• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿಯಲ್ಲಿ ಮಹಿಷ ದಸರಾ ಮಾಡಲು ಬಿಡುವುದಿಲ್ಲ‌: ಸುನೀಲ್ ಕೆ.ಆರ್‌
ಉಡುಪಿಯಲ್ಲಿ ಮಹಿಶಾ ದಸಾರಾಗೆ ಅವಕಾಶವಿಲ್ಲ
ಉಡುಪಿಯಲ್ಲಿ ನ.2ರಿಂದ ರಾಜ್ಯ ಅಥ್ಲೆಟಿಕ್ಸ್ ಕೂಟ: ಡಿಸಿ
ಉಡುಪಿಯಲ್ಲಿ ರಾಜ್ಯಮಟ್ಟದ ಅಥ್ಲೆಟಿಕ್ಸ್
ಕಡಿಮೆ ಅಂಕ ನೀಡಿದ ಶಿಕ್ಷಕಿಯ ವಾಟರ್ ಬಾಟಲ್‌ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು!
ಶಾಲಾ ಯುನಿಟ್ ಟೆಸ್ಟ್‌ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಅಲ್ಲದೆ ಸರಿಯಿದ್ದ ಉತ್ತರಕ್ಕೆ ಶಿಕ್ಷಕಿ ತಪ್ಪು ಹಾಕಿದ್ದಾರೆ ಎನ್ನುವ ದ್ವೇಷವೂ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು. ಇದರ ಸೇಡು ತೀರಿಸಲು ತನ್ನ ಸ್ನೇಹಿತೆಯೊಬ್ಬಳ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ, ಸ್ಟಾಫ್ ರೂಮ್‌ನಲ್ಲಿ ಶಿಕ್ಷಕಿಯರಿಲ್ಲದ ಸಂದರ್ಭ ನೋಡಿಕೊಂಡು ಎಕ್ಸ್‌ಫೈರಿ ಆದಂತಹ ಮಾತ್ರೆಗಳನ್ನು ಶಿಕ್ಷಕಿಗೆ ಸೇರಿದ ವಾಟರ್ ಬಾಟಲಿಗೆ ಹಾಕಿದ್ದಾರೆ.
ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ
ರಾಮನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅವಹೇಳನಕಾರಿಯಾಗಿ ರಾವಣನಿಗೆ ಹೋಲಿಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
12ರಂದು ಜಿಲ್ಲಾ ಮಟ್ಟದ ಯುವ ಉತ್ಸವ: ಶಾಸಕ ಇಕ್ಬಾಲ್‌
ರಾಮನಗರ: ಜಿಲ್ಲೆಯ ಸಮಸ್ತ ಕಾಲೇಜು ಹಾಗೂ ಕಾಲೇಜೇತರ ಯುವ ಸಮೂಹಕ್ಕಾಗಿ ಅ.12ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ - 2023 ಆಯೋಜನೆ ಮಾಡಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಹಿಂದೂ ಧರ್ಮ ರಕ್ಷಣೆಗೆ ಒಂದಾಗಿ: ಸ್ವತಂತ್ರ ಸಿಂಧೆ
ಹಿಂದೂ ಧರ್ಮ ರಕ್ಷಣೆಗೆ ಒಂದಾಗಿ: ಸ್ವತಂತ್ರ ಸಿಂಧೆ
7 ಗಂಟೆ ನಿರಂತರ ತ್ರಿಫೇಸ್‌ ವಿದ್ಯುತ್‌ಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆ
ಮುಂಡರಗಿ ತಾಲೂಕಿನಲ್ಲಿ ಎರಡು ದಿನಗಳಿಂದ ವಿದ್ಯುತ್‌ ಕಟ್‌ ಮಾಡುತ್ತಿದ್ದು, ಹಿಂದಿನಂತೆಯೇ ಪಂಪ್‌ಸೆಟ್‌ಗಳಿಗೆ ತ್ರಿಫೇಸ್‌ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ರೈತರು ಹೆಸ್ಕಾಂ ಎದುರಿನಲ್ಲಿ ರಸ್ತೆ ತಡೆ ನಡೆಸಿದರು.
ರಾಜ್ಯೋತ್ಸವ ಪ್ರಶಸ್ತಿಗೆ ತೆರೆಮರೆಯ ಪ್ರಯತ್ನ ಶುರು!
ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಎಲೆಮರೆಯ ಕಾಯಿಯಂತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡವರನ್ನು ಪ್ರಶಸ್ತಿಗೆ ಆಯ್ಕೆ ಮಾಡುವ ಅಗತ್ಯವಿದೆ.
ಭಾರತ ಸರ್ವಜನಾಂಗದ ಶಾಂತಿಯ ತೋಟವಾಗಲಿ
ಪ್ರವಾದಿ ಅವರ ತತ್ವಗಳು ಸಮಾನತೆ ಸಾರುತ್ತವೆ. ಪ್ರವಾದಿಯವರ ತತ್ವಗಳು ಎಲ್ಲರಿಗೂ ಮುಟ್ಟಿಸುವ ಕಾರ್ಯ ಸೀರತ್‌ ಅಭಿಯಾನ ಅಡಿಯಲ್ಲಿ ಮಾಡಲಾಗುತ್ತಿದೆ. ಪ್ರವಾದಿಯರು ಅನಾಥವಾಗಿ ಹುಟ್ಟಿ ಬೆಳೆದು ಜಗತ್ತಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಉನ್ನತ ಹುದ್ದೆಯಲ್ಲಿರುವ ತಂದೆ-ತಾಯಿಗಳು ಅನಾಥಾಶ್ರಮದಲ್ಲಿ ಬದುಕುತ್ತಿದ್ದಾರೆ. ಶಿಕ್ಷಣವು ಸಂಸ್ಕಾರದಿಂದ ಕೂಡಿರಬೇಕು.
ರಾಜ್ಯದಲ್ಲಿ ಹಸಿರು ಬರ, 4860 ಕೋಟಿ ಪರಿಹಾರಕ್ಕೆ ಮನವಿ
ಕರ್ನಾಟಕದಲ್ಲಿ ಹಸಿರು ಬರ ಎದುರಾಗಿದ್ದು 4860 ಕೋಟಿ ರುಪಾಯಿ ಬೆಳೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯದ ಬರಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮಿಸಿದೆ. ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿ ವಾಸ್ತವ ಸ್ಥಿತಿ ಅಧ್ಯಯನ ಮಾಡಿ ವರದಿ ನೀಡುವಂತೆ ಸಲಹೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
  • < previous
  • 1
  • ...
  • 11166
  • 11167
  • 11168
  • 11169
  • 11170
  • 11171
  • 11172
  • 11173
  • 11174
  • ...
  • 11197
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved