• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪಮ್ಮದೇವಿ, ಅರಸಮ್ಮದೇವಿ ಜಾತ್ರೆ ವಿಜೃಂಭಣೆ
ತಾಲೂಕಿನ ಗೋಣಿ ತುಮಕೂರಿನಲ್ಲಿ ಗ್ರಾಮದೇವತೆಗಳಾದ ಶ್ರೀ ಗದ್ದೆ ಕೆಂಪಮ್ಮದೇವಿ ಮತ್ತು ಶ್ರೀ ಆದಿಶಕ್ತಿ ಅರಸಮ್ಮದೇವಿ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಪಾಕಿಸ್ತಾನ್ ಜಿಂದಾಬಾದ್ ಎಂದರೆ ಗುಂಡಿಕ್ಕಿ ಕೊಲ್ಲಿ: ಸಚಿವ ಜಮೀರ್‌ ಅಹ್ಮದ್ ಖಾನ್
ಹಿಂದೂ-ಮುಸ್ಲಿಂ ಜನಾಂಗದ ಮಧ್ಯೆ ಜಾತಿ ಭಾವನೆ ಬಿತ್ತಿರುವುದೇ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ.
ತುಂಗಾನದಿ ದಡದಲ್ಲಿ ತ್ಯಾಜ್ಯ, ಹೂಳು ಹಾಕುತ್ತಿರುವುದಕ್ಕೆ ವಿರೋಧ
ಶೃಂಗೇರಿ, ಪಟ್ಟಣದ ಮೆಸ್ಕಾಂ ಕಚೇರಿ ಎದುರು ಇರುವ ರಾಜಕಾಲುವೆಯಲ್ಲಿರುವ ಹೂಳು, ತ್ಯಾಜ್ಯ ಮಣ್ಣುಗಳನ್ನು ತುಂಗಾ ನದಿ ದಡದಲ್ಲಿ ಹಾಕುತ್ತಿರುವುದನ್ನು ಸಾರ್ವಜನಿಕರು ವಿರೋಧಿಸಿದ್ದಾರೆ.
ಚುನಾವಣೆ ಮುಗಿದರೂ ಕಚೇರಿಗೆ ಬರುತ್ತಿಲ್ಲ ಅಧಿಕಾರಿಗಳು
ಸರ್ಕಾರಿ ಕೆಲಸ ದೇವರ ಕೆಲಸ ಎನ್ನುವುದನ್ನು ಮರೆತು ಚುನಾವಣೆ ಮುಗಿದು ವಾರ ಕಳೆದರೂ ಅದರ ಗುಂಗಿನಿಂದ ಬಿಬಿಎಂಪಿ ಅಧಿಕಾರಿಗಳು ಹೊರಬಂದಂತೆ ಕಾಣುತ್ತಿಲ್ಲ. ಚುನಾವಣೆಯ ಹೆಸರಿನಲ್ಲಿ ಕಚೇರಿಗೆ ಬರದೇ ಜನಸಾಮಾನ್ಯರನ್ನು ಅಲೆಯುವಂತೆ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.
ಕಾಂತಾಬಾರೆ ಬೂದಾಬಾರೆ ಜನ್ಮ ಕ್ಷೇತ್ರದ ಸಾವಿರ ವರ್ಷ ಇತಿಹಾಸದ ತಾಕೋಡೆ ಮರ ಧಾರಶಾಹಿ
ಸಹಸ್ರಮಾನದ ಇತಿಹಾಸದ ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ತಾಕೊಡೆ ಮರ ಶುಕ್ರವಾರ ಮಧ್ಯಾಹ್ನ ಬುಡಸಹಿತ ಧರೆಗುರುಳಿದಿದೆ. ಸುಮಾರು 800ರಿಂದ 1000 ವರ್ಷಗಳ ಹಿನ್ನೆಲೆಯು ಈ ತಾಕೊಡೆ ಮರಕ್ಕೆಇರುವುದು ಅಧ್ಯಯನಗಳಿಂದಲೂ ದೃಢಪಟ್ಟಿತ್ತು.
ಸರತಿ ಪ್ರಕಾರ ವಿದ್ಯುತ್ ಪೂರೈಕೆಗೆ ಆಗ್ರಹ
ಬೀರೇನಹಳ್ಳಿ ಗ್ರಾಮಸ್ಥರಿಂದ ಬೆಸ್ಕಾಂ ಮುಖ್ಯ ಇಂಜಿನಿಯರ್ ಗೆ ಮನವಿ
ಸಂಸದನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಪ್ರಿಯಾಂಕ ಕಿಡಿ
ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಭ್ಯರ್ಥಿಯ ಕೈಮೇಲೆ ಎತ್ತಿ ಮತ ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇಡೀ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಆರೋಪಿ ಸಂಸದ ವಿದೇಶಕ್ಕೆ ಓಡಿ ಹೋದರೂ ಅದರ ಬಗ್ಗೆ ಗೊತ್ತೇ ಆಗುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನಿಮ್ಮ ಮನೆಯ ಮಗ, ದಯವಿಟ್ಟು ಮತ ಕೊಡಿ
ರಾಮದುರ್ಗ ವಿಧಾನಸಭಾ ಕ್ಷೇತ್ರದ ಹಳೇತೋರಗಲ್ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಶುಕ್ರವಾರ ಪ್ರಚಾರ ನಡೆಸಿ ಮಾತನಾಡಿದರು.
ಪ್ರಾಕೃತಿಕ ಅವಘಡ: ದ.ಕ.ದಲ್ಲಿ ಭೂಕುಸಿತದ್ದೇ ಆತಂಕ!
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಸಂಭಾವ್ಯ ಪ್ರಾಕೃತಿಕ ತೊಂದರೆ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ಧತೆ ಆರಂಭಿಸಿದೆ.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕ ನರೇಂದ್ರ ಭೇಟಿ
ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಬಿದ್ದ ಗುಡುಗು ಸಹಿತ ಮಳೆಗೆ ಹಾನಿಯಾಗಿದ್ದ ಪ್ರದೇಶಗಳಿಗೆ ಮಾಜಿ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 11157
  • 11158
  • 11159
  • 11160
  • 11161
  • 11162
  • 11163
  • 11164
  • 11165
  • ...
  • 14672
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved