• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆತ್ತ ತಾಯಿ, ಹೊತ್ತ ಭೂಮಿ, ಮಾತೃಭಾಷೆ ಸೇವೆ ಸಲ್ಲಿಸಿ: ಚಂದ್ರಕಲಾ
ಕೊಪ್ಪ, ಸಾಮರಸ್ಯ ಮೂಡಿಸುವ, ಸಮಾಜದ ಸರ್ವಹಿತ ಕಾಪಾಡುವ ಶಕ್ತಿ ಸ್ವಹಿತದಿಂದ ಕೂಡಿದೆ. ಇವು ನಮ್ಮ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಾಗಿವೆ. ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಗರದಿಂದ ಗ್ರಾಮೀಣ ಭಾಗದ ಮನೆಯಂಗಳಕ್ಕೂ ಹೋಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ಕೊಪ್ಪ ತಾಲೂಕು ಕಸಾಪ ಅಧ್ಯಕ್ಷೆ ಎಸ್.ಎನ್. ಚಂದ್ರಕಲಾ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಹತ್ಯೆ ಮಾಡಿದ ಯತ್ನಾಳ: ಬಿ.ಕೆ.ಹರಿಪ್ರಸಾದ್‌
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ಹುದ್ದೆಗೆ ₹ 2500 ಕೋಟಿ ಡೀಲ್‌ ಸೇರಿ ಬಿಜೆಪಿ ಮುಖಂಡರ ವಿರುದ್ಧವೇ ಗಂಭೀರ ಆರೋಪ ಮಾಡಿದರೂ ಬಿಜೆಪಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್‌ ಹೇಳಿದರು.
ಯುವಕರು, ಹಿರಿಯರೇ ನನ್ನ ಸ್ಟಾರ್‌ ಪ್ರಚಾರಕರು: ಕೆ.ಎಸ್‌.ಈಶ್ವರಪ್ಪ
ಮಂಡೇನಕೊಪ್ಪದಲ್ಲಿ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಸಾರ್ವಜನಿಕ ಸಭೆ ನಡೆಸಿ, ಬಿರುಸಿನ ಪ್ರಚಾರ ಮಾಡಿದರು.
ಕಮಲಾಪುರ ಕೆರೆಯಲ್ಲಿ ಮತ್ತೆ ಒತ್ತುವರಿ ಸದ್ದು
ಕಮಲಾಪುರ ಕೆರೆ 476 ಎಕರೆ ವಿಸ್ತೀರ್ಣ ಹೊಂದಿದೆ. ಈ ಹಿಂದೆ 150 ಎಕರೆವರೆಗೂ ಒತ್ತುವರಿ ಮಾಡಲಾಗಿತ್ತು.
5 ವರ್ಷಕ್ಕೊಮ್ಮೆ ಬಳಿ ಬರೋರನ್ನು ಮನೆಗೆ ಕಳಿಸಿ: ಸಿದ್ದೇಶ್ವರ
ಚುನಾವಣೆ ಬಂದಾಗ 5 ವರ್ಷಕ್ಕೊಮ್ಮೆ ನಿಮ್ಮ ಬಳಿ ಬಂದು ಮತ ಕೇಳುವವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಮೈಸೂರಿನ ಯದುವೀರ್ ಚುನಾವಣಾ ಪ್ರಚಾರ
ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ.
ಯಾರಿಂದಲೂ 370 ವಾಪಸ್‌ ತರಲು ಸಾಧ್ಯವಿಲ್ಲ: ಜೋಶಿ
ರಾಹುಲ್ ಗಾಂಧಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ವಾಪಸ್ ತರುತ್ತೇವೆ ಎಂದೇ ಘೋಷಿಸುತ್ತಿದ್ದಾರೆ. ಆದರೆ ಅದು ಯಾರಿಂದಲೂ ಸಾಧ್ಯವಿಲ್ಲ.
ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಮ್ ಆದ್ಮಿ ಪಕ್ಷ ಒತ್ತಾಯ
ಅಪರ ಜಿಲ್ಲಾಧಿಕಾರಿಗೆ ಮನವಿ । ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮೇಲೂ ಕ್ರಮಕ್ಕೆ ಆಗ್ರಹ
ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ ಲಾರಿ ವಶ
ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನಾಗರಾಜು ಸಿ. ಗಂಗನಗೌಡರ್, ಸಿಟಿಒ ನಾಗರಾಜು ಎಸ್., ಸಿಟಿಐ ಹರ್ಷಿತ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಅಡಿಕೆ ಬೆಳೆ ವಿಸ್ತೀರ್ಣ ಹೆಚ್ಚಳ, ಇಳುವರಿ ಕುಸಿತ

ಮಂಡ್ಯ ಜಿಲ್ಲೆಯ 7886  ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಈ ವರ್ಷ ಸುಮಾರು ಒಂದೂವರೆ ಸಾವಿರ ಹೆಕ್ಟೇರ್‌ನಿಂದ ಎರಡು ಸಾವಿರ ಹೆಕ್ಟೇರ್‌ನಷ್ಟು ವಿಸ್ತೀರ್ಣವನ್ನು ಅಡಿಕೆ ಬೆಳೆ ಹೆಚ್ಚಿಸಿಕೊಂಡಿದೆ. 

  • < previous
  • 1
  • ...
  • 11173
  • 11174
  • 11175
  • 11176
  • 11177
  • 11178
  • 11179
  • 11180
  • 11181
  • ...
  • 14671
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved