• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಲೀಕರಿಂದ ಕಾರ್ಮಿಕರ ಶೋಷಣೆ ನಿಲ್ಲಬೇಕು: ಗಾಂಧಿನಗರ ನಾರಾಯಣಸ್ವಾಮಿ
ಇತ್ತೀಚಿನ ದಿನಗಳಲ್ಲಿ ಉದ್ದಿಮೆಗಳು, ಸರ್ಕಾರಿ ಕಚೇರಿಗಳು, ಕೈಗಾರಿಕೆಗಳಲ್ಲಿ ಕಾಯಂ ಸ್ವರೂಪದ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳದೇ ಕೇವಲ ಗುತ್ತಿಗೆ ಕಾರ್ಮಿಕರನ್ನು, ಟ್ರೈನಿಗಳನ್ನು ನೇಮಕ ಮಾಡಿಕೊಂಡು ಅತ್ಯಂತ ಕಡಿಮೆ ವೇತನವನ್ನು ನೀಡಿ, ಹೆಚ್ಚಿನ ಕೆಲಸವನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆಗೆ ತಕ್ಕಂತೆ ವೇತನವನ್ನು ನೀಡುತ್ತಿಲ್ಲ. ಈ ಬಗ್ಗೆ ಎಲ್ಲಾ ಕಾರ್ಮಿಕರು ಒಗ್ಗಟ್ಟಿನಿಂದ ಹೋರಾಟಗಳನ್ನು ನಡೆಸುವ ಅಗತ್ಯ ಇದೆ.
ಪ್ರಜ್ವಲ್ ರೇವಣ್ಣನಿಂದ ಕರ್ನಾಟಕದ ಮಾನ ಹರಾಜು: ಪುಷ್ಪಾ ಅಮರನಾಥ
ಬೀದರ್‌ನ ಪತ್ರಿಕಾ ಭವನದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಗೆ ಶ್ರೀನಿವಾಸ ಪ್ರಸಾದ್ ಕೊಡುಗೆ ಅಪಾರ
ಚಾಮರಾಜನಗರ ಜಿಲ್ಲೆಗೆ ಸಂಸದರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರ ಕೊಡುಗೆ ಅಪಾರ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಲಹಳ್ಳಿ ತೋಟೇಶ್ ಹೇಳಿದರು.
ದೇಶದ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಿಸಿ: ಡಾ.ಪ್ರಭಾಕರ ಕೋರೆ
೪೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿ ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿಸೋದು ನನ್ನ ಆದ್ಯ ಕರ್ತವ್ಯ
ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸಂಗಣ್ಣ ಕರಡಿ
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿಯಿಂದ ಯಾರೇ ಬಂದು ಪ್ರಚಾರ ಮಾಡಿದರೂ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಗೆಲುವು ನಿಶ್ಚಿತ.
ಕಾರ್ಮಿಕ ದಿನಾಚರಣೆ ಪ್ರಯುಕ್ತ ಮೆರವಣಿಗೆ, ಸಮಾವೇಶ
ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಮಂಗಳೂರಿನಲ್ಲಿ ಕಾರ್ಮಿಕರು ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 720 ಕೆರೆಗಳ ಅಭಿವೃದ್ಧಿ: ಬಾಬು ನಾಯ್ಕ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ದೂರದೃಷ್ಟಿ ಮತ್ತು ಸಾಮಾಜಿಕ ಕಾಳಜಿಯ ಪ್ರತೀಕವಾಗಿ ಗ್ರಾಮೀಣ ಪ್ರದೇಶದ ಆರ್ಥಿಕ ಶಕ್ತಿ ಮತ್ತು ಸಂಘಟನೆಯನ್ನು ಬೆಳೆಸುವಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ.
ಡಾ.ಪ್ರಭಾ ಪರವಾಗಿ ಪ್ರದೀಪ್ ಈಶ್ವರ್ ಪ್ರಚಾರ
ರಾಜ್ಯವನ್ನು ಕುರುಬ ಸಮುದಾಯದವರು ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೂರ್ನಾಡು: ತಟ್ಟಂಡ ತಂಡಕ್ಕೆ ಗೆಜ್ಜೆ ತಂಡ್ ಟ್ರೋಫಿ: ಆಲಚಂಡ ರನ್ನರ್ ಅಪ್
ಮೂರ್ನಾಡಿನಲ್ಲಿ ಮೂರು ದಿನಗಳ ಕಾಲ ನಡೆದ ಐರಿ ಜನಾಂಗದ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಕ್ರೀಡಾ ಕೂಟಕ್ಕೆ ವಿಧ್ಯುಕ್ತ ತೆರೆ ಬಿದ್ದಿದೆ. ಕ್ರಿಕೆಟ್ ನಲ್ಲಿ ತಟ್ಟಂಡ ಬೊಮ್ಮಂಜಿಕೇರಿ ತಂಡ ಗೆಜ್ಜೆತಂಡ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ತಟ್ಟಂಡ ತಂಡ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆಲಚಂಡ ತಂಡವನ್ನ ಮಣಿಸಿ ಎರಡನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.
ತುತ್ತು ಅನ್ನಕ್ಕೂ ಅಕ್ಕಿ ನೀಡದ ಮೋದಿ ಸರ್ಕಾರ: ಸಚಿವ ಮುನಿಯಪ್ಪ
ಬೀದರ್‌ನ ಪತ್ರಿಕಾ ಭವನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 11216
  • 11217
  • 11218
  • 11219
  • 11220
  • 11221
  • 11222
  • 11223
  • 11224
  • ...
  • 14654
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved