• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹ
ಚನ್ನಪಟ್ಟಣ: ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿನ ಅಭಾವದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಮಹಿಳಾ ಘಟಕದಿಂದ ಖಾಲಿಕೊಂಡ ಪ್ರದರ್ಶನ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಬೈಕ್‌ ವ್ಹೀಲಿಂಗ್ ಹಾವಳಿ ತಡೆಗಟ್ಟುವಂತೆ ರಾಷ್ಟ್ರ ರಕ್ಷಣಾ ಸೇನೆ ಮನವಿ
ನಗರ ಪ್ರದೇಶಗಳು ಮತ್ತು ಸುತ್ತಮುತ್ತ ಬೈಕ್‌ ವ್ಹೀಲಿಂಗ್ ಹಾವಳಿ ಹೆಚ್ಚಾಗಿದ್ದು, ಇದನ್ನು ಸಂಪೂರ್ಣ ಮಟ್ಟ ಹಾಕುವಂತೆ ರಾಷ್ಟ್ರ ರಕ್ಷಣಾ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಲಾಯಿತು
ಎಂಪಿ ಚುನಾವಣೇಲಿ ಹಾಸನದಲ್ಲಿ ಜೆಡಿಎಸ್ ಬಿಜೆಪಿಯನ್ನು ಬೆಂಬಲಿಸಲಿದೆ: ಪ್ರೀತಂಗೌಡ
ಬಿಜೆಪಿ ಮೈತ್ರಿ ಮಾಡಿಕೊಂಡಿಲ್ಲ, ದಳದವರೇ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮೈತ್ರಿ ಬಗ್ಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ಮಹಿಳೆಯರಿಂದ ಗಣಪತಿಗೆ ಪೂಜೆ ಆಯೋಜನೆ
ಕೋಮು ಗಲಭೆಗಳಂತಹ ಸುದ್ದಿಗಳು ಮನ ಕದಡುತ್ತಿರುವ ಸಮಯದಲ್ಲಿ ನುಗ್ಗೇಹಳ್ಳಿಯಲ್ಲಿ ಮುಸಲ್ಮಾನ್‌ ಮಹಿಳೆಯರು ಗಣೇಶನ ಪೂಜೆ ಆಯೋಜಿಸುವ ಮೂಲಕ ಕೋಮು ಸಾಮರಸ್ಯ ಮೆರೆದಿದ್ದಾರೆ.
ಕನ್ನಡ ನಾಮಫಲಕ ಅಳವಡಿಕೆಗೆ ಮುಂದಾಗಿ
ನವೆಂಬರ್‌ ತಿಂಗಳಲ್ಲಿ ರಾಜ್ಯಾದ್ಯಂತ ಸುವರ್ಣ ರಾಜ್ಯೋತ್ಸವ ಆಚರಣೆ ನಡೆಸಲಾಗುತ್ತಿದ್ದು, ಪಟ್ಟಣದಲ್ಲಿನ ಎಲ್ಲ ಅಂಗಡಿ, ಮುಂಗಟ್ಟುಗಳು, ಕೈಗಾರಿಕೆ, ಶಾಲಾ-ಕಾಲೇಜುಗಳು ನ. ೧ರೊಳಗೆ ಕನ್ನಡ ನಾಮಫಲಕ ಅಳವಡಿಕೆಗೆ ಮುಂದಾಗಬೇಕು ಎಂದು ಭೂಮಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಹೇಮಾವತಿ ನದಿಯಲ್ಲಿ ಶವ ಪತ್ತೆ
ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಅಲೆಮಾರಿಗಳ ಅಭಿವೃದ್ಧಿಗಾಗಿ ದಕ್ಷತೆಯಿಂದ ಕೆಲಸ ಮಾಡಿ

ಅಲೆಮಾರಿಗಳ ಅಭಿವೃದ್ಧಿಗಾಗಿ ದಕ್ಷತೆಯಿಂದ ಕೆಲಸ ಮಾಡಿಜಿಲ್ಲಾಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚನೆ । ಮನ್ನಳ್ಳಿಯ ದರ್ವೇಶಿ ಕಾಲೋನಿಯಲ್ಲಿ ರಸ್ತೆ ನಿರ್ಮಾಣ ಮಾಡಲಿ

ಡಿ.ನಾಗರಾಜ್‌ಗೆ ವಿಶ್ವ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ
ಬೆಂಗಳೂರಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ನಾಗರಾಜ್ ಅವರಿಗೆ ಪ್ರಶಸ್ತಿ
ಚಿಕಿತ್ಸೆಯಲ್ಲಿ ನ್ಯೂನತೆ: ಗಿರಿಜಾ ಡೆಂಟಲ್ ಕೇರ್‌ಗೆ 9.24 ಲಕ್ಷ ರು. ಪರಿಹಾರಕ್ಕೆ ಆದೇಶ
ಅಗ್ರಹಾರ ಬೀದಿಯ ಪಾರ್ಕ್ ಎದುರಿನಲ್ಲಿರುವ ಗಿರಿಜಾ ಡೆಂಟಲ್ ಕೇರ್‌ನ ದಂತ ವೈದ್ಯ ಡಾ.ಮಂಜುನಾಥ್ ಅವರಿಗೆ ಜಿಲ್ಲಾ ಗ್ರಾಹಕರ ನ್ಯಾಯಾಲಯದ ನ್ಯಾಯಾದೀಶ ಎಂ.ವಿ. ಭಾರತಿ ಹಾಗೂ ಸದಸ್ಯರಾದ ಕೆ.ಎಸ್. ರಾಜು ಅವರು ಪೀಠ ಸೇವಾ ನ್ಯೂನತೆ ಮತ್ತು ಚಿಕಿತ್ಸೆ ನೀಡುವಾಗ ಬೇಜವ್ದಾರಿ ತೋರಿರುವುದು ದೃಢಪಟ್ಟಿರುವುದರಿಂದ ಫಲಾನುಭವಿ ಸುಕನ್ಯಾ ಅವರಿಗೆ ವೈದ್ಯಕೀಯ ವೆಚ್ಚ 6,14,605 ರು. ಹಾಗೂ 3 ಲಕ್ಷ ರು. ಪರಿಹಾರ ಮತ್ತು 10 ಸಾವಿರ ರು. ದಂಡ ಸೇರಿ 9,24,605 ರು. ಪಾವತಿ ಮಾಡುವಂತೆ ಸ್ಪಷ್ಟವಾಗಿ ಆದೇಶದಲ್ಲಿ ತಿಳಿಸಿದ್ದಾರೆ
ಗುಂಡ್ಲುಪೇಟೆ: ಖಾಸಗಿ ಆನ್‌ಲೈನ್‌ ಸೆಂಟರ್‌ಗಳಲ್ಲಿ ದುಬಾರಿ ಶುಲ್ಕ ಆರೋಪ: ಕ್ರಮಕ್ಕೆ ಆಗ್ರಹ
ಗುಂಡ್ಲುಪೇಟೆಯ ಖಾಸಗಿ ಆನ್‌ಲೈನ್‌ ಸೆಂಟರ್‌ಗಳಲ್ಲಿ ದುಬಾರಿ ಸೇವಾ ಶುಲ್ಕ ಪಡೆಯುತ್ತಿದ್ದಾರೆ. ಈ ಬಗ್ಗೆ ತಾಲೂಕು ಆಡಳಿತ ಕ್ರಮ ಜರುಗಿಸಬೇಕು ಎಂದು ಪಟ್ಟಣದ ನಿವಾಸಿ ಮಹೇಶ್‌ ದೂರಿದ್ದಾರೆ
  • < previous
  • 1
  • ...
  • 11186
  • 11187
  • 11188
  • 11189
  • 11190
  • 11191
  • 11192
  • 11193
  • 11194
  • ...
  • 11198
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved