• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನದ ವಿಚಾರಕ್ಕ ಡಿಕೆಶಿ ಭೇಟಿಯಾಗಿದ್ದೆ: ಡಾ. ಸೂರಜ್ ರೇವಣ್ಣ

‘ನಮ್ಮ ಕ್ಷೇತ್ರ, ನಮ್ಮ ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಸೌಹಾರ್ದಯುತವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಅನುದಾನಗಳು ಮತ್ತು ಎಲ್‌ಒಸಿ ವಿಷಯದಲ್ಲಿ ಜನವರಿ ತಿಂಗಳಲ್ಲಿ ಭೇಟಿ ಮಾಡಿದ್ದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸ್ಪಷ್ಟಪಡಿಸಿದರು. 

ವಾಣಿಜ್ಯ ಮಳಿಗೆ ಹರಾಜು ಪ್ರಕ್ರಿಯೆ ನಡೆಸಲು ಮನವಿ
ಕನಕಪುರ: ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳನ್ನು ಮರು ಹರಾಜು ಮಾಡಲು ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪಟ್ಟಣ ಪಂಚಾಯ್ತಿ ಆಡಳಿತಾಧಿಕಾರಿ ಹಾಗೂ ಹಾರೋಹಳ್ಳಿ ತಹಸೀಲ್ದಾರ್ ವಿಜಿಯಣ್ಣ ಅವರಿಗೆ ದಲಿತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.
ಗ್ಯಾರಂಟಿ ಯೋಜನೆಗಾಗಿ ಅಭಿವೃದ್ಧಿ ಬಲಿಕೊಟ್ಟ ಕಾಂಗ್ರೆಸ್: ರೂಪಾಲಿ ನಾಯ್ಕ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದ ಕೀರ್ತಿಯೇ ಕಾಂಗ್ರೆಸ್‌ ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.
ಕಾಂಗ್ರೆಸ್‌ ದಲಿತರ ದಾರಿ ತಪ್ಪಿಸುತ್ತಿದೆ; ಎಚ್ಚೆತ್ತುಕೊಳ್ಳಿ
ರಾಹುಲ್‌ ಗಾಂಧಿ ಅವರನ್ನು ಹುಚ್ಚರು ಸಹ ಪ್ರಧಾನಿ ಎಂದು ಒಪ್ಪಿಕೊಳ್ಳುವುದಿಲ್ಲ. ಇಷ್ಟು ವರ್ಷ ಕಾಂಗ್ರೆಸ್‌ ಬರೀ ದಲಿತರಿಗೆ ಮೋಸ ಮಾಡುತ್ತಲೇ ಬಂದಿದೆ. ಕಾಂಗ್ರೆಸ್‌ ದೀನ ದಲಿತರ ಅಭಿವೃದ್ಧಿ ಮಾಡಲಿಲ್ಲ.
ಜೋಶಿ ವಿರುದ್ಧ ಅಪಪ್ರಚಾರಗಳಿಗೆ ಕಿವಿಗೊಡಬೇಡಿ-ಬೈರತಿ ಬಸವರಾಜ
ಹಾಲು ಮತ ಸಮಾಜಕ್ಕೆ ಹೆಚ್ಚು ಮಹತ್ವ ಕೊಟ್ಟು ಬಸವರಾಜ ಬೊಮ್ಮಾಯಿ ಕೆಲಸ ಮಾಡಿದ್ದಾರೆ. ಜೋಶಿಯವರು ಎಲ್ಲ ಜಾತಿಯವರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡಿದ್ದರಿಂದ ಸತತ ನಾಲ್ಕು ಬಾರಿ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಜೋಶಿಯವರ ಕುರಿತು ನಡೆಯುತ್ತಿರುವ ಅಪಪ್ರಚಾರಗಳಿಗೆ ಕಿವಿಕೊಡದೆ ಗೆಲ್ಲಿಸಬೇಕು ಎಂದು ಶಾಸಕ ಬೈರತಿ ಬಸವರಾಜ ಹೇಳಿದರು.
ದ.ಕ.ದಲ್ಲಿ ದಾಖಲೆ ಬರೆದ ಕನಿಷ್ಠ ತಾಪಮಾನ
ಮೇ 4 ರಿಂದ 6 ರ ವರೆಗೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಏ. 7ರಂದು ಮೋಡ ಚದುರಿದ ವಾತಾವರಣ ಇರಲಿದೆ.
ಮದ್ದೂರಮ್ಮನ ದೇಗುಲದಲ್ಲಿ ಶ್ರೀ ಸಿಡಿರಾಯಣ್ಣ ಉತ್ಸವ
ಸಿಡಿ ಉತ್ಸವದಲ್ಲಿ ಭಾಗವಹಿಸುವುದರಿಂದ ಮಕ್ಕಳಿಗೆ ಒಳ್ಳೆಯದಾಗುತ್ತದೆ ಮತ್ತು ಭಕ್ತಾಧಿಗಳ ಇಷ್ಟಾರ್ಥ ಈಡೇರುತ್ತದೆ ಎಂಬುವುದು ಭಕ್ತಾಧಿಗಳ ನಂಬಿಕೆಯಾಗಿರುವುದರಿಂದ ಸಿಡಿರಾಯಣ್ಣ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದು ವಿಶೇಷ.
ಶಿಕ್ಷಣ, ಉತ್ತಮ ಆರೋಗ್ಯ ವಂಚಿತ ಕಾರ್ಮಿಕರು: ಕ್ಲಿಫ್ಟನ್‌ ರೊಜಾರಿಯೋ
ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಅಖಿಲ ಭಾರತ ಕಾರ್ಮಿಕ ಸಂಘಟನೆ ವತಿಯಿಂದ ವಿರಾಜಪೇಟೆ ತಾಲೂಕು ಮೈದಾನದಲ್ಲಿಸಭೆ ನಡೆಯಿತು. ಇದಕ್ಕೂ ಮೊದಲು ಕಾರ್ಮಿಕರು ತಾಲೂಕು ಮೈದಾನದಿಂದ ಮೆರವಣಿಗೆ ಹೊರಟು ಗಡಿಯಾರ ಕಂಬದ ಬಳಿಯಿಂದ ಮುಖ್ಯರಸ್ತೆಯಲ್ಲಿ ಸಾಗಿ ಖಾಸಗಿ ಬಸ್‌ ನಿಲ್ದಾಣ, ಸುಣ್ಣದಬೀದಿ, ಗೋಣಿಕೊಪ್ಪರಸ್ತೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ದೊಡ್ಡಟಿಚೌಕಿ ಮಾರ್ಗವಾಗಿ ತಾಲೂಕು ಮೈದಾನದ ವರೆಗೂ ಮೆರವಣಿಗೆ ನಡೆಸಿದರು.
15 ಕೋಟಿ ವೆಚ್ಚದಲ್ಲಿ ಮಂಚನಬೆಲೆ ಸೇತುವೆ ನಿರ್ಮಾಣ
ಮಾಗಡಿ: ಅತಿ ಹೆಚ್ಚು ಪ್ರವಾಹ ಬಂದ ಹಿನ್ನೆಲೆಯಲ್ಲಿ ತಾಲೂಕಿನ ಮಂಚನಬೆಲೆ ಜಲಾಶಯದ ಹತ್ತಿರವಿದ್ದ ಮುಖ್ಯ ಸೇತುವೆ ಕುಸಿದಿದ್ದು ಈಗ ಕಾವೇರಿ ನೀರಾವರಿ ನಿಗಮದ ವತಿಯಿಂದ 15 ಕೋಟಿ ವೆಚ್ಚದಲ್ಲಿ ಅತಿ ಶೀಘ್ರದಲ್ಲೇ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ಕಾವೇರಿ ನೀರಾವರಿ ನಿಗಮದ ಎಇಇ ರಾಘವೇಂದ್ರ ತಿಳಿಸಿದ್ದಾ
ಕಲಿಕಾ ಆಸಕ್ತಿ ಇದ್ದಲ್ಲಿ ಬೌದ್ಧಿಕ ಬೆಳವಣಿಗೆ ಸಾಧ್ಯ: ಪ್ರೊ. ವರ್ಮಾ
ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ತಮ್ಮ ಬದುಕಿನಲ್ಲಿ ಶ್ರದ್ಧೆಯಿಂದ ಕಲಿಕಾ ಆಸಕ್ತಿ ಬೆಳೆಸಿಕೊಂಡು ಬೌದ್ಧಿಕ ಮಟ್ಟದಲ್ಲಿ ಬೆಳವಣಿಗೆ ಸಾಧಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಭೌತಶಾಸ್ತ್ರಜ್ಞ ಪ್ರೊ. ಎಚ್.ಸಿ. ವರ್ಮಾ ಸಲಹೆ
  • < previous
  • 1
  • ...
  • 11200
  • 11201
  • 11202
  • 11203
  • 11204
  • 11205
  • 11206
  • 11207
  • 11208
  • ...
  • 14654
  • next >
Top Stories
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ತಿಮ್ಮಕ್ಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved