• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ನದಿ ಪಾತ್ರದ 2400 ಎಕರೆ ಭೂ ಪರಿವರ್ತನೆ ಯತ್ನ: ಸಿಎನ್‌ಸಿ ಆರೋಪ
ಹಸಿರು ಪರಿಸರದಿಂದ ಕೂಡಿರುವ ಕಾಫಿ ತೋಟವನ್ನು ಭೂಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಬೃಹತ್ ಟೌನ್‌ಶಿಪ್‌ಗಳು ಮತ್ತು ಮನೆಗಳನ್ನು ನಿರ್ಮಿಸುವ ಸಾಧ್ಯತೆ ಇದೆ. ಇದು ಮುಂದೆ ಭಾರಿ ಅನಾಹುತಗಳಿಗೆ ಕಾರಣವಾಗಬಹುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕರ ದಿನ: ನರೇಗಾ ಕಾರ್ಮಿಕರಿಗೆ ಸನ್ಮಾನ
ತಾಲೂಕಿನ ಮಾಲವಿ ಗ್ರಾಪಂನಿಂದ ಮಾಲವಿ ಡ್ಯಾಂ ಹೂಳೆತ್ತುವ ಕಾಮಗಾರಿಲ್ಲಿ ತೊಡಗಿದ್ದ ಐವರು ಹಿರಿಯ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಪ್ರಜ್ವಲ್‌ ಕೇಸ್‌: ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌
ರಾಹುಲ್ ಗಾಂಧಿ ಅವರ ಬೇಜವಾಬ್ದಾರಿ ಹೇಳಿಕೆಗಳನ್ನು ಜನ ಗಮನಿಸುತ್ತಿದ್ದಾರೆ. ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದು, ಮೋದಿ ಮತ್ತೆ ಪ್ರಧಾನಿ ಆಗಲಿ ಎಂದು ಆಶಿಸುತ್ತಾರೆ.
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮವಹಿಸಿ
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.
ದಾಂಧಲೆ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ
ಬೀದಿಗಿಳಿದ ಮಠಾಧೀಶರು, ಭುಗಿಲೆದ್ದ ಭಕ್ತರ ಆಕ್ರೋಶ ವ್ಯಕ್ತವಾಯಿತು. ಮಾತ್ರವಲ್ಲ, ಶಂಭು ಕಲ್ಲೋಳಿಕರ ಮತ್ತವರ ಬೆಂಬಲಿಗರನ್ನು ಬಂಧಿಸಲು ಆಗ್ರಹಿಸಲಾಯಿತು.
ಮತಗಟ್ಟಗಳಲ್ಲಿನ ವ್ಯವಸ್ಥೆ ಬಗ್ಗೆ ಜನರಿಗೆ ತಿಳಿಸಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಪ್ರಸಕ್ತ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಅಗತ್ಯ ಸೌಲಭ್ಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂವಿಧಾನದ ಆಶಯದಂತೆ ಆಡಳಿತ: ರಾಹುಲ್‌ ಗಾಂಧಿ ಭರವಸೆ
ಮಹಿಳೆಯರಿಗೆ ಸಮಾನ ಮೀಸಲು ಹಂಚಿಕೆ, ಎಸ್ಸಿ-ಎಸ್ಟಿ, ಒಬಿಸಿ ಸೇರಿ ಇತರರಿಗೆ ಸಿಗಬೇಕಾದ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು ಎಂದು ರಾಯಚೂರಿನಲ್ಲಿ ಕೆಪಿಸಿಸಿಯ ಪ್ರಜಾಧ್ವನಿ 2 ಸಮಾವೇಶದಲ್ಲಿ ಎಐಸಿಸಿ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದರು.
ತರೀಕೆರೆ: ಕುಡಿವ ನೀರಿನ ಸಮಸ್ಯೆಗೆ ಬೇಕಿದೆ ಶಾಶ್ವತ ಪರಿಹಾರ
ತರೀಕೆರೆ, ಪಟ್ಟಣದಲ್ಲಿ ತಲೆದೋರಿರುವ ಕುಡಿಯುವ ನೀರು ಸರಬರಾಜು ಸಮಸ್ಯೆ ಇಂದು, ನಿನ್ನೆ, ಮೊನ್ನೆಯದಲ್ಲ. ಹಲವು ದಶಕಗಳಿಂದ ಈ ಸಮಸ್ಯೆ ನಿರಂತರವಾಗಿ ನಾಗರಿಕರನ್ನು ಕಾಡುತ್ತಿದೆ. ಕುಡಿಯುವ ನೀರಿನ ಬವಣೆಗೆ ಬೇಸಿಗೆಯೇ ಬರಬೇಕೆಂದೇನಿಲ್ಲ, ವರ್ಷದ ಯಾವ ತಿಂಗಳಿನಲ್ಲೂ ಈ ಸಮಸ್ಯೆಗೆ ಪರಿಹಾರ ದೊರೆತಿಲ್ಲ, ತರೀಕೆರೆ ಮಟ್ಟಿಗೆ ಮಾತ್ರ ಈ ಸಮಸ್ಯೆ ಈವರೆಗೂ ಜೀವಂತವಾಗಿಯೇ ಇದೆ.
ಕಾಂಗ್ರೆಸ್ ಗೆದ್ದರೆ ಮಾತ್ರ ಮುಂದೆ ಚುನಾವಣೆ
ಕಾಂಗ್ರೆಸ್ ಗೆದ್ದರೆ ಮಾತ್ರ ಮುಂದೆ ಚುನಾವಣೆಗಳು ಬರುತ್ತವೆ, ಬಿಜೆಪಿ ಗೆದ್ದರೆ ಮುಂದೆ ಚುನಾವಣೆಗಳು ಇರುವುದಿಲ್ಲ, ಸಂವಿಧಾನ ಬದಲಾವಣೆಗೆ ಹುನ್ನಾರ ನಡೆಸುತ್ತಿದ್ದಾರೆ: ಶಾಸಕ ಎಂ.ವೈ. ಪಾಟೀಲ
ಗ್ಯಾರಂಟಿ ಬಡವರ ಹಸಿವು ನೀಗಿಸುವ ಯೋಜನೆಗಳು: ಭೈರತಿ ಸುರೇಶ
ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಬಡವರ ಹಸಿವನ್ನು ನೀಗಿಸುವ ಯೋಜನೆಗಳಾಗಿವೆ.
  • < previous
  • 1
  • ...
  • 11201
  • 11202
  • 11203
  • 11204
  • 11205
  • 11206
  • 11207
  • 11208
  • 11209
  • ...
  • 14654
  • next >
Top Stories
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ತಿಮ್ಮಕ್ಕ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved