• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಟನೆಗೆ ಮುಂದಾದ ಎಸ್‌ಡಿಪಿಐ ಕಾರ್ಯಕರ್ತರ ಬಂಧನ
ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಲು, ಅಧಿಕಾರಿಗಳು ಪರವಾನಿಗೆ ನೀಡಿರಲಿಲ್ಲ.
ಇದು ಬಡವರು, ಉಳ್ಳವರ ನಡುವಿನ ಚುನಾವಣೆ: ಎಚ್ಕೆಪಾ
ರಾಜ್ಯದಲ್ಲಿ ₹೧.೧೦ ಕೋಟಿ ಕುಟುಂಬವನ್ನು ಬಡತನ ರೇಖೆಗಿಂತ ಮೇಲೆತ್ತುವ ಕೆಲಸ ಮಾಡಿದ್ದೇವೆ
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ಧ: ರಾಧಾಕೃಷ್ಣ ದೊಡ್ಮನಿ
ನವ ಕಲಬುರಗಿ ನಿರ್ಮಾಣಕ್ಕೆ ಕಾಂಗ್ರೆಸ್‌ ಸಂಕಲ್ಪ. ಅಭಿವೃದ್ಧಿ ವಿಷಯಗಳಿಗೆ ಅಕ್ಷರ ರೂಪ ನೀಡಿರುವ ಕಲಬುರಗಿ ನೆಕ್ಸ್ಟ್‌‌‌ಪ್ರಣಾಳಿಕೆಯನ್ನು ಕಾಂಗ್ರೆಸ್‌ ನಾಯಕರು, ಸಚಿವರು, ಶಾಸಕರೆಲ್ಲರೂ ಸೇರಿ ಶುಕ್ರವಾರ ಇಲ್ಲಿ ಬಿಡುಗಡೆ ಮಾಡಲಾಯಿತು.
ಬಿಜೆಪಿ ಬೆಂಬಲಿಸಿ ಮೋದಿಯವರ ಕೈ ಬಲಪಡಿಸಿ: ಪಿ.ಸಿ. ಗದ್ದಿಗೌಡರ
ಕಳೆದ ೬೦ ವರ್ಷಗಳಲ್ಲಿ ಹಲವಾರು ಹಗರಣ ನಡೆಸಿದ ಕಾಂಗ್ರೆಸ್‌ ಆಡಳಿತದಿಂದ ರೋಸಿ ಹೋದ ದೇಶದ ಜನತೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ನೀಡಿದ್ದಾರೆ. ಕಳೆದ 10 ವರ್ಷಗಳಿಂದ ನರೇಂದ್ರ ಮೋದಿಯ ಆಡಳಿತ ಮೆಚ್ಚಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.
ಸೇವಾ ನಿವೃತ್ತಿ ಹೊಂದಿದ ವೀರ ಯೋಧನಿಗೆ ಅದ್ಧೂರಿ ಸ್ವಾಗತ
21 ವರ್ಷಗಳ ಕಾಲ ಟಿಬೇಟಿಯನ್ ಕ್ಯಾಂಪ್‌ನ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧ ಅಶೋಕ ದ್ಯಾವಕ್ಕಳವರ ಅವರನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಮಿಕ ದಿನಾಚರಣೆ: ರೈಲ್ವೆ ಸಿಬ್ಬಂದಿಗೆ ಅಭಿನಂದನೆ
ಸಮಾರಂಭದಲ್ಲಿ ಸುರಕ್ಷತಾ ಸಂಬಂಧಿತ ವಿಭಾಗಗಳಲ್ಲಿನ ಟ್ರ್ಯಾಕ್ (ಹಳಿ) ನಿರ್ವಾಹಕರು, ಸಂವಹನ ನಿರ್ವಾಹಕರು, ಪಾಯಿಂಟ್ಸ್‌ ಮನ್, ಪಾಯಿಂಟ್ಸ್‌ ವುಮನ್, ಲೋಕೋ ಪೈಲಟ್‌ ಗಳು, ರೈಲು ವ್ಯವಸ್ಥಾಪಕರು ಮತ್ತು ವಿವಿಧ ವಿಭಾಗಗಳ ಎಂಜಿನಿಯರ್‌ ಗಳಂತಹ 20 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶ್ಲಾಘನೀಯ ಸೇವೆಯನ್ನು ಸಲ್ಲಿಸಿರುವ 38 ಸಮರ್ಪಿತ ಸಿಬ್ಬಂದಿಯನ್ನು ಗೌರವಿಸಲಾಯಿತು.
ಬಸವಪುತ್ಥಳಿ ಅನುದಾನ ದುರುಪಯೋಗದ ಪರಿಶೀಲನಾ ವರದಿ ಸಿದ್ಧ
7ರ ಮಂಗಳವಾರ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ಸಲ್ಲಿಕೆ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾಹಿತಿ
ಮತಾಂಧರನ್ನು ಬಗ್ಗು ಬಡಿಯಲು ಮೋದಿ ಬೇಕು
ಕನ್ನಡಪ್ರಭ ವಾರ್ತೆ ಬೈಲಹೊಂಗಲ: ನಮಗೆ ಶಕ್ತಿ ಬಂದಾಗ ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ ಎಂದು ಹೇಳುವ ಮತಾಂಧರನ್ನು ಬಗ್ಗು ಬಡಿಯಲು ಮೋದಿ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯಬೇಕಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
'ವರ್ಷದ ಹಿಂದೆ ಸೋತಿರಬಹುದು, ಆದರೆ ಈಗಲ್ಲ'

ಬಿಜೆಪಿಯ ಎಸ್ಟಿ ಸಮುದಾಯದ ನಾಯಕ ಬಿ.ಶ್ರೀರಾಮುಲು, ಇದೀಗ ಲೋಕಸಭಾ ಚುನಾವಣೆ ಮೂಲಕ ಮತ್ತೆ ರಾಜಕೀಯ ಮುನ್ನಲೆಗೆ ಬರುವ ವಿಶ್ವಾಸದಲ್ಲಿದ್ದಾರೆ.

ಜಯ ನಮ್ಮದೇ, ದಾಖಲೆ ಮತದ ಅಂತರದಿಂದ ಗೆಲ್ಲುವೆ : ಕಾಗೇರಿ

ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್‌ನ ಡಾ. ಅಂಜಲಿ ನಿಂಬಾಳ್ಕರ್‌ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

  • < previous
  • 1
  • ...
  • 11184
  • 11185
  • 11186
  • 11187
  • 11188
  • 11189
  • 11190
  • 11191
  • 11192
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved