• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತಿಗೆ ವರವಾದ ಶರಣರ ಕಾಯಕ ಸಿದ್ಧಾಂತ
ಅಮೇರಿಕಾದಲ್ಲಿ ಕಾರ್ಮಿಕರ ದುಡಿಮೆಯ ಸಮಯವನ್ನು ಕಡಿತಗೊಳಿಸಲು ಆರಂಭಗೊಂಡ ಕಾರ್ಮಿಕ ಚಳವಳಿ ಸಮಾಜವನ್ನು ಹುಟ್ಟು ಹಾಕಲು ಕಾರಣವಾಯಿತು. ಆದರೆ ಬಸವಾದಿ ಶರಣರು ಅನುಷ್ಠಾನಕ್ಕೆ ತಂದ ಕಾಯಕ ಸಿದ್ಧಾಂತವು ಜಗತ್ತಿನ ಆರ್ಥಿಕ ಪ್ರಗತಿಗೆ ವರದಾನವಾಯಿತು ಎಂದು ಪ್ರೊ.ಲಕ್ಷ್ಮೀ ಮೋರೆ ಹೇಳಿದರು.
ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.  

ತೀವ್ರ ಬರಗಾಲ; ಗ್ರಾಮೀಣ ಪ್ರದೇಶದಲ್ಲಿ ನೀರಿಗೆ ಹಾಹಾಕಾರ
ಬೋರ್ ಕೊರೆಯುವ ಯಂತ್ರಗಳ ಮಾಲೀಕರ ಬಳಿ ಪಿಡಿಒಗಳು ಅಂಗಲಾಚಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಪಂ ವತಿಯಿಂದ ಹೊಸದಾಗಿ ಕೊರೆಯುವ ಬೋರ್‌ವೆಲ್ ಗಳ ಮಿತಿಯನ್ನು ಸರ್ಕಾರ 500 ಅಡಿಗೆ ಮಿತಿಗೊಳಿಸಿದೆ. ಬಹುತೇಕ ಕಡೆ 500 ಅಡಿ ಕೊರೆದರೂ ನೀರು ಬರದೆ ಬೋರ್ ವೆಲ್ ಗಳು ಫೇಲ್ ಆಗುತ್ತಿವೆ. ಇದೂ ಕೂಡ ಗ್ರಾಮಿಣ ಕುಡಿಯುವ ನೀರು ಪೂರೈಕೆಗೆ ಸಮಸ್ಯೆಯಾಗುತ್ತಿದೆ.
ಬಿಸಿಲ ಧಗೆಗೆ ಅಕ್ಷರಶಃ ತತ್ತರಿಸಿದ ಕೋಟೆ ನಾಡು
ಕೋಟೆಗಳ ಕಲ್ಲುಗಳ ಮೇಲಿಂದ ಹಾದು ಬರುವ ಬೆಂಕಿ ಗಾಳಿ ಜನರನ್ನು ನಿಸ್ತೇಜಗೊಳಿಸಿದೆ. ಪರಿಣಾಮ ದುರ್ಗದ ಬೀದಿಗಳೆಲ್ಲಾ ಖಾಲಿ ಹೊಡೆಯುವಂತಾಗಿವೆ.
ಕರ್ತವ್ಯನಿರತರಿಂದ ಸೌಲಭ್ಯ ಕೇಂದ್ರದಲ್ಲಿ ಮತದಾನ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತ ಮೇ 7ರಂದು ಮತದಾನ ನಡೆಯುತ್ತದೆ. ಅಗತ್ಯ ಸೇವೆಯಲ್ಲಿ ತೊಡಗಿರುವ ಜಿಲ್ಲೆಯ ಮತ್ತು ಇತರೆ ಜಿಲ್ಲೆಯಲ್ಲಿನ ಮತದಾರರು ಮತ್ತು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಮತದಾನ ದಿನ ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಹೊರ ಜಿಲ್ಲೆಯ ಅಧಿಕಾರಿ, ಸಿಬ್ಬಂದಿ ಜಿಲ್ಲಾಡಳಿತ ಭವನದ ಪಕ್ಕದಲ್ಲಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಸ್ಥಾಪಿಸಲಾದ ಮತದಾನ ಸೌಲಭ್ಯ ಕೇಂದ್ರದಲ್ಲಿ ಮೇ 1ರಂದು 228 ಮತದಾರರು ಮತದಾನ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಮಾಡಲು ಸ್ಥಳೀಯರು ನಿರ್ಧರಿಸಿದ್ದಾರೆ.
ಒಳಕೋಟಮ್ಮ ದೇವಿ ಅಗ್ನಿಕೊಂಡೋತ್ಸವ
ಕನಕಪುರ: ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಕೋಟೆ ಒಳಕೋಟಮ್ಮ ದೇವಿಯ ಅಗ್ನಿ ಕೊಂಡೋತ್ಸವ ಸಹಸ್ರಾರು ಭಕ್ತರ ಜಯಘೋಷದ ನಡುವೆ ನಿರ್ವಿಘ್ನವಾಗಿ ನೇರವೇರಿತು.
ಗೋಮಾಳದಲ್ಲಿ ಗಣಿಗಾರಿಕೆ ಅನುಮತಿ ಬೇಡ
ಗ್ರಾಮದಲ್ಲಿ ಸುಮಾರು 150ಕ್ಕೂ ಮೇಲ್ಪಟ್ಟು ಮನೆಗಳಿದ್ದು, ಈ ಪೈಕಿ ಬಹುತೇಕರು ಜಾನುವಾರುಗಳನ್ನು ಮೇಯಿಸಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದಾರೆ. ಗ್ರಾಮಸ್ಥರು ಜಾನುವಾರುಗಳನ್ನು ಮೇಯಿಸಲು ಇದೇ ಗೋಮಾಳವನ್ನು ನಂಬಿಕೊಂಡಿದ್ದಾರೆ.
ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ
ಪೆನ್‌ಡ್ರೈವ್‌ ಘಟನೆ ಬಯಲಿಗೆ ಬಂದ ನಂತರ ಮಹಿಳೆಯರ ಮಾನ ಮರ್ಯಾದೆಯ ಪ್ರಶ್ನೆಯಾಗಿದೆ. ವ್ಯಕ್ತಿ ಯಾರೇ ಆಗಿರಲಿ ಯಾವುದೇ ಪಕ್ಷದವರಾಗಿರಲಿ ತಪ್ಪು ಮಾಡಿದ ಮೇಲೆ ಶಿಕ್ಷೆ ಅನುಭವಿಸಲೇಬೇಕು
ಬಾವಿಗೆ ಬಿದ್ದ ಬಾಲಕ, ಬಾವಿಗಿಳಿದ ಯುವಕನ ರಕ್ಷಣೆ
ಸಮೀಪದ ಅಜ್ಜರಕಾಡಿನಲ್ಲಿರುವ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಾಲಕ ಮತ್ತು ಯುವಕನನ್ನು ಮೇಲೆತ್ತಿ ರಕ್ಷಣೆ ಮಾಡಿದ್ದಾರೆ.
  • < previous
  • 1
  • ...
  • 11205
  • 11206
  • 11207
  • 11208
  • 11209
  • 11210
  • 11211
  • 11212
  • 11213
  • ...
  • 14654
  • next >
Top Stories
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved