• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗುವಿಗೆ ತಾಯಿಯ ಆರೈಕೆ ಬಹಳ ಮುಖ್ಯ: ಹೈಕೋರ್ಟ್‌
ಮಕ್ಕಳು ತಂದೆಯ ಆರೈಕೆಯಲ್ಲಿ ಇದ್ದರೂ ತಾಯಿಯ ಆರೈಕೆಯೂ ಮಕ್ಕಳಿಗೆ ಹೆಚ್ಚು ಮುಖ್ಯ ಎಂದು ರಾಜ್ಯ ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.
ಫೈಯರ್, ರಿಪೀಟ್ ಅಂದ್ರೇನು, ವೈಯಕ್ತಿಕ ವಿಚಾರ ಬೇಡ
ನಿಮ್ಮ ಕಲ್ಲೇಶ್ವರ ಮಿಲ್‌ನಲ್ಲಿ ಫೈಯರ್‌, ರಿಪೀಟ್ ಹೆಸರಿನಲ್ಲಿ ಮಾಡ್ತಿರೋದು ನೀವೇ ಹೊರತು ನಾವಲ್ಲ. ಪುಣ್ಯಾತ್ಮ ನಿನ್ನ ಹೆಂಡತಿ ಓದಿರುವುದು ದಂತ ವೈದ್ಯಕೀಯ. ವೈಯಕ್ತಿಕ ವಿಚಾರಕ್ಕೆ ಬರಬೇಡ. ಚುನಾವಣೆಗೆ ನಿನ್ನ ಕೆಲಸ ನೀನು ಮಾಡು, ನನ್ನ ಕೆಲಸ ನಾನು ಮಾಡುತ್ತೇನೆ. ಒಬ್ಬ ಮನುಷ್ಯನನ್ನು ಕೀಳಾಗಿ ನೋಡುವುದು ಸರಿಯಲ್ಲ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ತಮ್ಮ ಬದ್ಧ ವೈರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನರಿಗೆ ದಾವಣಗೆರೆಯಲ್ಲಿ ಸಲಹೆ ನೀಡಿದ್ದಾರೆ.
ಬೇಸಿಗೆಯಲ್ಲಿ ಆರೋಗ್ಯ ಸುರಕ್ಷತೆ ಬಹುಮುಖ್ಯ

 ಬೇಸಿಗೆ ದಿನಗಳಲ್ಲಿ ಹೊರಗಿನ ಬಿಸಿಯ ವಾತಾವರಣಕ್ಕೆ ನಮ್ಮ ದೇಹದ ಮುಕ್ಕಾಲು ಭಾಗದಷ್ಟು ನೀರಿನ ಅಂಶ ಮಾಯವಾಗುತ್ತದೆ 

ವಿ. ಶ್ರೀನಿವಾಸಪ್ರಸಾದ್ ಸಾಮಾಜಿಕ ನ್ಯಾಯದ ಹರಿಕಾರರು
ಹಿಂದುಳಿದವರು, ದಲಿತರು, ಶೋಷಿತರ ಪರವಾದ ಗಟ್ಟಿಧ್ವನಿಯಾಗಿದ್ದ ಪ್ರಸಾದ್ ಎಂದಿಗೂ ಕೂಡ ತತ್ವ ಆದರ್ಶಗಳಲ್ಲಿ ರಾಜಿ ಮಾಡಿಕೊಳ್ಳದ ರಾಜಕಾರಣಿ
ಕೇಂದ್ರದಲ್ಲಿ ಆತಂಕವಾದಿಗಳ ಸರ್ಕಾರವಿದೆ: ಪ್ರಕಾಶ ರೈ
ಕೇಂದ್ರ ಸರ್ಕಾರದಿಂದ ಉದ್ಯೋಗದ ಗ್ಯಾರಂಟಿ ಇಲ್ಲ. ಕಳಪೆ ಮಟ್ಟದ ಆಹಾರ ನೀಡುತ್ತಿದೆ. ಎಲ್ಲ ಕೆಲಸಕ್ಕೆ ಅಂಗನವಾಡಿ ಕಾರ್ಯಕರ್ತೆಯರನ್ನು ಹಚ್ಚಲಾಗುತ್ತಿದೆ ಎಂದು ಬಹುಭಾಷಾ ನಟ ಪ್ರಕಾಶ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡವರ, ನೊಂದವರಿಗೆ ಧ್ವನಿಯಾದ ಕಾಂಗ್ರೆಸ್: ರೇಣುಕಾ
ಬಡವರ, ದೀನ-ದಲಿತರ ಮತ್ತು ನೊಂದವರ ಧ್ವನಿಯಾಗಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಂತರದಲ್ಲಿ ಅಭಿವೃದ್ಧಿ ಕಾರ್ಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಬಲಿಷ್ಠ ಮತ್ತು ಮುಂದುವರಿದ ಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದೆ ಎಂದು ತೇರದಾಳ ಕ್ಷೇತ್ರದ ಮಹಿಳಾ ವಿಭಾಗದ ಅಧ್ಯಕ್ಷೆ ರೇಣುಕಾ ಮಡ್ಡಿಮನಿ ಹೇಳಿದರು.
ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಗೋವಿಂದ ಕಾರಜೋಳ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದರು.
ಲೀಡ್‌ ಕೊಡದೇ ಇದ್ದರೆ ವಿದ್ಯುತ್‌ ಕಟ್‌: ಕಾಂಗ್ರೆಸ್‌ ಶಾಸಕ ಕಾಗೆ!
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್‌ ಕೊಡದಿದ್ದರೆ ವಿದ್ಯುತ್‌ ಕಟ್‌ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ಸಂದಿಗಳಲ್ಲಿ ಸಂಚಾರಕ್ಕೆ ಸಂಚಕಾರ
ಪಟ್ಟಣದ ಹೊಸಪೇಟೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯಿಂದ ಅಕ್ಕ ಪಕ್ಕದ ಸಂದಿಗಳಲ್ಲಿ ಪಾದಚಾರಿಗಳು, ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಕೂಡಲೇ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಸಂದಿಗಳಲ್ಲಿ ರಸ್ತೆ ದುರಸ್ತಿಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.
ನಾರನಹಳ್ಳಿಯಲ್ಲಿ ಮೂರು ವರ್ಷದ ಚಿರತೆ ಸೆರೆ
ತಾಲೂಕಿನ ಸಿ. ಎಸ್ ಪುರ ಹೋಬಳಿ ನಾರನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸುಮಾರು 3 ವರ್ಷದ ಚಿರತೆ ಬುಧವಾರ ಮುಂಜಾನೆ ಸೆರೆಯಾಗಿದೆ.
  • < previous
  • 1
  • ...
  • 11212
  • 11213
  • 11214
  • 11215
  • 11216
  • 11217
  • 11218
  • 11219
  • 11220
  • ...
  • 14654
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಟೆರರ್‌ ಡಾಕ್ಟರ್‌ ಬಳಿ ಜಪ್ತಾಗಿದ್ದ ಬಾಂಬ್‌ ಸಿಡಿದು 9 ಸಾವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved