• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮೀನನ್ನು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಸಂಸ್ಥೆ ಹೆಸರಿಗೆ ಖಾತೆ ಮಾಡಿ
ಜಮೀನನ್ನು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಸಂಸ್ಥೆ ಹೆಸರಿಗೆ ಖಾತೆ ಮಾಡಿ
ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದ ತಕ್ಕ ಪಾಠ
ಜಗಳೂರು ತಾಲೂಕಿನ ಕೊಡದಗುಡ್ಡ ಗ್ರಾಮದಲ್ಲಿ ಘಟನೆ, ಮಹಿಳೆಯರಿಂದ ಆಣೆ ಮಾಡಿಸಿದ ಮುಖಂಡರು, ಅಬಕಾರಿ, ಪೊಲೀಸರು
ಬಿಜೆಪಿಯಿಂದ ಕುಂಭಕರ್ಣ ಅಣಕು ಪ್ರದರ್ಶನ
ಬಿಜೆಪಿಯಿಂದ ಕುಂಭಕರ್ಣ ಅಣಕು ಪ್ರದರ್ಶನ
ಆಟೋದಲ್ಲಿ ಮಹಿಳೆ ಬಿಟ್ಟು ಹೋದ ಬ್ಯಾಗ್ ಮರಳಿಸಿದ ಚಾಲಕ
ಮಹಿಳಾ ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣ ಹಾಗೂ ನಗದನ್ನು ಮಹಿಳೆಗೆ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕನ ಕಾರ್ಯಕ್ಕೆ ಮೆಚ್ಚಿ ಮುರುಡೇಶ್ವರ ಪೊಲೀಸರು ಸನ್ಮಾನಿಸಿದರು.ಕಾಯ್ಕಿಣಿಯ ಶಿರಾಣಿಯ ಚಂದ್ರು ರಾಮ ನಾಯ್ಕ ಎನ್ನುವವರ ಆಟೋದಲ್ಲಿ ಬಸ್ತಿ ಕಾಯ್ಕಿಣಿಯ ದೇವಿಕಾನಿನ ವಿಜಯಲಕ್ಷ್ಮಿ ಎಂಬಾಕೆ ಭಟ್ಕಳ ತೆಂಗಿನ ಗುಂಡಿಯಲ್ಲಿರುವ ತನ್ನ ತಾಯಿಯ ಮನೆಗೆ ಪ್ರಯಾಣಿಸುವ ವೇಳೆ ಚಿನ್ನಾಭರಣವುಳ್ಳ ಬ್ಯಾಗನ್ನು ಆಟೋದ ಹಿಂಭಾಗದಲ್ಲಿ ಬಿಟ್ಟು ತೆರಳಿದ್ದಳು.
ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡಬೇಡಿ: ಸ್ವಾಮೀಜಿ
ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡಬೇಡಿ: ಸ್ವಾಮೀಜಿ
ಅರಕಲಗೂಡು ಮೂಲದ ಯುವ ವಿಜ್ಞಾನಿಯ ಹೊಸ ಅವಿಷ್ಕಾರ
ಮನುಷ್ಯರಿಗೆ ಬರುವ ಜ್ವರದ ಕಾರಣವನ್ನು ನಿಖರವಾಗಿ ಪತ್ತೆ ಹಚ್ಚುವ ಸೆಲ್‌ ಫೇಸ್‌ (cell Face) ಎಂಬ ಆಧುನಿಕ ತಂತ್ರಜ್ಞಾನದ ಸಲಕರಣೆಯೊಂದನ್ನು ಅರಕಲಗೂಡು ಮೂಲದ ಯುವ ವಿಜ್ಞಾನಿ ಡಾ. ಕೋಮಲ್ ಕುಮಾರ್‌ ಸಂಶೋಧಿಸಿದ್ದಾರೆ.
ಮತ್ತೆ ಸಿಬಿಐ ತನಿಖೆ: ಪ್ರಭಾವಿಗಳಿಗೆ ಶಾಕ್
ಮತ್ತೆ ಸಿಬಿಐ ತನಿಖೆ: ಪ್ರಭಾವಿಗಳಿಗೆ ಶಾಕ್
ಸ್ಟಾಲಿನ್ ಅಸ್ತಿಕೆ ಬಿಟ್ಟು ವಿನೂತನ ಪ್ರತಿಭಟನೆ
ಕನಕಪುರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಕಾವೇರಿ ನೀರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟ್ಯಾಲಿನ್ ಅಸ್ತಿಕೆ ಬಿಟ್ಟು ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ವನ್ಯಜೀವಿ ಸಪ್ತಾಹ: ಕಾಡಂಚಿನ ಜನರಿಗೆ ಪರಿಸರ ರಕ್ಷಣೆ ಜಾಗೃತಿ ಅತ್ಯಗತ್ಯ
ಕಾಡಂಚಿನ ಭಾಗದ ಜನರಿಗೆ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿದಾಗ ಮಾತ್ರ ಕಾಡಿನ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು ಎಂದು ಬಿಆರ್‌ಟಿ ಡಿಸಿಎಫ್‌ ದೀಪಾ ಜೆ ಕಂಟ್ರಾಕ್ಟರ್ ತಿಳಿಸಿದರು. ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಕೆ.ಗುಡಿಯಲ್ಲಿ ಹಮ್ಮಿಕೊಂಡಿದ್ದ 69ನೇ ವನ್ಯಜೀವಿ ಸಪ್ತಾಹ ದಿನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ನ್ಯಾಯಾಂಗ ವ್ಯವಸ್ಥೆ ಜನರಿಗೆ ಹತ್ತಿರವಾಗಲಿ
ಸಾಮಾನ್ಯರು ಸೇರಿದಂತೆ ಪ್ರತಿಯೊಬ್ಬರಿಗೂ ನ್ಯಾಯಾಂಗ ವ್ಯವಸ್ಥೆ ಹತ್ತಿರವಾಗಬೇಕು. ನ್ಯಾಯ ಸಿಗುವ ವಿಶ್ವಾಸ ಮೂಡಿಸಬೇಕು ಎಂದು ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 11162
  • 11163
  • 11164
  • 11165
  • 11166
  • 11167
  • 11168
  • 11169
  • 11170
  • ...
  • 11197
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved