• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ಮುಡಾದ್ದು ಮೆಗಾ ಅಕ್ರಮ: ಇ.ಡಿ.
ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ ಮುಡಾ (ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತೊಂದು ಸ್ಫೋಟಕ ಆರೋಪ ಮಾಡಿದೆ.
ಕನ್ನಡದ ಮೇರುನಟ ಸಾಹಸಸಿಂಹ ಡಾ.ವಿಷ್ಣುವರ್ಧನ್
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದಿಂದ ಗುರುವಾರ ನಗರದ ವಿನೋಬನಗರದ 2ನೇ ಮುಖ್ಯ ರಸ್ತೆಯ ಶ್ರೀ ರಾಮಕೃಷ್ಣ ಆಶ್ರಮದ ಬಳಿಯ ಡಾ.ವಿಷ್ಣುವರ್ಧನ್ ಪುತ್ಥಳಿ ಬಳಿ ಡಾ.ವಿಷ್ಣುವರ್ಧನ್ ಅವರ 75ನೇ ವರ್ಷದ ಜನ್ಮದಿನ ಸಂಭ್ರಮದಿಂದ ಆಚರಿಸಲಾಯಿತು.
ಗಣೇಶ ರಾಜಬೀದಿ ಉತ್ಸವ: ಸಂಚಾರ ಮಾರ್ಗದಲ್ಲಿ ಬದಲಾವಣೆ: ಡಿಸಿ ಆದೇಶ
ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಇರುವುದರಿಂದ ಸಾರ್ವನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸೆ.20ರಂದು ಬೆಳಗೆ, 10ರಿಂದ ರಾತ್ರಿ 11 ಗಂಟೆವರೆಗೆ ಸಂಚಾರ ಮಾರ್ಗಗಳ ಬದಲಾಯಿಸಿ ದಾವಣಗೆರೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಕುಮಾರ ಶಿವಾಚಾರ್ಯ ಶ್ರೀಗಳ ಶಿಕ್ಷಣ ಕಾಳಜಿ ಅಪಾರ
ಲಿಂ. ಹಿರಿಯ ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿ ಶ್ರದ್ಧಾಂಜಲಿ ಕಾರ್ಯಕ್ರಮ ಸೆ.24ರಂದು ಸಾಣೇಹಳ್ಳಿಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಭಕ್ತಿ ಕಾಣಿಕೆಯ ಮಹಾಪೂರವೇ ಹರಿದು ಬರುತ್ತಿದೆ ಎಂದು ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ವಾರದೊಳಗೆ ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ
ವಿಧಾನಸೌಧ 3ನೇ ಮಹಡಿಯಲ್ಲಿ ಗುರುವಾರ ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕುರಿತು ಸಭೆ ನಡೆಸಲಾಯಿತು.
ಕಣ್ಣಿನ ಬಗ್ಗೆ ಉದಾಸೀನತೆ ಮಾಡಿದರೆ ಶಾಶ್ವತ ಕುರುಡು: ನಂದಿನಿ ಎಚ್ಚರಿಕೆ
ಕಣ್ಣಿಲ್ಲದೆ ಬದುಕು ಅಂಧಕಾರ ಎನ್ನುವುದು ಕಣ್ಣಾರೆ ಎಲ್ಲರೂ ಕಂಡಿದ್ದು, ಪುಸ್ತಕ, ಪತ್ರಿಕೆ ಓದುವ ಅಭ್ಯಾಸ ಮರೆತು ಟಿವಿ, ಮೊಬೈಲ್ ವೀಕ್ಷಣೆಯಿಂದ ಮಕ್ಕಳಲ್ಲಿಯೂ ಕಣ್ಣಿನ ಸಮಸ್ಯೆ ಕಾಡುವಂತಾಗಿದೆ. ಇಂತಹ ಹವ್ಯಾಸಗಳಿಂದ ದೂರವಿದ್ದು ಕಣ್ಣು, ದೈಹಿಕ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ 1 ಲಕ್ಷ 40 ಸಾವಿರ ಮಕ್ಕಳ ಆಧಾರ್ ನವೀಕರಣ ಬಾಕಿ: ಡಾ.ಕುಮಾರ್
ಪ್ರಸ್ತುತ ಜಿಲ್ಲೆಯಲ್ಲಿ 5 ವರ್ಷಗಳಿಗಿಂತ ಕಡಿಮೆ ವಯಸ್ಸಿನ 44,164 ಮಕ್ಕಳಿಗೆ ಆಧಾರ್ ನೋಂದಣಿಯಾಗಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ಜವಾಬ್ದಾರಿ ನೀಡಿ ವಿಶೇಷ ಆಧಾರ್ ಶಿಬಿರವನ್ನು ಆಯೋಜಿಸಿ ಎಲ್ಲಾ ಮಕ್ಕಳಿಗೂ ಬಾಲ ಆಧಾರ್ ನೋಂದಣಿ ಮಾಡಿಸಿ ಎಂದು ಸೂಚಿಸಿದರು.
ಸುಟ್ಟ ಪರಿವರ್ತಕ ಬದಲಿಸದಿದ್ದರೆ ಹೋರಾಟ
ಹಿರಿಯೂರು ನಗರದ ಬೆಸ್ಕಾಂ ಕಚೇರಿ ಮುಂಭಾಗ ರೈತರ ಸುಟ್ಟ ಪರಿವರ್ತಕಗಳನ್ನು ಬದಲಾಯಿಸುವಲ್ಲಿ ಬೆಸ್ಕಾಂ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಕೋಮುವಾದಕ್ಕೆ ಆದ್ಯತೆ ನೀಡಬಾರದು: ಡಾ.ಪುರುಷೋತ್ತಮ ಬಿಳಿಮಲೆ
ಮಧು.ಜಿ ಮಾದೇಗೌಡರು ಭಾರತೀ ಕಾಲೇಜನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುವ ಜೊತೆಗೆ ಗ್ರಾಮೀಣ ಮಕ್ಕಳಿಗಾಗಿ 10 ಕೋಟಿ ರು. ವೆಚ್ಚದ ಸ್ಫೋರ್ಟ್ಸ್ ಕ್ಲಬ್ ತೆರೆದು ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ದಿ.ಜಿ.ಮಾದೇಗೌಡರಿಗೆ ಕರ್ನಾಟಕ ರತ್ನ ನೀಡಿ ಗೌರವಿಸಿ: ಶಾಸಕ ಪ್ರದೀಪ್ ಈಶ್ವರ್
ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಮನರಂಜನಾ ಕಾರ್ಯಕ್ರಮ ರಂಜಿಸಿದವು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಭಾರತೀನಗರ ಮುಖ್ಯರಸ್ತೆಯಲ್ಲಿ ಜಾನಪದ ಕಲಾ ಮೆರವಣಿಗೆ ನಡೆಯಿತು.
  • < previous
  • 1
  • ...
  • 1113
  • 1114
  • 1115
  • 1116
  • 1117
  • 1118
  • 1119
  • 1120
  • 1121
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved