• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೋಟ್‌ ಜಿಹಾದ್‌ ಮಾಡಿದರೆ ಲವ್‌ ಜಿಹಾದ್‌ ಬೆಂಬಲಿಸುವ ಕಾಂಗ್ರೆಸ್‌ ಅಧಿಕಾರದಲ್ಲಿರೊಲ್ಲ: ಸಿ.ಟಿ. ರವಿ
ಜಾಗತಿಕವಾಗಿ ಭಾರತಕ್ಕೆ ಗೌರವ ದೊರೆಯುತ್ತಿದೆ. ಕಳೆದ ೧೦ ವರ್ಷಗಳಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭವ್ಯತೆಯ ಕಡೆಗೆ ಭಾರತ ಸಾಗುತ್ತಿದೆ. ನಾವು ತಪ್ಪು ಮಾಡಿದರೆ ಅದನ್ನು ಕಳೆದುಕೊಳ್ಳುತ್ತೇವೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.
ಗ್ಯಾರಂಟಿಯಿಂದಾಗಿ ಬರಗಾಲದಲ್ಲೂ ನೆಮ್ಮದಿ ಜೀವನ ಸಾಧ್ಯವಾಗಿದೆ-ಶಾಸಕ ಬಣಕಾರ
ಕಾಂಗ್ರೆಸ್ ಪಕ್ಷ ಐತಿಹಾಸಿಕವಾದದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಬರಗಾಲ ಪರಿಸ್ಥಿತಿ ಇದ್ದರೂ ರಾಜ್ಯದ ಜನತೆ ನಿಶ್ಚಿಂತೆಯಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು. ಸದುಪಯೋಗ ಪಡಿಸಿಕೊಳ್ಳುತ್ತೀರುವುದು ಕಾಣಬಹುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಬೇಕು
ಯಾವುದೇ ವೃತ್ತಿ ಇರಲಿ ಬಡವರ ಬಗ್ಗೆ ಕಾಳಜಿ ಇರಲಿ, ಭ್ರಷ್ಟಾಚಾರ ಬೇಡ, ಮಾನವೀಯತೆ ಇರಲಿ, ಬೇಕಾದರೆ ಶ್ರೀಮಂತರಿಂದ ಹೆಚ್ಚಿಗೆ ಹಣ ಪಡೆದು ಬಡವರಿಗೆ ಸಹಾಯ ಮಾಡಿ
ಬಿಜೆಪಿಯದ್ದು ಸುಳ್ಳಿನ ಮೇಲಿನ ಸಾಮ್ರಾಜ್ಯ
ಕನ್ನಡಪ್ರಭ ವಾರ್ತೆ ವಿಜಯಪುರ: ಬಿಜೆಪಿ, ಮೋದಿ ಮತ್ತವರ ಬಳಗದ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ. ಬಿಜೆಪಿಯವರು ಸುಳ್ಳಿನ ಮೇಲೆ ಸಾಮ್ರಾಜ್ಯ ಕಟ್ಟುತ್ತಾರೆ. ಇಲ್ಲದ್ದನ್ನು ಅಚ್ಚುಕಟ್ಟಾಗಿ ಸೃಷ್ಟಿಸುತ್ತಾರೆ. ಭ್ರಮೆಗಳನ್ನು ಬಿತ್ತಿ ಮುಗ್ಧ ಜನರ ಮತ ಕೇಳುತ್ತಾರೆ. ಇದರಿಂದ ಬೇಸತ್ತು ನಾವು ಬಿಜೆಪಿ ತೊರೆಯಬೇಕಾಯಿತು ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಸುಗಮ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ
ಹಾವೇರಿ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಅಭ್ಯರ್ಥಿಗಳ ಬಹಿರಂಗ ಪ್ರಚಾರಕ್ಕೆ ಮೇ ೫ರ ಸಂಜೆ ೬ ಗಂಟೆಗೆ ತೆರೆ ಬೀಳಲಿದೆ. ಮೇ ೭ರ ಬೆಳಗ್ಗೆ ೭ರಿಂದ ಸಂಜೆ ೬ ಗಂಟೆವರೆಗೆ ಮತದಾನ ನಡೆಯಲಿದೆ. ಸುಗಮ ಮತದಾನಕ್ಕಾಗಿ ೧೯೮೨ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ಹ್ಯಾಟ್ರಿಕ್‌ ಗೆಲುವಿನ ಸರದಾರ ಜಿಗಜಿಣಗಿಗೆ ಆಲಗೂರ ಚಾಲೆಂಜ್‌!
ವಿಜಯಪುರ ಲೋಕಸಭಾ ಮೀಸಲು (ಎಸ್ಸಿ) ಕ್ಷೇತ್ರದಲ್ಲಿ ಸತತ ಐದು ಬಾರಿ ಗೆದ್ದಿರುವ ಬಿಜೆಪಿ, ಈ ಬಾರಿ ಡಬಲ್ ಹ್ಯಾಟ್ರಿಕ್ ಸಾಧಿಸಬೇಕೆಂಬ ಛಲ ಇಟ್ಟುಕೊಂಡಿದೆ. ಇದೇ ವೇಳೆ, ತನ್ನ ಹಳೆ ಕ್ಷೇತ್ರವನ್ನು ಮರು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್‌ ಹರಸಾಹಸ ಪಡುತ್ತಿದೆ.
ಸುಳ್ಳು ಆಶ್ವಾಸನೆ ನೀಡುವ ಬಿಜೆಪಿ ಸರ್ಕಾರ ಕಿತ್ತೆಸೆಯಿರಿ: ಸಂತೋಷ್ ಲಾಡ್
ಜನರಿಗೆ ಸುಳ್ಳು ಆಶ್ವಾಸನೆ ನೀಡುವ ಕೇಂದ್ರ ಬಿಜೆಪಿ ಸರ್ಕಾರವನ್ನು ಈ ಬಾರಿ ಜನರು ಕಿತ್ತೆಸೆಯಬೇಕು ಎಂದು ಸಚಿವ ಸಂತೋಷ್ ಲಾಡ್ ಕರೆ ನೀಡಿದರು.
ವರ್ತುಲ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಸಾರ್ವಜನಿಕರ ಅನುಕೂಲಕ್ಕಾಗಿ ಶಿರಾ ಗೇಟ್‌- ಗುಬ್ಬಿ ಗೇಟ್‌ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ
ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ
ದೇಶ ಪ್ರೇಮ ಹೊಂದಿದ ಪಕ್ಷಕ್ಕೆ ಮತ ನೀಡಿ: ಸಿ.ಟಿ.ರವಿ
ತೇರದಾಳ: ದೇಶದಲ್ಲಿ ಚುನಾವಣೆ ಗೆದ್ದ ನಂತರ ಬೇರೆ ದೇಶಕ್ಕೆ ಜಿಂದಾಬಾದ್ ಹೇಳುವ ಕಾಂಗ್ರೆಸ್ ಪಕ್ಷದವರಿಗೆ ಮತ ನೀಡದೆ, ದೇಶ ಪ್ರೇಮ ಹೊಂದಿರುವ ಬಿಜೆಪಿಗೆ ಮತ ನೀಡುಬೇಕೆಂದು ಎಂದು ಮಾಜಿ ಸಚಿವ ಸಿ.ಟಿ.ರವಿ ಮನವಿ ಮಾಡಿದರು.
  • < previous
  • 1
  • ...
  • 11160
  • 11161
  • 11162
  • 11163
  • 11164
  • 11165
  • 11166
  • 11167
  • 11168
  • ...
  • 14672
  • next >
Top Stories
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
ವಲಸಿಗರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೂ ಸಂಕಷ್ಟ
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved