ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲೆಮನೆಯಲ್ಲಿ ಗಮನ ಸೆಳೆದ ಶ್ರೀರಾಮನವಮಿ ನೃತ್ಯೋತ್ಸವ
ಬೆಂಗಳೂರಿನ ಡಾ. ಲಕ್ಷ್ಮಿ ರೇಖಾ ಅವರು ತಮ್ಮ ಶಿಷ್ಯರೊಂದಿಗೆ ಆಗಮಿಸಿ ಇಂದಿನ ಕಾರ್ಯಕ್ರಮದಲ್ಲಿ ವಿಶಿಷ್ಟವಾಗಿ ರಚಿತಗೊಂಡ ಅಷ್ಟಲಕ್ಷ್ಮಿಯ ಕುರಿತ ಅಪರೂಪದ ಹಲವು ಕಥಾ ಪ್ರಸಂಗಗಳನ್ನು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ವಿನೂತನವಾದ ಕಲ್ಪನೆಯಲ್ಲಿ ಸುಂದರವಾಗಿ ಜತಿ ಸ್ವರ ಅಭಿನಯ ಸಂಚಾರಿಗಳೊಂದಿಗೆ ಸೃಷ್ಟಿಸಿ ಮನೋಜ್ಞವಾಗಿ ಪ್ರಸ್ತುತಪಡಿಸಿದರು.
ಕಾಂಗ್ರೆಸ್ಸನ್ನು ಗೆಲ್ಲಿಸಿ, ಅಧಿಕಾರಕ್ಕೆ ತನ್ನಿ: ಡಾ.ಶಿವಶಂಕರಪ್ಪ
ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತವನ್ನು ಹಾಳು ಮಾಡುವ ಜನರನ್ನು ದೂರವಿಟ್ಟು, ಮತ್ತೆ ಕಾಂಗ್ರೆಸ್ ಪಕ್ಷವನ್ನು ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಿಸಿ, ಕೇಂದ್ರದ ಲ್ಲೂ ಅಧಿಕಾರಕ್ಕೆ ತರುವಂತೆ ದಕ್ಷಿಣ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತದಾರರಿಗೆ ಮನವಿ ಮಾಡಿದ್ದಾರೆ.
ರಾಮನಗರ : ಕಲ್ಯಾಣಿಗಳ ಕಾಯಕಲ್ಪಕ್ಕೆ ನರೇಗಾ ಆಸರೆ
ಚನ್ನಪಟ್ಟಣ: ಗಿಡಗಂಟಿಗಳು ಬೆಳೆದು, ಮಣ್ಣು, ಕಸಕಡ್ಡಿ ತುಂಬಿಕೊಂಡು ಶಿಥಿಲಾವಸ್ಥೆ ತಲುಪಿದ್ದ ಕಲ್ಯಾಣಿಗಳ ಪಾಲಿಗೆ ನರೇಗಾ ವರದಾನವಾಗಿದ್ದು, ನರೇಗಾ ಯೋಜನೆಯನ್ನು ಬಳಸಿಕೊಂಡು ತಾಲೂಕಿನ ಕಲ್ಯಾಣಿಗಳಿಗೆ ಹೊಸ ರೂಪ ನೀಡಲಾಗುತ್ತಿದೆ.
ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ: ಡಿಸಿ ಗಂಗೂಬಾಯಿ
ಮತಗಟ್ಟೆಗಳಲ್ಲಿ ಮತ್ತು ಮತದಾನದ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಪಟ್ಟ ಸೆಕ್ಟರ್ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.
ಶೋಷಿತರ ಪರ ಕಲಸ ಮಾಡಿದಕ್ಕೆ ಆತ್ಮತೃಪ್ತಿ ಇದೆ
ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುವುದು ಒಂದು ಪುಣ್ಯದ ಕೆಲಸವಾಗಿದೆ. ಶೋಷಿತ ಸಮುದಾಯಗಳಿಗೆ ಸರ್ಕಾರ ಸಲವತ್ತು ತಲುಪಿಸಿದ ಅತ್ಮತೃಪ್ತಿ ಸಿಗುತ್ತದೆ ಎಂದು ನಿವೃತ್ತ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ ತಿಳಿಸಿದರು.
ಮೋದಿ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದರಿಂದ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ: ಬಿವೈ ವಿಜಯೇಂದ್ರ
ಬೆಸ್ಕಾಂ ಅಧಿಕಾರಿ, ಗುತ್ತಿಗೆದಾರರಿಂದ ಕೋಟ್ಯಾಂತರ ರು. ಅವ್ಯವಹಾರ: ಶಾಸಕ ಎಂ.ಟಿ.ಕೃಷ್ಣಪ್ಪ
ಇಲ್ಲಿನ ಬೆಸ್ಕಾಂನ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಾಂತರ ರು. ಅವ್ಯವಹಾರ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ಸಲ್ಲಿಸಿ, ತನಿಖೆಗಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಬಿಸಿ ಅಲೆ ಕುರಿತು ಜನಜಾಗೃತಿ ಮೂಡಿಸಿ
ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಪರೀಕ್ಷೆಯನ್ನು ನಿರಂತರ ಮಾಡಲಾಗುತ್ತಿದೆ. ಜಿಲ್ಲೆಯ 11 ಗ್ರಾಮಗಳ ನೀರಿನ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರು ಕುಡಿಯಲು ಯೋಗ್ಯವಲ್ಲ ಎಂದು ಪರೀಕ್ಷೆಯಿಂದ ಸಾಭಿತಾಗಿದ್ದು, ಸ್ವಚ್ಛತೆಗೆ ಒತ್ತು ನೀಡಬೇಕು
ಡಾ.ವಿ.ಲಕ್ಷ್ಮೀನಾರಾಯಣ್ ನಿಧನ ನೋವುಂಟು ಮಾಡಿದೆ: ಎಚ್. ಜನಾರ್ಧನ್ ಭಾವುಕ
ಕುಕ್ಕರಹಳ್ಳಿಯ ತಂಬೂರಿ ತಾಯಿ ಸಿದ್ದಮ್ಮ ಅವರ ಗೀತೆಯನ್ನು ಹಾಡಿದ ಜನ್ನಿ ಅವರು, ದುರಿತ ಕಾಲದಲ್ಲಿ ದೊಡ್ಡ ಜೀವ ನಮ್ಮಿಂದ ಮರೆಯಾಗಿದೆ. 4 ದಶಕಗಳಿಂದ ಅಂತರ್ಯ ಮತ್ತು ಬದ್ಧತೆಯಿಂದ ಕೆಲಸ ಮಾಡಿದ ಜೀವ ಡಾ.ವಿ. ಲಕ್ಷ್ಮೀನಾರಾಯಣ್ ಅವರು ಎಂದು ಸ್ಮರಿಸಿದರು.
ಕೈನಡು ಕರಿಯಮ್ಮ ದೇವಿಯ ಬ್ರಹ್ಮರಥೋತ್ಸವ
ಶ್ರೀರಾಂಫುರ ಹೋಬಳಿ ಕೈನಡು ಗ್ರಾಮದ ಶ್ರೀ ಕರಿಯಮ್ಮ ದೇವಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.
< previous
1
...
11203
11204
11205
11206
11207
11208
11209
11210
11211
...
14654
next >
Top Stories
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್ ಗಾಂಧಿ ತಾತ್ವಿಕ ಒಪ್ಪಿಗೆ
ಎನ್ಡಿಎ ಜಯ ಹಿಂದೆ ಆರೆಸ್ಸೆಸ್ ‘ಮಿಷನ್ ತ್ರಿಶೂಲ್’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!