದರಿ, ಆರ್.ಶ್ರೇಯಸ್, ಜಿ.ಎನ್.ಸುಮಂತ್ ಸೇರಿದಂತೆ ಅನೇಕ ವಿದ್ಯಾರ್ಥಿಗಳಿದ್ದರು.
ಬಂಡವಾಳಶಾಹಿ ಪಕ್ಷಗಳನ್ನ ಸೋಲಿಸಿ: ಶರಣು ಗಡ್ಡಿ
ಸರ್ವರಿಗೂ ಸಮಪಾಲು ಮತ್ತು ಸಮಬಾಳು ಸಿಗಬೇಕು ಎನ್ನುವುದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಮುಖ್ಯ ಧ್ಯೇಯವಾಗಿದೆ.
ಎಳವೆಯಲ್ಲಿಯೇ ಪರಿಸರದ ಜೊತೆ ಬೆಸುಗೆಯಾಗಬೇಕು: ಪತ್ರಕರ್ತ ರವೀಂದ್ರ ಕೋಟ
ಬೇಸಿಗೆ ಶಿಬಿರದಲ್ಲಿ ಸುಮಾರು 160 ಕ್ಕೂ ಅಥಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು 24ನೇ ವರ್ಷದ ಯಶಸ್ವಿ ಶಿಬಿರ ಆಯೋಜನೆ ಇದಾಗಿದೆ. ಶಿಬಿರವನ್ನು ವಿಶೇಷವಾಗಿ ಶಿಬಿರಾರ್ಥಿಗಳಿಗೆ ಥೀಂ ಪಾರ್ಕನ ನಾಲ್ಕು ಮನೆಗಳಲ್ಲಿ ನಾಲ್ಕ ತಂಡಗಳಾಗಿ ಪರಿವರ್ತಿಸಲಾಗಿದೆ.
ಮೋದಿ 10 ವರ್ಷ ಸಾಧನೆ ತೋರಿಸಿದ್ರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ತಮ್ಮ 10 ವರ್ಷಗಳ ಅಧಿಕಾರ ಅವಧಿಯಲ್ಲಿ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದು ತೋರಿಸಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಊಳುವವನೇ ಒಡೆಯ ಜಾರಿಗೊಳಿಸಿದ್ದು ಕಾಂಗ್ರೆಸ್: ಭೀಮನಾಯ್ಕ
ಮಾಧ್ಯಮಗಳಲ್ಲಿ ಏನೂ ಮಾಡದೆ ಇರುವ ಮೋದಿಯವರನ್ನು ಬಿಂಬಿಸುತ್ತಾರೆ. ಆದರೆ, ರಾಹುಲ್‌ಗಾಂಧಿ ದೇಶದ ಜನತೆಯ ಒಳತಿಗಾಗಿ ಪಾದಯಾತ್ರೆ ಮಾಡಿದರು ಸುದ್ದಿಯಾಗಲಿಲ್ಲ.
ಇದು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಶಿರಾಳಕೊಪ್ಪ ಪಟ್ಟಣದಲ್ಲಿ ಪ್ರಚಾರ ದಿನವಾದ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರ್‍ಯಾಲಿ ನಂತರ ಭಾಷಣ ಮಾಡಿದರು.
ಕಾಂಗ್ರೆಸ್‌ ಬೆಂಬಲಿಸಲು ವಿಶ್ವಕರ್ಮ ಸಮುದಾಯಕ್ಕೆ ಕೆ.ಪಿ. ನಂಜುಂಡಿ ಕರೆ
ಬಿಜೆಪಿಯಲ್ಲಿ ಕೇವಲ ನನಗೆ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಕೈ ಕಟ್ಟಿ ಹಾಕಿದರು ಸಮುದಾಯ ಸಮಸ್ಯೆಗಳಿಗೆ ಸ್ಪಂದಿಸಿಯೇ ಇಲ್ಲ, ಮತ್ತು ಸಮುದಾಯದವರಿಗೆ ಗೌರವ ನೀಡದಿರುವುದರಿಂದ ಮತ್ತೆ ತವರು ಪಕ್ಷ ಕಾಂಗ್ರೆಸ್‌ಗೆ ಬಂದಿದ್ದೇನೆ: ಕೆ.ಪಿ. ನಂಜುಂಡಿ
ದೇಶಾದ್ಯಂತ ಕಾಂಗ್ರೆಸ್‌ ಗೆಲ್ಲೋದು 40 ಸೀಟು ಮಾತ್ರ: ವಿಜಯೇಂದ್ರ

ಕಾಂಗ್ರೆಸ್ ಪಕ್ಷದವರು ಅಧಿಕಾರ, ಹಣದ ಬಲದಿಂದ ಗೆಲ್ಲಲು ಹೊರಟಿದ್ದಾರೆ. ಅಪ್ಪಿತಪ್ಪಿ ರಾಜ್ಯದಲ್ಲಿ ಕಾಂಗ್ರೆಸ್ ಒಂದೆರಡು ಸೀಟು ಗೆದ್ದರೂ ದೇಶಾದ್ಯಂತ ಕಾಂಗ್ರೆಸ್ ಗೆಲ್ಲೋದು 40 ಸೀಟು ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

  • < previous
  • 1
  • ...
  • 11154
  • 11155
  • 11156
  • 11157
  • 11158
  • 11159
  • 11160
  • 11161
  • 11162
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved