• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಗ್ಗಡೆಯವರಿಂದ ಸಮಾಜಮುಖಿ ಕಾರ್ಯಗಳಿಗೆ ಸಹಕಾರ: ಸದಾಶಿವ ಕುಲಾಲ್
ಪೂಜ್ಯ ವೀರೇಂದ್ರ ಹೆಗಡೆಯವರು ದೇವಾಲಯಗಳ ಜೀರ್ಣೋದ್ಧಾರಕ್ಕೆ, ಡೈರಿ ಕಟ್ಟಡಗಳ ನಿರ್ಮಾಣಕ್ಕೆ ಸೇರಿ ವಿವಿಧ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ, ಜೊತೆಗೆ ಕೆರೆಗಳ ಪುನಶ್ಚೇತನಕ್ಕಾಗಿ ನಮ್ಮ ಊರು ನಮ್ಮ ಕೆರೆ ಯೋಜನೆ ಮೂಲಕ ಕೆರೆ ಹೂಳೆತ್ತುವ ಕೆಲಸವನ್ನು ಮಾಡಲಾಗುತ್ತಿದೆ. ಇದರಿಂದ ರೈತರು ಹಾಗೂ ಪ್ರಾಣಿ- ಪಕ್ಷಿಗಳಿಗೆ ಹೆಚ್ಚಿನ ಅನುಕೂಲವಾಗುತಿದೆ.
ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ರದ್ದುಪಡಿಸಲು ಆಗ್ರಹ
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಬೇಕು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಆಗ್ರಹಿಸಿದ್ದಾರೆ.
ಕಂಬಳ ಕ್ಷೇತ್ರದಲ್ಲೂ ಕಾಣಲಿದೆ ವಾರ್ಷಿಕ ಪ್ರಶಸ್ತಿ ಪ್ರದಾನ ಪರಿಕಲ್ಪನೆ
ಈಗಾಗಲೇ ಯಾರಿಗೆಲ್ಲ ಪ್ರಶಸ್ತಿ ನೀಡಬೇಕು ಎಂಬ ಆಯ್ಕೆಯನ್ನೂ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ದಿನಾಂಕ ನಿಗದಿಯಷ್ಟೆ ಬಾಕಿಯುಳಿದಿದೆ.
ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ಕೊಡವ ಲ್ಯಾಂಡ್ ಪರ ಹಕ್ಕೊತ್ತಾಯ ಮಂಡನೆ
ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಕೊಡವ ಲ್ಯಾಂಡ್‌ ಪರ ಹಕ್ಕೊತ್ತಾಯ ಮಂಡಿಸಲಾಯಿತು.
ಪಂಚಾಯಿತಿ ಸದಸ್ಯರ ಕಾರ್ಯವೈಖರಿ ಬಗ್ಗೆ ಅಸಮಾಧಾನ, ಪ್ರತಿಭಟನೆ ಎಚ್ಚರಿಕೆ
ಜನಪ್ರತಿನಿಧಿಗಳು ಜನರ ಅಗತ್ಯ ಮೂಲಭೂತ ಅಗತ್ಯಗಳನ್ನು ಕಡೆಗಣಿಸಿದ್ದಾರೆ. ಸಿದ್ದಾಪುರದ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಪ್ರಮುಖ ಅನಿಲ್‌ ಹೇಳಿದರು.
ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸಿ: ವಿದ್ಯಾರ್ಥಿ ಫೆಡರೇಷನ್
ಕೂಡಲೇ ಅವುಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಐಪಿಸಿ, ಐಟಿ ಕಾಯಿದೆಗಳ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಎಚ್ಚರಿಕೆಯನ್ನು ಮಾಧ್ಯಮಗಳ ಮೂಲಕ ನೀಡಬೇಕು, ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸ್ವಾಸ್ಥ್ಯ ಹಾಳುಮಾಡುವ ವಿಡಿಯೋಗಳನ್ನು ಸೈಬರ್ ವಿಭಾಗ ಕೂಡಲೇ ಹಂಚಿಕೆಯಾಗದಂತೆ ತಡೆಗಟ್ಟಬೇಕು
ಜೆಡಿಎಸ್ ಪಕ್ಷದ ತೆನೆಹೊತ್ತ ಮಹಿಳೆ ಚಿಹ್ನೆ ರದ್ದುಪಡಿಸಿ: ಗೋಪಾಲಸ್ವಾಮಿ
ನಮ್ಮ ರಾಜ್ಯದಲ್ಲಿ ಹಿಂದೆ ಉಮೇಶ್ ರೆಡ್ಡಿ ಒಬ್ಬರನ್ನು ನೋಡಿದ್ದೇವು. ಈಗ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ವಿಕೃತಕಾಮಿ ವಿಚಾರವಾಗಿ ಪ್ರಪಂಚದಲ್ಲೆ ಗಿನ್ನಿಸ್ ದಾಖಲೆ ಮಾಡಿದ್ದಾರೆ.
ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು: ಎಮರ್ಜಿಂಗ್ ಟ್ರೆಂಡ್ಸ್ ಇನ್ ಫಿನಾನ್ಸ್ ಕಾರ್ಯಾಗಾರ
ಶಿರ್ವ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಕಾಮರ್ಸ್ ಅಸೋಸಿಯೇಶನ್ ವತಿಯಿಂದ ಓರಿಯೆಂಟೇಶನ್ ಕಾರ್ಯಕ್ರಮದಡಿಯಲ್ಲಿ ‘ಎಮರ್ಜಿಂಗ್ ಟ್ರೆಂಡ್ಸ್ ಇನ್ ಫಿನಾನ್ಸ್’ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಬಿರುಗಾಳಿ ಸಹಿತ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು
ಹಾರೋಹಳ್ಳಿ: ತಾಲೂಕಿನ ಹಲವು ಕಡೆ ಬಿರುಗಾಳಿ ಸಹಿತ ಮಳೆಗೆ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿವೆ. ಮುಂಗಾರು ಆರಂಭದಲ್ಲೇ ಬಿರುಗಾಳಿ, ಸಿಡಿಲ ಅಬ್ಬರ ಸಹಿತ ಮಳೆ ಆರ್ಭಟಿಸಿದೆ.
ಮಹಿಳೆಯ ಅಪಹರಣ ಪ್ರಕರಣ : ಎಚ್‌.ಡಿ.ರೇವಣ್ಣ ಅರೆಸ್ಟ್‌
ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದ್ದಾರೆ.
  • < previous
  • 1
  • ...
  • 11159
  • 11160
  • 11161
  • 11162
  • 11163
  • 11164
  • 11165
  • 11166
  • 11167
  • ...
  • 14672
  • next >
Top Stories
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
ವಲಸಿಗರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೂ ಸಂಕಷ್ಟ
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved