• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋ ಶಾಲೆಗಳಿಗೆ ಮೇವು ಪೂರೈಕೆ ವಿಫಲ
ಗೋ ಶಾಲೆಗಳಿಗೆ ಸಮರ್ಪಕ ಮೇವು ಒದಗಿಸಲು ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಕಿಸಾನ್ ಸಂಘದ ವತಿಯಿಂದ ಹನೂರಿನ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ‌ ನಡೆಸಲಾಯಿತು.
ಮೋದಿ ಹೇಳಿದ್ದು ನಿಜವಾಗಿದ್ದರೆ ರಾಜಕೀಯ ನಿವೃತ್ತಿ
ಬಾಗಲಕೋಟೆ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ನೌಕರರ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದಲ್ಲಿರುವ ಯಾವುದಾದರು ಒಬ್ಬ ಸರ್ಕಾರಿ ನೌಕರ ಸಂಬಳ ಸಿಕ್ಕಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆದರು.
ಮತ ಚಲಾಯಿಸಿ ಉತ್ತಮ ನಾಯಕರನ್ನು ಆಯ್ಕೆ ಮಾಡಿ
ಮತದಾನ ಮಾಡುವುದು ಸಂವಿಧಾನದ ಬಹುಮುಖ್ಯ ಹಕ್ಕಾಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ಅರ್ಹ ಮತದಾರರು ಅವಕಾಶ ವಂಚಿತರಾಗದೇ ತಪ್ಪದೇ ಮತದಾನ ಮಾಡಬೇಕು.
ಪಂಚ ಗ್ಯಾರಂಟಿಗಳಿಂದ ಬಡವರಿಗೆ ಆರ್ಥಿಕ ಭದ್ರತೆ: ಯತ್ರೀಂದ್ರ
ಸರ್ಕಾರದಿಂದ ಪಡಿತರ ಅಕ್ಕಿ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಉಚಿತ ವಿದ್ಯುತ್ ಪೂರೈಕೆ ನೀಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆ.
ರಾಜ್ಯ ಕಾಂಗ್ರೆಸ್‌ ದಿವಾಳಿ: ಸುನೀಲಕುಮಾರ
ದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ನರೇಂದ್ರ ಮೋದಿ ಸಾಕಷ್ಟು ಕ್ರಮ ವಹಿಸಿದ್ದಾರೆ. ಅವರ ಕೈ ಬಲಪಡಿಸಲು ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಬಹುಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲಕುಮಾರ ವಿನಂತಿಸಿದರು.
ಮಳೆಗೂ ಮುನ್ನ ಕಾಗೇಹಳ್ಳ ಒತ್ತುವರಿ ತೆರವುಗೊಳಿಸಿ
ಮುಂಗಾರು ಮಳೆ ಬೀಳುವುದಕ್ಕೂ ಮುನ್ನ ತಾಲೂಕು ಆಡಳಿತ ಎಚ್ಚೆತ್ತು ಪೊಲೀಸರು ಒತ್ತುವರಿ ಮಾಡಿಕೊಂಡಿರುವ ಕಾಗೇಹಳ್ಳ ತೆರವುಗೊಳಿಸದಿದ್ದಲ್ಲಿ ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ನೀರು ನಿಲ್ಲೋದು ಗ್ಯಾರಂಟಿ!
ಯಾವ ಘನಕಾರ್ಯ ಮಾಡಿದ್ದಿರೆಂದು ಓಟ್‌ ಕೇಳ್ತೀರಿ?
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಯಾವ ಘನಕಾರ್ಯ ಮಾಡಿದ್ದೇವೆ ಎಂದು ರಾಜ್ಯದ ಜನರ ವೋಟ್ ಕೇಳುತ್ತಿದ್ದೀರಿ? ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಅವರು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.
ಮಳೆಗಾಲ ಬಂದಲ್ಲಿ ಕಲ್ಲಡ್ಕದಲ್ಲಿ ನಿರ್ಮಾಣವಾಗಲಿದೆ ಮಿನಿದ್ವೀಪಗಳು
ಕಲ್ಲಡ್ಕದಲ್ಲಿ ಜಿಲ್ಲೆಯಲ್ಲಿಯೇ ಅತ್ಯಂತ ಉದ್ದ ಎನ್ನಲಾದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆ ಸಂಸ್ಥೆಯ ಅವೈಜ್ಞಾನಿಕ‌ ಕಾಮಗಾರಿಗಳಿಂದಾಗಿ ಇಲ್ಲಿನ ನಾಗರಿಕರು ಒಂದಲ್ಲ‌ ಒಂದು‌ ಬಗೆಯ ಸಂಕಟ ಎದುರಿಸುತ್ತಿದ್ದಾರೆ.
ಜೋಶಿ ೨೦ ವರ್ಷಗಳ ಕೊಡುಗೆ ಶೂನ್ಯ-ಶಾಸಕ ವಿನಯ ಕುಲಕರ್ಣಿ
ನಿರಂತರ ೨೦ ವರ್ಷಗಳಿಂದ ಧಾರವಾಡ ಕ್ಷೇತ್ರದ ಸಂಸದರಾಗಿರುವ ಜೋಶಿಯವರ ಕೊಡುಗೆ ಶೂನ್ಯವಾಗಿದ್ದು, ಹತ್ತು ವರ್ಷಗಳ ಹಿಂದೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ಹೇಳಿದ ಒಂದೇ ಒಂದು ಕೆಲಸವನ್ನು ಮಾಡದೆ, ಗರದಿ ಗಮ್ಮತ್ತಿನ ಶೋದಂತೆ ರಾಮಮಂದಿರ ನೋಡ, ಮೋದಿ ನೋಡ ಎಂದು ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.
ಹೇಮಂತ ನಿಂಬಾಳ್ಕರ್ ಕಾಂಗ್ರೆಸ್ ಕೈಗೊಂಬೆ: ಕಾಗೇರಿ
ಕಾಂಗ್ರೆಸ್ ಹತಾಶ ಸ್ಥಿತಿಯಲ್ಲಿದೆ. ಬೇಜವಾಬ್ದಾರಿ ಮಾತುಗಳನ್ನಾಡುತ್ತಿದೆ. ಅಧಿಕೃತ ವಿರೊಧಿ ಪಕ್ಷವೇ ಆಗದಷ್ಟು ಪರಿಸ್ಥಿತಿಗೆ ತಲುಪುತ್ತದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 11197
  • 11198
  • 11199
  • 11200
  • 11201
  • 11202
  • 11203
  • 11204
  • 11205
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved