• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿ. ಶ್ರೀನಿವಾಸಪ್ರಸಾದ್ ಅವರ ರಾಜಕೀಯ ಬದುಕು, ಸಂದೇಶ ನಮ್ಮೆಲ್ಲರಿಗೂ ಪ್ರೇರಣೆ: ಬಿ.ಹರ್ಷವರ್ಧನ್
ಚಾಮರಾಜನಗರವನ್ನು ಕರ್ಮ ಭೂಮಿಯನ್ನಾಗಿಸಿಕೊಂಡು 50 ವರ್ಷಗಳ ರಾಜಕೀಯ ಜೀವನ ನಡೆಸಿದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದ ಬಳಿಕ ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಸೇರಿದಂತೆ ಇತರೆ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಅಭಿಮಾನಿಗಳು ಅಂತಿಮ ದರ್ಶನ ಪಡೆದುಕೊಂಡು ಅವರ ಸಾಧನೆಗಳನ್ನು ಸ್ಮರಿಸಿದ್ದರು.
ವಾಣಿಜ್ಯ ಬಂದರು ವಿರೋಧಿಸಿ ಮತದಾನ ಬಹಿಷ್ಕಾರಕ್ಕೆ ನಿರ್ಧಾರ
ಸಿಎಂ ಸಿದ್ದರಾಮಯ್ಯನವರು ನಮ್ಮ ಬೇಡಿಕೆಗೆ ಸ್ಪಂದಿಸಿದರೆ ಮಾತ್ರ ಮತದಾನ ಬಹಿಷ್ಕಾರ ವಾಪಸ್ ಪಡೆಯುತ್ತೇವೆ ಎಂದು ಮೀನುಗಾರ ಮುಖಂಡರು ತಿಳಿಸಿದ್ದಾರೆ.
ಎಸ್ಸಿ/ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗ-ಕಾರಜೋಳ
ಎಸ್‌ಸಿ, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ 28 ಸಾವಿರ ಕೋಟಿ ರು. ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ, ಮತ್ತಿತರ ಯೋಜನೆಗೆ ದುರುಪಯೋಗ ಪಡಿಸಿಕೊಂಡಿದೆ. ಕೂಡಲೇ ಈ ಹಣವನ್ನು ವಾಪಸ್ ಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ, ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಆಗ್ರಹಿಸಿದರು.
ಸಿಇಟಿ ಪಠ್ಯೇತರ ಎಡವಟ್ಟು ಸಮಗ್ರ ತನಿಖೆ: ಶೀಘ್ರ ತಂಡ

ಸಿಟಿಇ ಪರೀಕ್ಷೆಯ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದ ಸರ್ಕಾರ ಇದೀಗ ಸಮಗ್ರ ತನಿಖೆಗೆ ಮುಂದಾಗಿದೆ.

ಮೋದಿ ಆಡಳಿತದಲ್ಲಿ ಸಬ್ ಕಾ ಸತ್ಯಾನಾಶ್ ಆಗಿದೆ: ಡಾ. ಖರ್ಗೆ

ತಮ್ಮ ಅಳಿಯ ರಾಧಾಕೃಷ್ಣ ದೊಡ್ಮನಿ ಕಣದಲ್ಲಿರುವ ಕಲಬುರಗಿ ಲೋಕಸಬೆ ಕ್ಷೇತ್ರದಲ್ಲಿ ಖರ್ಗೆ 4ನೇ ಸುತ್ತಿನ ಪ್ರಚಾರಕ್ಕೆ ಆಗಮಿಸಿ ವಾಡಿ ಹಾಗೂ ಕಮಲಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿ ಕಾಂಗ್ರೆಸ್‌ ಕೈ ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು.

ಪ್ರಜ್ವಲ್‌ ವಿಡಿಯೋ ಬಗ್ಗೆಯೇ ಡಿಕೆಶಿ-ಸೂರಜ್‌ ರೇವಣ್ಣ ಭೇಟಿ?

ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ವಿಚಾರವಾಗಿ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಕಳೆದ ಜನವರಿಯಲ್ಲಿ ಪ್ರಜ್ವಲ್‌ ಸಹೋದರ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾದ ವಿಚಾರ ಇದೀಗ ಮುನ್ನಲೆಗೆ ಬಂದಿದೆ.

ಪ್ರಜ್ವಲ್‌ ಕರೆತನ್ನಿ: ಮೋದಿಗೆ ಸಿದ್ದರಾಮಯ್ಯ ಪತ್ರ

ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಪಡಿಸಿ ಸ್ವದೇಶಕ್ಕೆ ವಾಪಸ್‌ ಕರೆತರಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಮೊಬೈಲ್‌ ಅದಲು-ಬದಲು ಆಗಿದ್ದಕ್ಕೆ ಯುವಕನಿಗೆ ಬಾಟಲಿಯಿಂದ ಹಲ್ಲೆ

ಮೊಬೈಲ್ ವಿಚಾರಕ್ಕೆ ಫುಡ್‌ ಡೆಲಿವರಿ ಬಾಯ್‌ಗೆ ಬಿಯರ್‌ ಬಾಟಲಿಯಿಂದ ಹಲ್ಲೆಗೈದಿದ್ದ ಪ್ರಕರಣ ಸಂಬಂಧ ಮಂಗಳಮುಖಿ ಸೇರಿ ನಾಲ್ವರನ್ನು ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪರಿಚಿತರು ಗೃಹಿಣಿಯನ್ನು ಸೆಕ್ಸ್‌ಗೆ ಕರೆದರು ಎಂಬ ಆರೋಪ ಸುಳ್ಳು

ಕೊಡಿಗೇಹಳ್ಳಿಯ ವಿರೂಪಾಕ್ಷಪುರದಲ್ಲಿ ನಾಲ್ವರು ಅಪರಿಚಿತರು ಗಲಾಟೆ ಮಾಡಿ ತನ್ನ ಪತ್ನಿಯನ್ನು ಲೈಂಗಿಕ ಕ್ರಿಯೆಗೆ ಕರೆದರು ಎಂದು ಬಿಹಾರ ಮೂಲದ ವ್ಯಕ್ತಿ ಮಾಡಿದ್ದ ಆರೋಪ ಸುಳ್ಳು ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.

ಕಡಿಮೆ ಮತಗಳು ಬಂದರೇ ವಿದ್ಯುತ್ ಸಂಪರ್ಕ ಕಡಿತ: ಕಾಗೆ ಬೆದರಿಕೆ

ಒಂದು ವೇಳೆ ಕಡಿಮೆ ಮತಗಳು ಬಂದರೇ ಗ್ರಾಮಸ್ಥರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕಾಗವಾಡ ಶಾಸಕ ರಾಜು ಕಾಗೆ ಎಚ್ಚರಿಕೆ ನೀಡುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • < previous
  • 1
  • ...
  • 11209
  • 11210
  • 11211
  • 11212
  • 11213
  • 11214
  • 11215
  • 11216
  • 11217
  • ...
  • 14654
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ : ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved