• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಸೀಕೆರೆಯಲ್ಲಿ ಸಂಭ್ರಮದಿಂದ ಜರುಗಿದ ಕರಿಯಮ್ಮ, ಮಲ್ಲಿಗಮ್ಮ ಮಹಾ ರಥೋತ್ಸವ
ಅರಸೀಕೆರೆಯ ಗ್ರಾಮದೇವತೆ ಶ್ರೀಕರಿಯಮ್ಮ ಮತ್ತು ಶ್ರೀಮಲ್ಲಿಗಮ್ಮ ದೇವಿಯರ ಮಹಾರಥೋತ್ಸವ ಗುರುವಾರ ಮಧ್ಯಾಹ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.
ವಡ್ಡಗೆರೆ ಕೆರೆಗೆ ಟ್ರಯಲ್‌ ರನ್‌ ನೀರು ಬಂತು!
ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸೋದು ಯಾವಾಗ ಎಂದು ಕಳೆದ ಮಾ.೩೦ ಕನ್ನಡಪ್ರಭ ವರದಿ ಪ್ರಕಟವಾದ ತಿಂಗಳ ಬಳಿಕ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಾವೇರಿ ನೀರಾವರಿ ನಿಗಮ ಟ್ರಯಲ್‌ ರನ್‌ ನೀರು ಗುರುವಾರ ಹರಿಸಿದೆ.
ಮಂಗಳೂರಲ್ಲಿ ಡ್ರೈವಿಂಗ್‌ ಲೈಸೆನ್ಸ್‌ ನವೀಕರಣ ಹೈರಾಣು!
ಡ್ರೈವಿಂಗ್‌ ಲೈಸೆನ್ಸ್‌ ಸೂಕ್ತ ಸಮಯದಲ್ಲಿ ನವೀಕರಣವಾಗದಿದ್ದರೆ ವಾಹನ ಚಾಲನೆಗೆ ತೊಡಕಾಗುತ್ತದೆ. ಅವಧಿ ಮೀರಿದ ಪರವಾನಿಗೆಯಲ್ಲಿ ವಾಹನ ಚಲಾಯಿಸಲು ಅವಕಾಶ ಇಲ್ಲ. ಅಪಘಾತವಾದರೆ ಪರಿಹಾರವೂ ಮರೀಚಿಕೆ. ಹಾಗೆಂದು ಬೇರೆ ಹೊಸದಾಗಿ ಡಿಎಲ್‌ ಮಾಡುವಂತೆಯೂ ಇಲ್ಲ. ಡಿಎಲ್‌ ನವೀಕರಣ ವಿಳಂಬದಿಂದಾಗಿ ಅರ್ಜಿ ಸಲ್ಲಿಸಿದವರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ.
ಆಧುನಿಕತೆ ಆಕರ್ಷಣೆಯಲ್ಲಿ ಸನಾತನ ಧರ್ಮ ಕಡೆಗಣನೆ: ಸ್ವಾಮೀಜಿ
ಕಡೂರು, ಗಾಳಿ, ನೀರು, ಭೂಮಿ, ಆಕಾಶ ಎಲ್ಲದಕ್ಕೂ ಒಂದು ಧರ್ಮವಿದೆ. ಅದನ್ನು ಮೀರಿ ನಡೆದರೆ ಜೀವಸಂಕುಲ ಆಪತ್ತಿಗೀಡಾಗುತ್ತದೆ ಎಂದು ರಂಭಾಪುರಿ ಪೀಠದ ಡಾ.ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.
5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಸಚಿವ ಜಮೀರ್‌ ಅಹ್ಮದ್ ಖಾನ್
ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.
ಸರ್ಕಾರಗಳಿಗೆ ಸೋಲು, ಗೆಲುವಿನ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ: ಕಬ್ಬು ಬೆಳೆಗಾರರ ಸಂಘ ಕಿಡಿ
ಈಗಾಗಲೇ ಎಲ್ಲಾ ಕೆರೆ ಕಟ್ಟೆಗಳಲ್ಲಿ ಸಂಪೂರ್ಣವಾಗಿ ನೀರು ಬತ್ತಿ ಹೋಗಿದ್ದು, ಬೆಳೆದು ನಿಂತಿರುವ ಬೆಳೆಗಳು ನೀರಿಲ್ಲದೆ ಒಣಗಿ ಹಾಳಾಗಿವೆ. ಕೃಷಿ ಪಂಪ್ ಸೆಟ್ ನಂಬಿ ಬೆಳೆ ಬೆಳೆದು ಬದುಕುತ್ತಿದ್ದ ರೈತರು ಬೋರ್ ವೆಲ್ ಗಳಲ್ಲಿ ನೀರು ನಿಂತು ಹೋದ ಕಾರಣ ಬೆಳೆಗಳು ಒಣಗಿ ನೆಲ ಕಚ್ಚಿದ್ದು, ಅವರ ಬದುಕು ಕೂಡಾ ದುಸ್ತರವಾಗಿದೆ. ಗ್ರಾಮೀಣ ಭಾಗದಲ್ಲಿ ಜನ - ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಕೊರತೆ ಕಾಡುತ್ತಿದ್ದು, ಕೊರತೆ ನೀಗಿಸಲು ಸರ್ಕಾರಗಳು ಕೈ ಚೆಲ್ಲಿ ಕುಳಿತು ಚುನಾವಣೆಯ ತಮ್ಮ ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತಲ್ಲೀನರಾಗಿದ್ದು, ರೈತರ ಗೋಳು ಕೇಳುವವರೇ ಇಲ್ಲದಂತಾಗಿದೆ.
ಸಂಪತ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಮುಖ್ಯ: ಪ್ರೊ.ಎಂ. ಕೃಷ್ಣೇಗೌಡ
ನಮ್ಮ ವ್ಯಕ್ತಿತ್ವವು ನಿರಂತರವಾಗಿ ಹಲವು ಬಗೆಯಲ್ಲಿ ವಿಕಸನಗೊಳ್ಳುತ್ತದೆ. ಅದರಲ್ಲಿ ಶಿಕ್ಷಣವೂ ಒಂದು ಬಗೆ. ಇಂದು ಶಿಕ್ಷಣ ಕೇವಲ ಉದ್ಯೋಗ ನಿಮಿತ್ತವಾಗಿದೆ. ಆದರೆ ಅನಾದಿ ಕಾಲದಿಂದಲೂ ಶಿಕ್ಷಣ ಎಂದರೆ ಜ್ಞಾನವನ್ನು ಸಂಪಾದನೆ ಮಾಡುವುದೇ ಆಗಿದೆ. ಜ್ಞಾನ ಎಂದರೆ ನಾವು ಏನೇನು ಕಲಿತಿದ್ದೇವೆ ಎಂಬುದಲ್ಲ ಬದಲಿಗೆ ಜ್ಞಾನ ಎಂದರೆ ಏನೇನು ಕಲಿಯಲು ನಮ್ಮನ್ನು ನಾವು ತೆರೆದುಕೊಂಡಿದ್ದೇವೆ.
ಕುಂದುವಾಡ ಕೆರೆ ಹಣ ಲೂಟಿ ಮಾಡಿದ್ದು ಬಿಜೆಪಿಯಲ್ಲ, ಕಾಂಗ್ರೆಸ್
ಕುಂದುವಾಡ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅನುದಾನ ಲೂಟಿ ಮಾಡಿದ್ದು ಯಾರು ಎಂಬ ಬಗ್ಗೆ ದಾಖಲೆ ಸಮೇತ ಆರೋಪ ಮಾಡಿ. ಇಲ್ಲದಿದ್ದರೆ ಲೂಟಿ ಮಾಡಿದ್ದು ನಿಮ್ಮದೇ ಸಚಿವರು, ಶಾಸಕರು ಎಂಬುದಕ್ಕೆ ನಾನು ದಾಖಲೆ ನೀಡುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಎಚ್.ಸಿ.ಜಯಮ್ಮ ಸವಾಲು ಎಸೆದಿದ್ದಾರೆ.
ಸಂವಿಧಾನ, ಮೀಸಲಾತಿ ತೆಗೆಯಲು ಬಿಜೆಪಿ ಹುನ್ನಾರ: ರಾಹುಲ್‌ ಗಾಂಧಿ
ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅನ್ನ, ನೀರು, ಜೀವ ಕೊಟ್ಟ ಮೋದಿಯನ್ನು ಮಹಿಳೆಯರು ಮರೆಯಬಾರದು
10 ವರ್ಷಗಳ ಹಿಂದೆ ಅಭಿವೃದ್ಧಿಯಲ್ಲಿ ನಮ್ಮ ದೇಶ ಸಾಕಷ್ಟು ಹಿಂದಿತ್ತು. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಮಗ್ರ ಅಭಿವೃದ್ಧಿಯ ಕುರಿತು ಮಾತನಾಡಿಕೊಳ್ಳುವಂತಾಗಿದೆ
  • < previous
  • 1
  • ...
  • 11204
  • 11205
  • 11206
  • 11207
  • 11208
  • 11209
  • 11210
  • 11211
  • 11212
  • ...
  • 14654
  • next >
Top Stories
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved