• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಮಾತ್ರ ಕ್ಷೇತ್ರ ಸಮಗ್ರ ಅಭಿವೃದ್ಧಿ ಸಾಧ್ಯ: ಜಿ.ಎಂ.ಸಿದ್ದೇಶ್ವರ್
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಇದನ್ನು ಮತದಾರರು ಅರ್ಥ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಹೃದಯಪೂರ್ವಕ ಸ್ಪಂದನೆ ನೀಡುತ್ತಿದ್ದಾರೆ. ಈ ಬಾರಿ ನಮ್ಮಅಭ್ಯರ್ಥಿ ಗೆಲುವು ಖಚಿತ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ರಣ ಬಿಸಿಲು: ಮಂಗಳವಾರ 41 ಡಿಗ್ರಿ ಉಷ್ಣಾಂಶ!
ಮಳೆಯೇ ಇಲ್ಲದೆ ಬೆಂಗಳೂರಿನ ತಾಪಮಾನ ಭಾರಿ ಏರಿಕೆ ಕಂಡಿದೆ. ಮಂಗಳವಾರ 41 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ಇತ್ತೆಂದು ಕೆಎಸ್‌ಡಿಎಂಸಿ ಹೇಳಿದೆ. ಆದರೆ ಭಾರತೀಯ ಹವಾಮಾನ ಇಲಾಖೆ 38 ಡಿಗ್ರಿ ಎಂದು ದಾಖಲಿಸಿದೆ.
ಬಿಜೆಪಿಯ 3ನೇ ಗೆಲುವಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ ಸಜ್ಜು
ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಕಮಲ ಅರಳಿಸಿ ಕಮಾಲ್‌ ಮಾಡಲು ಬಿಜೆಪಿ ಹೊರಟಿದೆ.
ಕಳ್ಳ ಸ್ವಾಮಿಗಳ ಮಾತು ಕೇಳದೇ, ಬಿಜೆಪಿಗೆ ಮತ ಹಾಕಿ: ಯತ್ನಾಳ
ಬಿಜೆಪಿಗೆ ಮತ ಹಾಕಬೇಡಿ ಎನ್ನುವ ಕಳ್ಳ ಸ್ವಾಮಿಗಳು ಹೆಚ್ಚಾಗಿದ್ದು, ಅಂತಹವರ ಮಾತುಗಳನ್ನು ಕೇಳದೇ, ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕಲ್ಪಿಸುವ, ನಮ್ಮ ಮಕ್ಕಳಿಗೂ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಿಜೆಪಿಗೆ ಮತ ನೀಡುವಂತೆ ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿ ನಾಯಕ, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಪು4....ಕೆಎಲ್ಇ ಡಿಪ್ಲೊಮಾ ಕಾಲೇಜಿನಲ್ಲಿ ಗಮನ ಸೆಳೆದ ಫನ್ ವೀಕ್
ಕನ್ನಡಪ್ರಭ ವಾರ್ತೆ ಮಹಾಲಿಂಗಪುರಸ್ಥಳೀಯ ಕೆಎಲ್ಇ ಡಿಪ್ಲೊಮಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮನೋಲ್ಲಾಸಕ್ಕಾಗಿ ವಾರಪೂರ್ತಿ ಫನ್ವೀಕ್ ಎಂಬ ಮೋಜಿನ ವ್ರತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ವರ್ಷಪೂರ್ತಿ ಕಲಿತಿದ್ದನ್ನು ಪರೀಕ್ಷೆಯಲ್ಲಿ ಅಭಿವ್ಯಕ್ತಗೊಳಿಸಲು ಅನುಕೂಲವಾಗುವಂತೆ, ಪರೀಕ್ಷೆಯ ಬಗ್ಗೆ ಗಂಭೀರತೆ ಮತ್ತು ಓದಿನ ಮೂಡ್ ಬರಿಸಲು ವಿಭಿನ್ನ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪರೀಕ್ಷೆಯೆಂಬ ಯುದ್ಧ ಗೆಲ್ಲಲು ಹಮ್ಮಿಕೊಂಡಿದ್ದ ಸಾಪ್ತಾಹಿಕ ಮಸ್ತಿ ಕಾರ್ಯಕ್ರಮ ಫನ್ ವೀಕ್ ಗಮನ ಸೆಳೆಯಿತು.
ಜಿಲ್ಲಾದ್ಯಂತ 63 ವಿಶೇಷ ಮತಗಟ್ಟೆಗಳ ಸ್ಥಾಪನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮತದಾರರನ್ನು ಮತಗಟ್ಟೆಗಳಿಗೆ ಸೆಳೆಯುವ ನಿಟ್ಟಿನಲ್ಲಿ ಪ್ರತಿ ಮತಕ್ಷೇತ್ರಕ್ಕೆ 5 ಸಖಿ ಮತಗಟ್ಟೆ, ತಲಾ ಒಂದು ವಿಶೇಷ ಚೇತನರ, ಯುವಜನ ನಿರ್ವಹಣೆಯ, ಥೀಮ್ ಹಾಗೂ ಸಾಂಪ್ರದಾಯಿಕ ಮತಗಟ್ಟೆ ಸೇರಿದಂತೆ ಜಿಲ್ಲೆಯ 7 ಮತಕ್ಷೇತ್ರಗಳಲ್ಲಿ ಒಟ್ಟು 63 ವಿಶೇಷ ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಶಶಿಧರ ಕುರೇರ ತಿಳಿಸಿದ್ದಾರೆ.
ಪ್ರಜ್ವಲ್‌ ಪರಾರಿ ಆಗೋವರ್ಗೂ ರಾಜ್ಯ ಸರ್ಕಾರ ಮಲಗಿತ್ತಾ?: ಯತ್ನಾಳ್‌

  ಪ್ರಜ್ವಲ್ ಪರಾರಿ ಆಗುವವರೆಗೂ ರಾಜ್ಯ ಸರ್ಕಾರವೇನು ಮಲಗಿತ್ತಾ ಎಂದು ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದರು.

ಕಾರ್ಮಿಕರು ದೇಶದ ಬೆನ್ನೆಲುಬು
ಕನ್ನಡಪ್ರಭ ವಾರ್ತೆ ವಿಜಯಪುರ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ವಿಶ್ವ ಕಾರ್ಮಿಕರ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ದೇಶದ ಕಾರ್ಮಿಕರಲ್ಲಿ ಸಂಘಟಿತ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಇದ್ದು, ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ. ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದನೆಯನ್ನೂ ಮಾಡಿರುವುದಿಲ್ಲ. ಇದನ್ನು ಕಾರ್ಮಿಕರು ಅರ್ಥ ಮಾಡಿಕೊಳ್ಳಬೇಕು. ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಾರ್ಮಿಕರಿಗಾಗಿ ಯಾವುದೇ ಸೌಲಭ್ಯಗಳು ಇರಲಿಲ್ಲ.
ಜೋಶಿ, ಬೊಮ್ಮಾಯಿ ಪರ ಶಾ ಭರ್ಜರಿ ಮತಬೇಟೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬುಧವಾರ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಪರ ಮತಯಾಚಿಸಿದರು. 

ದೇಶದ ಆರ್ಥಿಕ ಬೆಳವಣಿಗೆಗೆ ಕಾರ್ಮಿಕರೇ ಬೆನ್ನೆಲುಬು: ಸುನೀಲ ಕಡಪಟ್ಟಿ
ಇಂದು ಜಗತ್ತು ನಿಂತಿರುವುದೇ ಕಾರ್ಮಿಕರೆಂಬ ಬೃಹತ್ ಶಕ್ತಿಯ ಮೇಲೆ. ದೇಶದ ಭವಿಷ್ಯ ನಿಂತಿರುವುದೇ ಆ ದೇಶದ ದುಡಿಯುವ ಕೈಗಳ ಮೇಲೆ ಎಂದು ಎಂಜಿನಿಯರ್ ಸುನೀಲ ಕಡಪಟ್ಟಿ ಹೇಳಿದರು.
  • < previous
  • 1
  • ...
  • 11211
  • 11212
  • 11213
  • 11214
  • 11215
  • 11216
  • 11217
  • 11218
  • 11219
  • ...
  • 14654
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಟೆರರ್‌ ಡಾಕ್ಟರ್‌ ಬಳಿ ಜಪ್ತಾಗಿದ್ದ ಬಾಂಬ್‌ ಸಿಡಿದು 9 ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved