• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಷ್ಟಗಿ ಇನ್ನರ್‌ವೀಲ್‌ನಿಂದ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ
ಕುಷ್ಟಗಿ ಪಟ್ಟಣದ ಶಾಖಾಪುರ ರಸ್ತೆಯಲ್ಲಿರುವ ಬಿಎಸ್‌ಕೆಪಿ ಸಮುದಾಯ ಭವನದಲ್ಲಿ ಇನ್ನರ್‌ವೀಲ್ ಕ್ಲಬ್‌ನಿಂದ ತಾಲೂಕಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ನಡೆಯಿತು.
ಸುಸ್ಥಿತಿಯಲ್ಲಿದ್ದ ರಸ್ತೆ ಅಗೆದು ಕಡಿ ಹಾಕಿ ಹೋದ್ರು
ಸಿಸಿ ರಸ್ತೆ ಮಾಡುವುದಾಗಿ ಹೇಳಿ ಅಚ್ಚುಕಟ್ಟಾದ ರಸ್ತೆ ಒಡೆದು ರಸ್ತೆಯಲ್ಲಿ ಕಲ್ಲು ಹಾಕಿ ಹೋಗಿದ್ದಾರೆ. ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ: ಪಿಎಸ್ಐ, ಮುಖ್ಯಪೇದೆ ಅಮಾನತು
ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಂಗಾವತಿ ನಗರದ ಜಾಮೀಯ ಮಸೀದಿ ಮುಂಭಾಗ ಪೂಜೆ ಸಲ್ಲಿಸುತ್ತಿರುವುದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆಂಬ ಕಾರಣಕ್ಕೆ ನಗರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಮುಖ್ಯಪೇದೆಯನ್ನು ಎಸ್ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಸಿದ್ದಿಕೇರಿ ಬೆಟ್ಟದಲ್ಲಿ ಜೋಡಿ ಚಿರತೆ ಪ್ರತ್ಯಕ್ಷ
ಗಂಗಾವತಿ ಸಮೀಪದ ಸಿದ್ದಿಕೇರಿ ರಸ್ತೆಯ ವ್ಯಾಪ್ತಿಯ ಬೇಡರ ಕಣ್ಣಪ್ಪ ವೃತ್ತದ ಮಾರೆಮ್ಮನ ಗುಡಿ ಹತ್ತಿರ ಬೆಟ್ಟದಲ್ಲಿ ಜೋಡಿ ಚಿರತೆ ಪ್ರತ್ಯಕ್ಷವಾಗಿವೆ.
ದರೋಡೆ ಪ್ರಕರಣ, ನಾಲ್ವರಿಗೆ 10 ವರ್ಷ ಕಠಿಣ ಶಿಕ್ಷೆ
ನಾಲ್ಕು ವರ್ಷಗಳ ಹಿಂದೆ ಮುಂಡಗೋಡ ಪಟ್ಟಣವನ್ನೇ ತಲ್ಲಣಗೊಳಿಸಿದ ಟಿಬೇಟಿಯನ್ ಕಾಲನಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳಾದ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೂಳಂಕಿ ಹಾಗೂ ಮಧುಸಿಂಗ್‌ ಗಂಗಾರಾಮ ಸಿಂಗ್‌ ರಜಪೂತ ಆರೋಪಿಗಳಿಗೆ ಕಲಂ.೩೯೫ ಐಪಿಸಿಯಂತೆ ೧೦ ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹ ೧೦,೦೦೦ ದಂಡ ತಪ್ಪಿದ್ದಲ್ಲಿ ೧ ವರ್ಷ ಕಾರಾಗೃಹ ಶಿಕ್ಷೆ, ಕಲಂ.೩೯೭ ಐಪಿಸಿಯಂತೆ ೭ ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಎಲ್ಲ ಆರೋಪಿತರಿಗೂ ತಲಾ ₹ ೫,೦೦೦ ದಂಡ, ತಪ್ಪಿದಲ್ಲಿ ೬ ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ಬರ ನಿರ್ವಹಣೆಗೆ ಅಧಿಕಾರಿಗಳು ಕಾರ್ಯತತ್ಪರಾಗಲಿ
ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯತತ್ಪರರಾಗಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಅವರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬರ ನಿರ್ವಹಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.
ಉದ್ಯಮಶೀಲತೆ ಸಾಧಿಸುವತ್ತ ಇಸ್ರೋ ಗಮನ
ಬಾಹ್ಯಾಕಾಶ ಮತ್ತು ಉದ್ಯಮಶೀಲತೆ ಸಾಧಿಸುವತ್ತ ಇಸ್ರೋ ಗಮನ ಹರಿಸುತ್ತಿದೆ ಎಂದು ಇಸ್ರೋ ಮತ್ತು ಯು. ಆರ್. ರಾವ್ ಸೆಟಲೈಟ್ ಸೆಂಟರ್ ವಿಜ್ಞಾನಿ ವಿ. ರಮೇಶ್ ನಾಯ್ಡು ಹೇಳಿದರು.
ವಿಜಯನಗರದಲ್ಲಿ ಡೆಂಘೀ ಹಾವಳಿ
ಜಿಲ್ಲೆಯಲ್ಲಿ ಹೆಚ್ಚಿನ ಶಂಕಿತ ಪ್ರಕರಣಗಳು ವರದಿಯಾಗುತ್ತಿದ್ದು, ಈವರೆಗೆ ಒಟ್ಟು 61 ಖಚಿತ ಡೆಂಘೀ ಪ್ರಕರಣಗಳು ವರದಿಯಾಗಿವೆ.
ತುಂಗಭದ್ರಾ ಕಾಲುವೆಗೆ ನ.30ರ ವರೆಗೆ ನೀರು
ತುಂಗಭದ್ರಾ ಜಲಾಯಶಯದಲ್ಲಿ ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದೆ. ಮಿತ ಬಳಕೆ, ಕೆಲವೊಂದು ಕಾಲುವೆಗಳಿಗೆ ಕಡಿಮೆ ನೀರು ಪೂರೈಕೆ ಮಾಡುವ ಮೂಲಕ ಎಡದಂಡೆ ಮುಖ್ಯ ಕಾಲುವೆಗೆ 4100 ಕ್ಯೂಸೆಕ್‌ನಂತೆ ನ.30ರ ವರೆಗೆ ಅಥವಾ ನೀರಿನ ಲಭ್ಯತೆ ಆಧಾರದ ಮೇಲೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕನ್ನಡ-ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಸಂದೇಶ ಯುವಕನ ಬಂಧನ
ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪರಿಣಾಮ ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನನ್ನು ಬಂಧಿಸಲಾಗಿದೆ.
  • < previous
  • 1
  • ...
  • 11184
  • 11185
  • 11186
  • 11187
  • 11188
  • 11189
  • 11190
  • 11191
  • 11192
  • ...
  • 11197
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved