• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸಾಪದಿಂದ ಮತ ಕಾವ್ಯದ ಮೂಲಕ ಮತದಾನ ಜಾಗೃತಿ
ಮತ ಚಲಾಯಿಸಿ ಮತಿಯಿಂದ, ಜಾತಿ ಮತಗಳ ಬದಿಗಿರಿಸಿ, ಭಯ ಬಿಡಿ ಮತದಾನ ಮಾಡಿ, ಚುನಾವಣೆ ಪ್ರಜಾಪ್ರಭುತ್ವದ ಉಯ್ಯಾಲೆ, ಮತದಾನದಲ್ಲಿ ಭಾಗವಹಿಸಿ ದೇಶದ ಹಿತ ಕಾಪಾಡಿ.
ನಂದಿ ಗಿರಿಧಾಮದಲ್ಲಿ ಕುಡಿಯುವ ನೀರಿಗೆ ತತ್ವಾರ
ನಂದಿ ಬೆಟ್ಟದ ಪ್ರವೇಶದ್ವಾರ ಬಿಟ್ಟರೆ ಬೆಟ್ಟದ ಮೇಲಿರುವ ಪ್ರವಾಸೋಧ್ಯಮ ಇಲಾಖೆಯ ಅಂಗಡಿಗಳಲ್ಲಿಯೇ ನೀರು ದೊರೆಯುತ್ತದೆ. ಇಲ್ಲಿ ಒಂದು ಲೀಟರ್‌ಗೆ 50 ರೂಪಾಯಿ ತೆರಬೇಕು. ಇಲ್ಲಿ ಖರೀದಿಸುವ ಬಾಟಲ್‌ಗಳ ಮೇಲೆ ನಿಷೇಧ ಹೇರದಿರುವುದು ಯಾಕೆ?
ಕಾಂಗ್ರೆಸ್ ಅಧಿಕಾರಕ್ಕೆ‌ ಬಂದರೆ ಕೋಲಿ ಸಮಾಜದೊಂದಿಗೆ ಇರುತ್ತೇನೆ: ಖರ್ಗೆ ಭರವಸೆ
ದೇಶದ ಸಂವಿಧಾನ ಬದಲಾಯಿಸುವ ಬಿಜೆಪಿಯ ಹುನ್ನಾರ ಅದೇ ಪಕ್ಷದ ಸಂಸದ ಹಾಗೂ ಶಾಸಕರ ಮಾತುಗಳಲ್ಲಿ‌ ವ್ಯಕ್ತವಾಗಿದೆ. ಹಾಗಾಗಿ ಅವರಿಗೆ 2/3 ಮೆಜಾರಿಟಿ ಕೊಟ್ಟರೆ ಈ ದೇಶದಲ್ಲಿ‌ ಸಂವಿಧಾನ ಉಳಿಯುವುದಿಲ್ಲ ಅದಕ್ಕೆ ನೀವು ಆಸ್ಪದ ನೀಡಬಾರದು ಎಂದು ಖರ್ಗೆ ಎಚ್ಚರಿಸಿದರು.
ಇಂದು ಭೈರತಿ ಬಸವರಾಜ್‌ ಮತಯಾಚನೆ: ಕುಬೇಂದ್ರಪ್ಪ
ಹಿಂದುಳಿದ ಸಮುದಾಯಗಳು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ. ಆದರೆ ಕೆಲವೊಂದು ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಮಾತ್ರವೇ ಹಿಂದುಳಿದ ವರ್ಗದವರು ಇದ್ದಾರೆ ಎಂದು ಪ್ರತಿಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕುಬೇಂದ್ರಪ್ಪ ಹೊನ್ನಾಳಿ ಆರೋಪಿಸಿದ್ದಾರೆ.
ರಾಗಿ ಖರೀದಿ ಕೇಂದ್ರಗಳಲ್ಲಿ ನಿರೀಕ್ಷೆಗಿಂತ ಕಡಿಮೆ ಪ್ರಮಾಣದ ನೋಂದಣಿ
ಬೀರೂರುಜಿಲ್ಲೆಯ 3 ತಾಲೂಕುಗಳ ವ್ಯಾಪ್ತಿಯ ರಾಗಿ ಖರೀದಿ ಕೇಂದ್ರಗಳಲ್ಲಿ ಈ ವರ್ಷ ನಿರೀಕ್ಷೆಗಿಂತ ಕಡಿಮೆ ಪ್ರಮಾಣದ ರೈತರ ನೋಂದಣಿ ಒಂದೆಡೆಯಾದರೆ, ಸಮರ್ಪಕ ವಾಗಿ ಬೆಳೆ ಕೈ ಸೇರದೆ ರಾಗಿ ಖರೀದಿಯಲ್ಲಿ ನಿರೀಕ್ಷೆಗಿಂತ ಸುಮಾರು 2 ಲಕ್ಷ ಕ್ವಿಂಟಾಲ್ ಕಡಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.ಅಲ್ಲದೆ ಈ ಬಾರಿ ರಾಗಿ ಖರೀದಿ ಪ್ರಕ್ರಿಯೆಯೂ ತಡವಾಗಿ ಆರಂಭವಾಗಿದೆ.
ಎರಡು ಅಪರಿಚಿತ ಶವ ಪತ್ತೆ
ತುರುವೇಕೆರೆ ಟೌನ್ ಬಾಣಸಂದ್ರ ರಸ್ತೆಯಲ್ಲಿರುವ ರಂಗನಾಥ ವೈನ್ಸ್ ಪಕ್ಕದ ಸೊಸೈಟಿ ಮುಂಭಾಗದಲ್ಲಿ ಏ.17ರಂದು ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎಂದು ಠಾಣೆಯಲ್ಲಿ ದೂರು ದಾಖಲಾಗಿದೆ.
ಅಂಗಾಂಗ ಕಸಿಗೆ ಒಳಗಾದವರಿಂದ ಕ್ರೀಡಾಂಗಣದಲ್ಲಿ ಐಪಿಎಲ್‌ ವೀಕ್ಷಣೆ
ಮಣಿಪಾಲ್‌ ಆಸ್ಪತ್ರೆಯು ವಿವಿಧ ಅಂಗಾಂಗ ಕಸಿಗೆ ಒಳಗಾದ 20 ಮಂದಿಗೆ ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್‌ ಟೈಟಾನ್‌ ನಡುವಿನ ಐಪಿಎಲ್‌ ಪಂದ್ಯಾವಳಿ ವೀಕ್ಷಿಸಲು ವಿಶೇಷ ಅವಕಾಶ ಕಲ್ಪಿಸುವ ಮೂಲಕ ಉಲ್ಲಾಸ ಹಾಗೂ ಭರವಸೆಯ ಅನುಭವ ನೀಡುವ ಪ್ರಯತ್ನ ಮಾಡಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ: ನಿತೀಶ್‌ ನಾರಾಯಣ
ಬಿಜೆಪಿಯನ್ನು ಇಡೀ ದೇಶಾದ್ಯಂತ ತಿರಸ್ಕಾರ ಮಾಡಬೇಕು. ಇನ್ನು ಎನ್‌ಇಪಿ ರದ್ದುಗೊಳಿಸಬೇಕು.
ಹೊನ್ನಾಳಿ ತಾಲೂಕಿನ ಗ್ರಾಮಗಳಲ್ಲಿ ವಿನಯಕುಮಾರ್ ಪ್ರಚಾರ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಅವರು ಹೊನ್ನಾಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಪ್ರತಿ ಗ್ರಾಮಗಳಲ್ಲಿಯೂ ನೂರಾರು ಸಂಖ್ಕೆಯಲ್ಲಿ, ಯುವಕರು, ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ.
ಕನಕಪುರ ತಾಲೂಕಲ್ಲೂ ಅಪಾರ ಪ್ರಮಾಣದ ಬೆಳೆ ನಷ್ಟ
ಕನಕಪುರ: ತಾಲೂಕಿನಲ್ಲಿ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಆನಮಾನಹಳ್ಳಿಯಲ್ಲಿ ಗೊನೆಬಿಟ್ಟಿದ್ದ ಏಲಕ್ಕಿ ಬಾಳೆ ಮುರಿದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.
  • < previous
  • 1
  • ...
  • 11167
  • 11168
  • 11169
  • 11170
  • 11171
  • 11172
  • 11173
  • 11174
  • 11175
  • ...
  • 14671
  • next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್‌ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್‌ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್‌ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved