• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಶೃಂಗೇರಿ, ಸಮಯಕ್ಕೆ ಸರಿಯಾಗಿ, ಸುಸ್ಥಿತಿಯಲ್ಲಿರುವ ಬಸ್ ವ್ಯವಸ್ಥೆ ಕಲ್ಪಿಸುವಂತೆ ನೂರಾರು ವಿದ್ಯಾರ್ಥಿಗಳು, ಎಬಿವಿಪಿ ಸಂಘಟನೆ ಬುಧವಾರ ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಅನ್ನಭಾಗ್ಯದ ರಾಗಿ ವಿತರಣೆಗೆ ಮುನ್ನ ಗುಣಮಟ್ಟ ಪರಿಶೀಲಿಸಿ
ಅನ್ನಭಾಗ್ಯ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ತಾಲೂಕಿನ ಫಲಾನುಭವಿಗಳಿಗೆ ಗುಣಮಟ್ಟದ ರಾಗಿಯನ್ನು ನೀಡುತ್ತಿಲ್ಲವೆಂದು ಫಲಾನುಭವಿಗಳು ದೂರು ನೀಡುತ್ತಿದ್ದು ಮುಂದೆ ಆಹಾರ ಶಿರಸ್ತೇದಾರರಿಗೆ ಗುಣಮಟ್ಟದ ರಾಗಿಯನ್ನು ನೀಡುವಂತೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಎಲ್.ಪಿ. ಪ್ರಕಾಶ್‌ ಗೌಡರು ತಿಳಿಸಿದರು. ಫಲಾನುಭವಿಗಳಿಗೆ ನೀಡುವ ರಾಗಿ ಕೊಂಡುಕೊಳ್ಳುವ ಸಮಯದಲ್ಲಿ ಗುಣಮಟ್ಟದ ರಾಗಿಯನ್ನು ಕೊಂಡುಕೊಳ್ಳದೆ ಇತ್ತೀಚೆಗೆ ಮಣ್ಣು ಹಾಗೂ ಧೂಳಿನಿಂದ ಕೂಡಿರುವುದಾಗಿ ಫಲಾನುಭವಿಗಳು ದೂರು ನೀಡಿದ್ದು ಇನ್ನು ಮುಂದೆ ಆ ರೀತಿ ಆಗದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದರು.
ಪರಿಸರ ಹಾಳು ಮಾಡುವುದನ್ನು ಸಹಿಸುವುದಿಲ್ಲ
ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಸ್ವಚ್ಛ ಪರಿಸರ ನಿರ್ಮಾಣದ ಮಹಾನಗರ ಪಾಲಿಕೆ ಕ್ರಮಕ್ಕೆ ಯಾರಾದರೂ ಪ್ರಭಾವಿಗಳು ಅಡ್ಡಗಾಲು ಹಾಕಲು ತಮ್ಮ ಮೊಬೈಲಿಗೆ ಕರೆ ಮಾಡಿದರೆ ಅಂಥವರ ಆಡಿಯೋವನ್ನು ಮಾಧ್ಯಮಗಳಿಗೆ ನೀಡಿ ಎಲ್ಲೆಡೆ ಪ್ರಚಾರ ಮಾಡಲಾಗುವುದು ಎಂದು ಮಹಾನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಕವಿತಾ ಎಚ್ಚರಿಸಿದರು. ಪ್ಲಾಸ್ಟಿಕನ್ನು ಸುಟ್ಟಾಗ ಅದರಿಂದ ಬರುವ ವಾಸನೆಯು ಮನುಷ್ಯನ ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತದೆ. ತ್ಯಾಜ್ಯದಲ್ಲಿ ಹಸಿ ಕಸ ಮತ್ತು ಒಣ ಕಸ ಬೇರೆ ಬೇರೆ ಮಾಡಬೇಕು. ಹಾಸನ ಮಹಾನಗರ ಪಾಲಿಕೆಯನ್ನು ಗ್ರೀನ್ ಸಿಟಿ ಮಾಡಬೇಕೆಂಬುದಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.
ಸೋಲೂರಿಗೆ ಬಿಎಂಟಿಸಿ ಬಸ್‌ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಶ್ರೀನಿವಾಸ್‌
ಮೆಜೆಸ್ಟಿಕ್ ಹಾಗೂ ಮಾದಿಗೊಂಡನಹಳ್ಳಿ ಬಸ್ ಮಾರ್ಗ ಸಂಖ್ಯೆ - 258 ಕೆ.ಎಂ ಆಗಿದ್ದು ಕೆಂಪೇಗೌಡ ಬಸ್ ನಿಲ್ದಾಣದಿಂದ ಯಶವಂತಪುರ, ಮಾದನಾಯಕನಹಳ್ಳಿ, ನೆಲಮಂಗಲ, ಯಂಟಗಾನಹಳ್ಳಿ, ಮಹದೇವಪುರ, ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಹಾಗೂ ಮಾದಿಗೊಂಡನಹಳ್ಳಿಗೆ 2 ಬಸ್ ಸಂಚರಿಸಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ಬೆಳಿಗ್ಗೆ 9 ಮಧ್ಯಾಹ್ನ 2.45 ಹಾಗೂ ಹೊರಡಲಿದ್ದು, ವಾಪಾಸ್ಸು ಮಾದಿಗೊಂಡನಹಳ್ಳಿಯಿಂದ ಬೆಳಿಗ್ಗೆ 11.15 ಮತ್ತು ಮಧ್ಯಾಹ್ನ 3.45 ಬಸ್ ಹೊರಡಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮಗಳಲ್ಲೂ ‘ನಂದಿನಿ’ ಮಾರಾಟಕ್ಕೆ ಕ್ರಮ
ಹಾಲಿನ ಉತ್ಪಾದನೆ ಹೆಚ್ಚಿದ ಬಳಿಕ ಮಾರುಕಟ್ಟೆ ಹೊರ ರಾಜ್ಯಕ್ಕೆ ಮತ್ತು ವಿದೇಶಗಳಿಗೂ ವಿಸ್ತರಿಸಲಾಗಿದೆ. ಗ್ರಾಮೀಣ ಭಾಗದ ಕಿರಾಣಿ ಅಂಗಡಿಗಳಲ್ಲಿಯೂ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಮಾರುಕಟ್ಟೆ ವಿಸ್ತಾರವಾಗುವುದು. ಮಾರುಕಟ್ಟೆ ವಿಸ್ತೀರ್ಣದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ನಂದಿನಿ ಮಳಿಗೆ ತೆರೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ
ಜಾತಿ ಗಣತಿ ಈಗ ಕಗ್ಗಂಟು
ಸಾಮಾಜಿಕ-ಆರ್ಥಿಕ ಸಮೀಕ್ಷೆ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರಿಂದ ಅದರಲ್ಲೂ ವಿಶೇಷವಾಗಿ ಲಿಂಗಾಯತ ಸಚಿವರಿಂದ ತೀವ್ರ ಆಕ್ಷೇಪ, ಬಿರುಸಿನ ಮಾತುಗಳ ವಿನಿಮಯ ನಡೆದ ಪರಿಣಾಮ ಮತ್ತೊಮ್ಮೆ ಜಾತಿ ಗಣತಿ ಕಗ್ಗಂಟಿಗೆ ಸರ್ಕಾರ ಸಿಲುಕಿದೆ.
ಜಾಲಿ ಎಲ್‌ಎಲ್‌ಬಿ ಚಿತ್ರಕ್ಕೆ ತಡೆಕೋರಿದ್ದ ಅರ್ಜಿದಾರರಿಗೆ ದಂಡ
ಶುಕ್ರವಾರ (ಇಂದು) ಬಿಡುಗಡೆಗೆ ಸಿದ್ಧವಾಗಿರುವ ‘ಜಾಲಿ ಎಲ್‌ಎಲ್‌ಬಿ -3’ ಚಿತ್ರದ ಬಿಡುಗಡೆ ಮತ್ತು ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್‌, ಅರ್ಜಿದಾರರಿಗೆ 50 ಸಾವಿರ ರು. ದಂಡ ವಿಧಿಸಿದೆ.
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಆರೋಪ ಸಂಬಂಧ ಮೂಲ ದೂರುದಾರ ಚಿನ್ನಯ್ಯ ಸಾಕಷ್ಟು ಸುಳ್ಳು ಹೇಳಿರುವುದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಅರ್ಥವಾಗಿದೆ.
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ

  ಡಾ। ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ 2 ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ। ವಿಷ್ಣುವರ್ಧನ್ ಅಭಿಮಾನ ಕ್ಷೇತ್ರದ ನೀಲ ನಕ್ಷೆ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್‌ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕ್ಷೇತ್ರದ ನೀಲಿ ನಕ್ಷೆಯನ್ನು ಬಿಡುಗಡೆ ಮಾಡಿದ್ದಾರೆ.

ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ

 ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖವೇ ಕೆಲ ಸಚಿವರು ಸಮೀಕ್ಷೆ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿದ್ದಲ್ಲದೆ ಸಮೀಕ್ಷೆಯನ್ನೇ ನಡೆಸದಂತೆ ಆಗ್ರಹಿಸಿದರು ಎನ್ನಲಾಗಿದೆ.

  • < previous
  • 1
  • ...
  • 1112
  • 1113
  • 1114
  • 1115
  • 1116
  • 1117
  • 1118
  • 1119
  • 1120
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved