• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿ ಚೆನ್ನಮ್ಮ
ಕಿತ್ತೂರು ಸಂಸ್ಥಾನದ ಸ್ವಾತಂತ್ರ್ಯ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಚೆನ್ನಮ್ಮ ಹೋರಾಡಿ ಗೆದ್ದು, ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿಯಾಗಿದ್ದಾಳೆ
ಸಂಡೂರು ಶ್ರೀಶೈಲೇಶ್ವರ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಪಟಾಕಿ ತ್ಯಾಗ; ವೃದ್ಧಾಶ್ರಮಕ್ಕೆ ಕೊಡುಗೆ
ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ದೀಪಾವಳಿ ಆಚರಿಸಿದ್ದಾರೆ. ಇದು ಮಾದರಿ ಕಾರ್ಯವಾಗಿದೆ
ಒಂದಾದ ಕೂಡಲಶ್ರೀ- ವಚನಶ್ರೀ
ಪಂಚಮಸಾಲಿ ಸಮುದಾಯದ ಶ್ರೀಗಳ ಜೊತೆ ರಾಜೀ ಸಂಧಾನವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.
ಇಂದಿನಿಂದ ಶ್ರೀಶೈಲ ಪೀಠದ ಲಿಂಗೈಕ್ಯ ಶ್ರೀಗಳ ಸ್ಮರಣೋತ್ಸವ
ಶ್ರೀಶೈಲ ಪೀಠದ ಲಿಂಗೈಕ್ಯ ಶ್ರೀ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಕ 39ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಲಿಂಗೈಕ್ಯ ಶ್ರೀ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ 14ನೇ ವರ್ಷದ ಪುಣ್ಯಾರಾಧನೆ, ಜನಜಾಗೃತಿ ಧರ್ಮ ಸಮ್ಮೇಳನ ಅ.24ರಿಂದ 2 ದಿನಗಳ ಕಾಲ ನಗರದಲ್ಲಿ ನಡೆಯಲಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಮೊದಲ ಬಾರಿಗೆ ಅಕ್ಟೋಬರ್‌ನಲ್ಲಿಹಾರಂಗಿ ಜಲಾಶಯ ಮತ್ತೆ ಭರ್ತಿ
ಮಲೆನಾಡು, ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮುಂದಿನ ಸಿಎಂ ಯಾರು ಚರ್ಚೆ ಅನಗತ್ಯ : ಡಿಕೆಶಿ
ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸ್ಪಷ್ಟಪಡಿಸಿದ್ದಾರೆ.
2025ರ ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ
ಅಕ್ಟೋಬರ್ 9ರಂದು ಬಾಗಿಲು ತೆರೆಯುವ ಮೂಲಕ ಆರಂಭವಾದ ಹಾಸನಾಂಬ ದೇವಿಯ ದರ್ಶನವು ದೀಪಾವಳಿಯ ಮರುದಿನ, ಗುರುವಾರ ಶಾಸ್ತ್ರೋಕ್ತವಾಗಿ ಕೊನೆಗೊಂಡಿತು.
ಕಡೂರಿನಲ್ಲಿ ಆರ್‌ಎಸ್ಎಸ್‌ ಪಥ ಸಂಚಲನ
ಕಡೂರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪನೆಯ ಜನ್ಮಶತಾಬ್ದಿ ಪ್ರಯುಕ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಘದ ಸ್ವಯಂ ಸೇವಕರು ಭಾರತಮಾತೆ ಭಾವಚಿತ್ರ ಮತ್ತು ಭಗವಾಧ್ವಜದೊಂದಿಗೆ ಪಥಸಂಚಲನ ನಡೆಸಿದರು.
ಗ್ರಾಮೀಣ ಸಮ್ಮೇಳನಗಳಿಂದ ಎಲೆಮರೆ ಕಾಯಿಯಂತಾ ಪ್ರತಿಭೆ ಗುರುತಿಸಲು ಸಾಧ್ಯ
ಬೀರೂರು, ಗ್ರಾಮೀಣ ಭಾಗದಲ್ಲಿ ಸಮ್ಮೇಳನಗಳು ನಡೆದಾಗ ನಮ್ಮಂತಹ ಎಲೆಮರೆ ಕಾಯಿಯಂತೆ ಇರುವ ಪ್ರತಿಭೆ ಗುರುತಿಸಲು ಸಾಧ್ಯ ವಾಗುತ್ತದೆ ಎಂದು ಪ್ರಥಮ ಗ್ರಾಮ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಚಿಕ್ಕಬಾಸೂರು ಅನಂತು ತಿಳಿಸಿದರು.
ರಾಜೇಗೌಡರ ಪಾರದರ್ಶಕ ವ್ಯವಹಾರದ ಮಹತ್ವದ ದಾಖಲೆ ಬಿಡುಗಡೆ
ಕೊಪ್ಪ ಬಿಜೆಪಿಯವರು ಲೋಕಾಯುಕ್ತರಲ್ಲಿ ದೂರು ದಾಖಲಿಸಿರುವ ಹಿನ್ನೆಲೆಯಲ್ಲಿ ಶಾಸಕ ರಾಜೇಗೌಡರ ಪಾರದರ್ಶಕ ವ್ಯವಹಾರಗಳ ದಾಖಲೆಗಳನ್ನು ಬಿಡುಗಡೆಗೊಳಿಸುತ್ತಿದ್ದೇನೆ ಎಂದು ಕೆಪಿಸಿಸಿ ವಕ್ತಾರ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ತಿಳಿಸಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 14347
  • next >
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved