• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ.17ರಂದು ವೇಮಗಲ್- ಕೂರಗಲ್ ಪಪಂ ಚುನಾವಣೆ
ವೇಮಗಲ್-ಕುರುಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು ೧೭ ವಾರ್ಡುಗಳಿದ್ದು ೨ ಚುನಾವಣಾಧಿಕಾರಿಗಳನ್ನು ಮತ್ತು ೨ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿದೆ. ಒಟ್ಟು ೨೨ ಮತಗಟ್ಟೆಗಳಿದ್ದು, ಅದರಲ್ಲಿ ೬೫೫೫ ಪುರುಷ, ೬೯೩೯ ಮಹಿಳಾ ಮತದಾರರು ಸೇರಿದಂತೆ ಒಟ್ಟು ೧೩೪೯೪ ಮತದಾರರಿದ್ದಾರೆ.
ಇ-ಖಾತೆ ಅಭಿಯಾನಕ್ಕೂ ಎರಡನೇ ದಿನವೂ ಯಶಸ್ವಿ
ರಾಮನಗರ: ನಗರಸಭೆ ಹಮ್ಮಿಕೊಂಡಿರುವ ನಿಮ್ಮ ಆಸ್ತಿ-ನಿಮ್ಮ ಹಕ್ಕು ಮನೆ ಮನೆಗೆ ಇ-ಖಾತೆ ಅಭಿಯಾನವು ನಾಗರೀಕರಲ್ಲಿ ತಮ್ಮ ಆಸ್ತಿಪಾಸ್ತಿಗಳಿಗೆ ಇ-ಖಾತೆ ಮಾಡಿಸಿಕೊಳ್ಳುವ ಕುರಿತು ಜಾಗೃತಿ ಮೂಡಿಸುತ್ತಿದೆ.
ರಮ್ಯಾಗೆ ಶಿವಣ್ಣ ದಂಪತಿ ಬೆಂಬಲ
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ಅವರು ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟ ಬೆನ್ನಲ್ಲೇ ಶಿವರಾಜ್‌ಕುಮಾರ್‌ ಮತ್ತು ಗೀತಾ ಶಿವರಾಜ್‌ಕುಮಾರ್‌ ರಮ್ಯಾ ಪರ ಹೇಳಿಕೆ ನೀಡಿದ್ದಾರೆ.
ನಾಗರಪಂಚಮಿ ಅಂಗವಾಗಿ ಶಾಲಾ ಮಕ್ಕಳಿಗೆ ಹಾಲು ವಿತರಣೆ
ರಾಮನಗರ: ತಾಲೂಕಿನ ರಾಮಗಿರಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನಾಗರಪಂಚಮಿ ಅಂಗವಾಗಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ವತಿಯಿಂದ ಹಾಲನ್ನು ವಿತರಿಸಲಾಯಿತು.
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆ

ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್

ವರ್ಗಾವಣೆ ಮಾಡಿದ ಹುದ್ದೆಗೆ ವರದಿ ಮಾಡಿಕೊಳ್ಳಿ, ತಪ್ಪಿದರೆ ಸಂಬಳ ಸಿಗಲ್ಲ!

ಇಂಥದ್ದೊಂದು ಖಡಕ್‌ ಮೌಖಿಕ ಆದೇಶವನ್ನು ಐಪಿಎಸ್‌ ಸೇರಿ ಎಲ್ಲಹಂತದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ನೀಡಿದೆ.

ಜ್ಞಾನಭಾರತಿಗೆ ನಾಗರಬಾವಿ ಕಡೆಯಿಂದ ಸಂಚಾರ ತಡೆಗೆ ವಿವಿ ನಿರ್ಧಾರ

 ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ವಾಹನ ದಟ್ಟಣೆ ತೀವ್ರತೆಯಿಂದ  ಅಡಚಣೆ, ಅಪಘಾತ ಪ್ರಕರಣ ಹಾಗೂ ಪರಿಸರ ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವುದರಿಂದ  ವಾಹನ ಸಂಚಾರದ ಮೇಲೆ ಭಾಗಶಃ ನಿರ್ಬಂಧಿಸುವಂತೆ ಸರ್ಕಾರ ಮತ್ತು ಪೊಲೀಸ್‌ ಇಲಾಖೆಗೆ ಪತ್ರ ಬರೆಯಲು ವಿವಿಯ ಸಿಂಡಿಕೇಟ್‌ ಸಭೆಯಲ್ಲಿ ತೀರ್ಮಾನ

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ಸಾಧ್ಯತೆ

ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಡೆಂಘೀ ನಿಯಂತ್ರಣಕ್ಕೆ ಬಿಬಿಎಂಪಿ ಸಿದ್ಧತೆ : ಜುಲೈ ತಿಂಗಳಲ್ಲಿಯೇ 442 ಪ್ರಕರಣ ಪತ್ತೆ

ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ಲಾರ್ವಾ ಉತ್ಪತ್ತಿ ಸ್ಥಳಗಳನ್ನು ಪತ್ತೆ ಮಾಡಿ ನಾಶಪಡಿಸುವುದು ಮತ್ತು ಎಲ್ಲೆಡೆ ಔಷಧ ಸಿಂಪಡಣೆ ಮಾಡಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 3.75 ಲಕ್ಷ ಮಂದಿಗೆ ನೋಟಿಸ್‌ ಜಾರಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್‌ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅಧಿಕಾರಿಗಳಿಗೆ ಸೂಚಿಸಿದರು.

  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 12791
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved