ಇಂದಿನಿಂದ ಶ್ರೀಶೈಲ ಪೀಠದ ಲಿಂಗೈಕ್ಯ ಶ್ರೀಗಳ ಸ್ಮರಣೋತ್ಸವಶ್ರೀಶೈಲ ಪೀಠದ ಲಿಂಗೈಕ್ಯ ಶ್ರೀ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಕ 39ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಲಿಂಗೈಕ್ಯ ಶ್ರೀ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ 14ನೇ ವರ್ಷದ ಪುಣ್ಯಾರಾಧನೆ, ಜನಜಾಗೃತಿ ಧರ್ಮ ಸಮ್ಮೇಳನ ಅ.24ರಿಂದ 2 ದಿನಗಳ ಕಾಲ ನಗರದಲ್ಲಿ ನಡೆಯಲಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.