• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ನಡೆದ ಶ್ರೀಬಡಗೂಡಮ್ಮದೇವಿ ಕೊಂಡೋತ್ಸವ, ರಥೋತ್ಸವ
ಶ್ರೀಬಡಗೂಡಮ್ಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 1ರಂದು ಅಮ್ಮನವರಿಗೆ ಹೂವಿನಚಪ್ಪರ ಹಾಗೂ ಪಟ್ಟಣದ ಒಳಸುತ್ತಿನ ಮೆರವಣಿಗೆ ನಡೆಯಿತು. ಮೇ 2ರ ಗುರುವಾರ ಹತ್ತು ಹಳ್ಳಿಗಳ ಗ್ರಾಮಸ್ಥರಿಂದ ಇಡೀರಾತ್ರಿ ರಂಗಕುಣಿತ, ಪೂಜಾ ಕಾರ್ಯಗಳು ನೆರವೇರಿದವು. ಮೇ 3ರ ಶುಕ್ರವಾರ ಬೆಳಗಿನಿಂದ ಸಂಜೆವರೆಗೆ ಅಲಂಕಾರಭೂಷಿತಳಾದ ಶ್ರೀ ಬಡಗೂಡಮ್ಮದೇವಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.
ಚಾಲಕರ ದಿನ ಆಚರಿಸಲು ಸಾರಿಗೆ ಇಲಾಖೆ ಸಿದ್ಧತೆ!
ವರ್ಷವಿಡೀ ಕೆಲಸ ಮಾಡುವ, ಅಸಂಘಟಿತ ವಲಯದ ಕಾರ್ಮಿಕರ ವ್ಯಾಪ್ತಿಯಲ್ಲಿನ ವಾಹನ ಚಾಲಕರ ಶ್ರಮಕ್ಕೆ ಗೌರವ ಸಲ್ಲಿಸಲು ಅಪಘಾತ ರಹಿತ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ ಪ್ರಶಸ್ತಿ ನೀಡುವುದರ ಜತೆಗೆ ‘ಚಾಲಕರ ದಿನ’ವನ್ನು ಆಚರಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ.
ದಲಿತರು ಕಾಂಗ್ರೆಸ್‌ನ ಪಿಲ್ಲರ್‌ಗಳು: ಭೀಮನಾಯ್ಕ ಬಣ್ಣನೆ
ಮೋದಿ ಅತ್ಯಂತ ಕೀಳುಮಟ್ಟಕ್ಕೆ ಇಳಿದು ರಾಜಕಾರಣ ಮಾಡುತ್ತಿದ್ದಾರೆ. ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ.
ರಣ ಬಿಸಿಲಿನ ತಾಪಕ್ಕೆ ತತ್ತರಿಸಿದ ರೇಷ್ಮೆ ಸಾಕಣೆ
ರಾಮನಗರ: ಬಿಸಿಲಿನ ಪ್ರಖರತೆ ದಿನೇದಿನೇ ಹೆಚ್ಚುತ್ತಿರುವುದರಿಂದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ರೇಷ್ಮೆ ಕೃಷಿ ಸಂಕಷ್ಟಕ್ಕೆ ಸಿಲುಕಿದೆ. ಸತತ ಬರದಿಂದ ತತ್ತರಿಸಿರುವ ಜಿಲ್ಲೆಯ ರೈತರ ಪಾಲಿಗೆ ರೇಷ್ಮೆ ಕೃಷಿ ಕಲ್ಪವೃಕ್ಷವಾಗಿದೆ. ಆದರೆ, ರಣ ಬಿಸಿಲಿನಿಂದ ರೇಷ್ಮೆ ಹುಳು ಸಾಕಣೆಗೆ ಪೆಟ್ಟು ಬಿದ್ದಿದೆ.
ಹಾಸ್ಯಗಳಲ್ಲಿನ ನೀತಿ ಪಾಠ ಜೀವನದಲ್ಲಿ ಅಳವಡಿಸಿಕೊಳ್ಳಿ
ರಾಮನಗರ: ಏಕಾಗ್ರತೆ ಮತ್ತು ಮನಃಪರಿವರ್ತನೆಯಂತಹ ಕಾರ್ಯಕ್ರಮಗಳ ಕಾರಾಗೃಹದಲ್ಲಿರುವ ಕೈದಿಗಳು ಕಹಿ ಘಟನೆ ಮರೆತು ಹೊಸ ಜೀವನ ನಡೆಸಲು ಅನುಕೂಲವಾಗಲಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ರಾಕೇಶ್ ಕಾಂಬಳೆ ಹೇಳಿದರು.
ಸಿದ್ದರಾಮಯ್ಯ ಹೇಳಿಕೆ ನಂಗೆ ಆಶೀರ್ವಾದ: ವಿನಯಕುಮಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನನಗೆ ಆಶೀರ್ವಾದ ಇದ್ದಂತೆ. ದಾವಣಗೆರೆ ಲೋಕಸಭೆ ಟಿಕೆಟ್ ವಿಚಾರವಾಗಿ ನನ್ನ ಹೆಸರು ದೆಹಲಿ ಮಟ್ಟಕ್ಕೆ ತಲುಪುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದೇ ಸಿದ್ದರಾಮಯ್ಯನವರು ಎಂದು ದಾವಣಗೆರೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.
ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಸ್ವಾಮೀಜಿ ಗಂಭೀರ ಗಾಯ
ಸುಕ್ಷೇತ್ರ ಸಿದ್ದನಕೊಳ್ಳದ ಪೀಠಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಕಾರು ಅಪಘಾತಕ್ಕೀಡಾಗಿದ್ದು, ಶ್ರೀಗಳು ಗಂಭೀರ ಗಾಯಗೊಂಡ ಘಟನೆ ಅಮಿನಡ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಬೂತ್ ಮಟ್ಟದ ಪದಾಧಿಕಾರಿಗಳ ಜವಾಬ್ದಾರಿ ದೊಡ್ಡದು: ಸಂತೋಷ್
ಬೂತ್ ಮಟ್ಟದ ಪದಾಧಿಕಾರಿಗಳು ಮತದಾನ ದಿನ ಮತ್ತು ಮತದಾನದ ಹಿಂದಿನ ದಿನ ಶಕ್ತಿಮೀರಿ ಶ್ರಮಿಸಬೇಕಾಗಿದೆ.
ಶಿಬರೂರು- ಕಟೀಲು ಸಂಪರ್ಕಿಸುವ ಅಣೆಕಟ್ಟು ಕುಸಿತ
ಕಳೆದ 18 ವರ್ಷಗಳ ಹಿಂದೆಯೇ ಈ ಅಣೆಕಟ್ಟು ನಿರ್ಮಾಣವಾಗಿದ್ದು ಇದರ ಮೂಲಕ ಶಿಬರೂರಿನಿಂದ ಕಟೀಲಿಗೆ ನಡೆದುಕೊಂಡು ಬರಲು ತೀರಾ ಹತ್ತಿರದ ದಾರಿಯಾಗಿದೆ.
ಬಳ್ಳಾರಿಯ ವಿವಿಧೆಡೆ ತುಕಾರಾಂ ಮತಯಾಚನೆ
ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್‌ ಸರ್ಕಾರ ಆಗಿದೆ. ಆದರೆ, ಬಿಜೆಪಿ ಹಾಗೂ ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನು ಹೇಳುತ್ತಾ ಕಳೆದ 10 ವರ್ಷಗಳಲ್ಲಿ ಜನರ ದಿಕ್ಕು ತಪ್ಪಿಸಿದ್ದಾರೆ.
  • < previous
  • 1
  • ...
  • 11156
  • 11157
  • 11158
  • 11159
  • 11160
  • 11161
  • 11162
  • 11163
  • 11164
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved