• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಟ್ಟ ಭರವಸೆಗಳನ್ನು ಈಡೇರಿಸಿದ ಕಾಂಗ್ರೆಸ್ ಗೆಲವು ನಿಶ್ಚಿತ-ಶಾಸಕ ಬಣಕಾರ
ಬಿಜೆಪಿಯವರ ಸುಳ್ಳು ಭರವಸೆಗಳನ್ನು ದೇಶದ ಜನತೆ ಅರಿತಿದ್ದಾರೆ. ಆದರೆ ಕಾಂಗ್ರೆಸ್ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ಮನೆ ಮಾಡಿದೆ. ಹೀಗಾಗಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಬೀರೂರು: ಭದ್ರಾ ಜಲಾಶಯದಲ್ಲಿ ನೀರಿದ್ದರೂ ತಪ್ಪದ ತತ್ವಾರ
ಬೀರೂರು, ಕಳೆದ 2014ರಿಂದ ಹಲವಾರು ಶಾಸಕರ ಪ್ರಯತ್ನದ ಫಲವಾಗಿ ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಶಾಶ್ವತ ಭದ್ರಾ ಕುಡಿಯುವ ನೀರಿನ ಯೋಜನೆ ಜಾರಿಗೆ ಬಂದು ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದರು. ಆದರೆ ವಿದ್ಯುತ್ ಸಮಸ್ಯೆ ಹಾಗೂ ಯಂತ್ರೋಪಕರಣಗಳು ಪದೇ ಪದೇ ಕೈಕೊಡುವ ಜೊತೆ ಬೇಸಿಗೆಯಲ್ಲಿ ಜನರ ದಾಹ ಮತ್ತು ನೀರು ಪೂರೈಕೆ ತೀರಿಸುವುದು ಪುರಸಭೆ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ.
ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ಅವಮಾನಿಸಿದ ಕಾಂಗ್ರೆಸ್: ಮಾಜಿ ಸಚಿವ ಮಹೇಶ್
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣ ಪಂಚ ಗ್ಯಾರಂಟಿಗಳು. ಆದರೆ, ಈ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು ಜನತೆ ಯೋಚಿಸಬೇಕು.
ತೊದಲುವವರಿಗೆ ಸೂಕ್ತ ಚಿಕಿತ್ಸೆ, ತರಬೇತಿ ನೀಡಿದರೆ ಎಲ್ಲರಂತೆ ಮಾತನಾಡಲು ಸಾಧ್ಯ
ತೊದಲಿನ ಸಮಸ್ಯೆ ವಂಶವಾಹಿಯಿಂದ ಬರುತ್ತದೆ. ಯಾವ ವಸ್ತು ಎಷ್ಟು ತೂಕವಿದೆ, ಎಷ್ಟು ಬಲ ಹಾಕಬೇಕೆಂಬ ಪ್ರಜ್ಞೆಯನ್ನು ಮಿದುಳು ಹೊಂದಿರುತ್ತದೆ. ಮಿದುಳಿನ ನರವ್ಯೂಹದಲ್ಲಿ ಸಮಸ್ಯೆ ಬಂದರೆ ಮಾತಿನ ಚಲನೆಗಳಲ್ಲಿ ವ್ಯತ್ಯಾಸ ಕಾಣುತ್ತದೆ. ಮಾತು, ಪದಕ್ಕೆ ಬಳಸಬೇಕಾದ ಶಕ್ತಿಯ ಬಗ್ಗೆ ತರಬೇತಿಯನ್ನು ಪಡೆದರೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ
ಬಲಾಢ್ಯ ದೇಶ ನಿರ್ಮಾಣಕ್ಕಾಗಿ ಬಿಜೆಪಿ ಗೆಲ್ಲಿಸಿ: ಸಿ.ಟಿ. ರವಿ
ಹಿಂದುತ್ವ ಬಿಟ್ಟು ರಾಜಕಾರಣ ಮಾಡುವ ಪಕ್ಷ ನಮ್ಮದಲ್ಲ. ಈ ಚುನಾವಣೆ ಕೇವಲ ಬಿಜೆಪಿಯನ್ನು ಉಳಿಸುವ ಚುನಾವಣೆಯೂ ಆಗಿರದೇ, ಇಡೀ ದೇಶವನ್ನು ಉಳಿಸುವ ಚುನಾವಣೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ಹ್ಯಾಂಡ್‌ ಪೋಸ್ಟ್‌ ನಲ್ಲಿ ತಂಪು ಮಾಡಿದ ಮಳೆರಾಯ
ಸಂಜೆ ಪ್ರಾರಂಭವಾದ ಮಳೆ ಒಂದು ಗಂಟೆಗೆ ಹೆಚ್ಚು ಕಾಲ ಸುರಿಯಿತು. ಎಚ್.ಡಿ. ಕೋಟೆ ಪಟ್ಟಣದ ಮುಸ್ಲಿಂ ಬ್ಲಾಕ್ ನಲ್ಲಿ ತೆಂಗಿನ ಮರಕ್ಕೆಸಿಡಿಲು ಬಡಿದು, ಹೊತ್ತಿ ಉರಿಯಿತು. ಇದರಿಂದ ಭಯಬೀತರಾಗಿದ್ದ ಜನರು, ತಕ್ಷಣವೇ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದರು.
ಬುರುಡಾಳು ಬೋರೆಯಲ್ಲಿ ಕಾಡುಜಾತಿ ಮರ ಬೆಳೆಸಲು ಯೋಜನೆ
ಹೇಮಗಂಗೋತ್ರಿ ಸಮೀಪವಿರುವ ಬುರುಡಾಳು ಬೋರೆಯಲ್ಲಿರುವ ನೀಲಗಿರಿ ಮರಗಳನ್ನು ಬೇರು ಸಹಿತ ತೆಗೆದು ಅಲ್ಲಿ ಸ್ಥಳೀಯ ಪ್ರಭೇದಗಳಿರುವ ಮರ ಗಿಡಗಳನ್ನು ಬೆಳೆಸುವ ಯೋಜನೆಗೆ ಶೀಘ್ರದಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆಯಲಾಗುವುದು ಎಂದು ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಹೇಳಿದ್ದಾರೆ.
ಉಗ್ರರ ಮಟ್ಟ ಹಾಕಿದ ಪ್ರಧಾನಿ ಮೋದಿ-ಮಾಜಿ ಸಚಿವ ಬಿ.ಸಿ. ಪಾಟೀಲ
ದೇಶದ ಭದ್ರತೆಗೆ ಆದ್ಯತೆ ನೀಡಿ ಉಗ್ರರನ್ನು ಮಟ್ಟ ಹಾಕುವ ಕಾರ್ಯ ಮಾಡಿ ದೇಶದ ಜನತೆ ನೆಮ್ಮದಿಯಿಂದ ಇರುವಂತೆ ಮಾಡಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಜನತೆ ಸಂಕಲ್ಪ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಸರ್ಕಾರಿ ನೌಕರರಿಗೆ ನಿವೃತ್ತಿ ಅನಿವಾರ್ಯ: ತಿಪ್ಪೇಸ್ವಾಮಿ
ಶಿಕ್ಷಕ ಶಿವಲಿಂಗಪ್ಪನವರ ಸೇವಾ ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಬಿಇಒ ಅಭಿಮತ
ಕೇಂದ್ರದಲ್ಲಿ ನಿಮ್ಮ ದನಿಯಾಗಲು ಅವಕಾಶ ಕೊಡಿ
ಕನ್ನಡಪ್ರಭ ವಾರ್ತೆ ಮುಗಳಖೋಡ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಹೇಗೆ ಯಶಸ್ವಿಯಾಗಿವೆಯೋ ಹಾಗೆ ರಾಷ್ಟ್ರದಲ್ಲಿಯೂ 25 ಯೋಜನೆಗಳು ಜಾರಿಗೆ ಕೇಂದ್ರದಲ್ಲಿ ಕಾಂಗ್ರೆಸ್‌ ಬರಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 11176
  • 11177
  • 11178
  • 11179
  • 11180
  • 11181
  • 11182
  • 11183
  • 11184
  • ...
  • 14666
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved