• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾತ್ಮ ಗಾಂಧೀಜಿ ತತ್ವ ಸಿದ್ಧಾಂತ ಪಾಲಿಸೋಣ
ದೊಡ್ಡಬಳ್ಳಾಪುರ:ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಅಹಿಂಸಾ ಹೋರಾಟ ದಿಂದ ಸ್ವಾತಂತ್ರ್ಯ ದೊರಕಿಸಿದ ಮಹಾನ್ ಚೇತನ
ಅಹಿಂಸಾ ಹೋರಾಟ ದಿಂದ ಸ್ವಾತಂತ್ರ್ಯ ದೊರಕಿಸಿದ ಮಹಾನ್ ಚೇತನ
ಬೈಕ್‌ ನಿಯಂತ್ರಣ ತಪ್ಪಿ ಯುವಕ ಸಾವು
ಮಾಗಡಿ: ಸ್ನೇಹಿತನ ಮಗಳ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮನೆಗೆ ವಾಪಸ್‌ ಆಗುತ್ತಿದ್ದ ಯುವಕನ ಬೈಕ್‌ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ತಲೆಗೆ ತೀವ್ರಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಾಮೂಹಿಕ ರಾಜೀನಾಮೆ
ಸಾಮೂಹಿಕ ರಾಜೀನಾಮೆ
ಜೆಎಸ್‌ಎಸ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಉದ್ಘಾಟಿಸಿದರು
ಸ್ವಚ್ಛ ಭಾರತ ಅನುಷ್ಠಾನ ನಮ್ಮೆಲ್ಲರ ಜವಾಬ್ದಾರಿ
ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಶಾಸಕ ಕೆ.ಎಸ್.ಬಸವಂತಪ್ಪ ಅಭಿಮತ
ಕಾಂಗ್ರೆಸ್ ಸಮುದ್ರವಿದಂತೆ ಯಾರೆ ಬಂದರೂ ಸ್ವಾಗತ: ಬೋಸರಾಜು
ಕಾಂಗ್ರೆಸ್ ಸಮುದ್ರವಿದ್ದಂತೆ. ಯಾರೇ ಪಕ್ಷಕ್ಕೆ ಬಂದರೂ ಅವರನ್ನು ಸ್ವಾಗತಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ತಿಳಿಸಿದರು.
ಕುಡುಕರ ಅಡ್ಡಯಾದ ಸುರಪುರ ಬಿಸಿಎಂ ಹಾಸ್ಟೆಲ್!
ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯ ನಿರ್ಮಾಣಗೊಂಡು 50 ವರ್ಷ ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ತಾಣವಾಗಿತ್ತು. ಕಳೆದ ನಾಲ್ಕೈದು ವರ್ಷಗಳ ಹಿಂದೆ ಕಟ್ಟಡ ದುರಸ್ತಿ ಹೆಸರಲ್ಲಿ ವಿದ್ಯಾರ್ಥಿಗಳನ್ನು ಮತ್ತೊಂದು ಕಟ್ಟಡಕ್ಕೆ ವರ್ಗಾಯಿಸಿದ ಬಳಿಕ ಈಗಿದು ಪಾಳುಬಿದ್ದು ಅನೈತಿಕ ಚಟುವಟಿಕೆಯ ಅಡ್ಡೆಯಾಗಿ ಮಾರ್ಪಾಡಾಗಿದೆ.
ಸಹಕಾರ ತತ್ವ ಗಾಂಧೀಜಿ ಕನಸು: ನರೇಂದ್ರ
ಸಹಕಾರ ತತ್ವ ಗಾಂಧೀಜಿ ಕನಸು: ನರೇಂದ್ರ
ದಂಡ ಹಾಕುವ ನೆಪದಲ್ಲಿ ಮಾರಣಾಂತಿಕ ಹಲ್ಲೆ
ಕನಕಪುರ: ಪೊಲೀಸರು ಅಧಿಕಾರದ ಅಮಲಿನಲ್ಲಿ ಮಾನವೀಯತೆ ಮರೆತು ದಂಡ ಹಾಕುವ ನೆಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಜಕ್ಕೇಗೌಡನ ದೊಡ್ಡಿ ಕಾಂಗ್ರೆಸ್ ಮುಖಂಡ ಕನಕರಾಜು ಆಕ್ರೋಶ ವ್ಯಕ್ತಪಡಿಸಿದ್ದರು.
  • < previous
  • 1
  • ...
  • 11189
  • 11190
  • 11191
  • 11192
  • 11193
  • 11194
  • 11195
  • 11196
  • 11197
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved