• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊದಲ ಸ್ವದೇಶಿ ಬಾಂಬರ್‌ ಏರ್‌ಕ್ರಾಫ್ಟ್‌ ಅನಾವರಣ
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫೈಯಿಂಗ್ ವೆಡ್ಜ್ ಡಿಫೆನ್ಸ್ ಆಂಡ್ ಏರೋಸ್ಪೇಸ್ ಟೆಕ್ನಾಲಜೀಸ್ ಕಂಪನಿಯು ಮಾನವರಹಿತ ಸ್ವದೇಶಿ ಬಾಂಬರ್ "ಎಫ್‌ಡಬ್ಲ್ಯೂಡಿ-200 ಬಿ ಏರ್‌ಕ್ರಾಫ್ಟ್ " ರೂಪಿಸಿರುವುದಾಗಿ ತಿಳಿಸಿದೆ. ಜೊತೆಗೆ ಇದನ್ನು ಭಾರತೀಯ ಸೇನೆಯ ಸೇವೆಗೆ ನಿಯೋಜಿಸುವ ಪ್ರಯತ್ನ ನಡೆದಿರುವುದಾಗಿ ಹೇಳಿದೆ.
ಸರ್ಕಾರವೇ ಆರೋಪಿಗಳ ರಕ್ಷಣೆ ನಿಂತಿರುವಅನುಮಾನವಿದೆ: ಅಹಿಂದ ಒಕ್ಕೂಟ ಆರೋಪ
ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸುವ ಬದಲು ಆರೋಪಿಯನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಹಿಂದ ಬಾಲನ್‌ ಆರೋಪಿಸಿದರು.
ರೇಸ್​ ಕೋರ್ಸ್​: ಎಫ್​ಐಆರ್‌ ರದ್ದಿಗೆ ಹೈಕೋರ್ಟ್ ನಕಾರ
ಅನಧಿಕೃತ ಕುದುರೆ ಬೆಟ್ಟಿಂಗ್, ಅಕ್ರಮ ಹಣ ಸಂಗ್ರಹ ಆರೋಪದ ಹಿನ್ನೆಲೆ 26 ಮಂದಿ ಬುಕ್ಕಿಗಳು, ಕಂಪನಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ.
ರೇವಣ್ಣ ಲೈಂಗಿಕ ಶೋಷಣೆ ಕೇಸ್‌: ನಾಪತ್ತೆಯಾದವಳ ಪತ್ತೆಗೆ 40 ಕಡೆ ರೇಡ್‌!

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು ಎನ್ನಲಾದ ಮೈಸೂರು ಜಿಲ್ಲೆ ಕೆ.ಆರ್‌. ನಗರದ ಮಹಿಳೆಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.  

ಪ್ರಜಾಪ್ರಭುತ್ವ ಅಡಿಪಾಯವೇ ಮತದಾನ: ಸುರೇಶ್‌ ಇಟ್ನಾಳ್
ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದೆ. ತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಮತ ಚಲಾಯಿಸೋಣ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.
ಮಾಲೀಕರ ಮನೆಗೆ ಕನ್ನ ಹಾಕಿದಾಕೆ ಬಂಧನ
ಕೆಲಸಕ್ಕಿದ್ದ ಮನೆಯಲ್ಲೇ ಮಾಲೀಕರ ಕಣ್ಣು ತಪ್ಪಿಸಿ ನಗದು, ಆಭರಣಕ್ಕೆ ಕನ್ನಹಾಕಿದ ಮಹಿಳೆಯನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿ, ತನಿಖೆ ಕೈಗೆತ್ತುಕೊಂಡಿದ್ದಾರೆ.
ನೆಲದ ಕಾನೂನಿನ ಗ್ರಹಿಕೆ, ಅರಿವು ಅಗತ್ಯ: ದಯಾನಂದ
ನಗರದ ಯಲಹಂಕದಲ್ಲಿರುವ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರಮಟ್ಟದ ತಂತ್ರಜ್ಞಾನ, ಸಾಂಸ್ಕೃತಿಕ ಉತ್ಸವ ''ಅನಾದ್ಯಂತ-2024'
ಪ್ರಜ್ವಲ್‌ಗೆ ಜಾಮೀನು ಸಿಗದಂತೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಸಿಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಾನೇಕೆ ಪ್ರಧಾನಿ ಮೋದಿ ಸಾವು ಬಯಸಲಿ?
ನಾನೇಕೆ ಪ್ರಧಾನಿ ಮೋದಿ ಸಾವನ್ನು ಬಯಸಲಿ? ಅವರು ಇನ್ನೂ ನೂರ್ಕಾಲ ಬಾಳಲಿ. ನಾನು ಯಾರನ್ನಾದರೂ ಸಾಯಲಿ ಎಂದರೆ ಸಾಯುತ್ತಾರೆಯೇ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಪ್ರಶ್ನಿಸಿದರು.
ದೇಶ ಉಳಿಸಲು ಕಾರ್ಮಿಕ ವರ್ಗ ಸಂಘಟಿತರಾಗಿ: ಸುನಿಲ್‌ ಬಜಾಲ್‌
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಮಾತನಾಡಿ, ಸಾಮ್ಯಾಜ್ಯಶಾಹಿ ಶಕ್ತಿಗಳು ಹಾಗೂ ಬಂಡವಾಳಶಾಹಿ ವರ್ಗದ ಜೀವ ವಿರೋಧಿ ನಿಲುವುಗಳ ವಿರುದ್ಧ ದುಡಿಯುವ ಜನತೆ ಒಂದಾಗಿ ಪ್ರಬಲ ಪ್ರತಿರೋಧ ಒಡ್ಡಬೇಕಾಗಿದೆ ಎಂದು ಹೇಳಿದರು.
  • < previous
  • 1
  • ...
  • 11175
  • 11176
  • 11177
  • 11178
  • 11179
  • 11180
  • 11181
  • 11182
  • 11183
  • ...
  • 14666
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved