• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಟ್‌ ಲೆನಿ ಬಿಸ್ಕತ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಹಾರೋಹಳ್ಳಿ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಪೈಪ್ ಲೈನ್ ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ.
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ ಪ್ರಾರಂಭ
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ ಪ್ರಾರಂಭ
ಸರ್ಕಾರಿ ಯೋಜನೆಗಳು ಜನರಿಗೆ ತಲುಪಿಸಿ
ನೆಲಮಂಗಲ: ಸಿಎಸ್‌ಸಿ ಕೇಂದ್ರಗಳು ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಲು ಶ್ರಮಿಸುತ್ತಿವೆ ಎಂದು ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಇ )ರಾಜ್ಯ ವ್ಯವಸ್ಥಾಪಕ ಶೈಲೇಂದರ್‌ ತಿಳಿಸಿದರು.
ಮತ್ತೆ 21 ತಾಲೂಕುಗಳಲ್ಲಿಬರ ಘೋಷಿಸಿದ ಸರ್ಕಾರ
ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆಯಾಗಿದ್ದ 195 ತಾಲೂಕುಗಳ ಜತೆಗೆ ಹೆಚ್ಚುವರಿ 21 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಟ್ಟು 216 ಬರ ಪೀಡಿತ ತಾಲೂಕುಗಳಲ್ಲಿ ಮುಂದಿನ 6 ತಿಂಗಳ ಕಾಲ ಬರ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಪರವಾನಗಿಯಿಲ್ಲದೇ ಪಟಾಕಿ ಸಂಗ್ರಹ: ಗೋದಾಮು ಸೀಜ್
ಪರವಾನಗಿಯಿಲ್ಲದೇ ಪಟಾಕಿ ಮಾರಾಟ, ಸಂಗ್ರಹದ ಗೋದಾಮಿನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಗೋದಾಮು ಸೀಜ್ ಮಾಡುವ ಜೊತೆಗೆ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ನಡೆದಿದೆ.
ಕೆರೆಗಳ ಅಭಿವೃದ್ಧಿ ಸೇವೆ ಶ್ಲಾಘನೀಯ: ಶಿವಾನಂದ ಶ್ರೀ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಮಡಿಕೇರಿ ದಸರಾ: 18ರಂದು ಕಲಾ ಸಂಭ್ರಮ ವೇದಿಕೆಯಲ್ಲಿ ‘ಬಹುಭಾಷಾ ಕವಿಗೋಷ್ಠಿ’
ಕವಿಗೋಷ್ಠಿಗೆ ‘ರಾಷ್ಟ್ರಕವಿ ಕುವೆಂಪು’ಪುತ್ಥಳಿಗೆ ಕವಿಗೋಷ್ಠಿಯ ಅಧ್ಯಕ್ಷ ಹಿರಿಯ ಕವಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ_ಪ್ರಕಾಶ್ ಮತ್ತು ಪ್ರಕಾಶ್ ಮತ್ತು ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛವನ್ನಿರಿಸಿ ಗೌರವ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ
ಕರ್ನಾಟಕದಲ್ಲಿ ಕಾಂಗ್ರೆಸ್‌ ಎಟಿಎಂ ಸರ್ಕಾರ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ
ಕರ್ನಾಟಕದಲ್ಲಿ ಕಾಂಗ್ರೆಸ್‌ನ ಎಟಿಎಂ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವು ದಿನಗಳ ಹಿಂದೆ 600 ಕೋಟಿ ರು. ಬಾಕಿ ಮೊತ್ತವನ್ನು ಸರ್ಕಾರ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿತ್ತು. ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಲಭಿಸಿದೆ. ತೆಲಂಗಾಣ ಚುನಾವಣೆಗೆ ಸಂಗ್ರಹಿಸಲಾದ ಹಣ ಇದು ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಸರ್ಕಾರದ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು.
ಭದ್ರಾವತಿ: ದಸರಾ ಉದ್ಘಾಟನೆಗೆ ಪಿ.ವೆಂಕಟರಮಣ ಶೇಟ್ ಆಯ್ಕೆ
ನಾಡಹಬ್ಬ ಉದ್ಘಾಟನೆಗೆ ಆಹ್ವಾನಿಸಿರುವುದು ತುಂಬಾ ಸಂತೋಷ
ಶರಾವತಿ ಹಿನ್ನೀರಿನಲ್ಲಿ ಅನಧಿಕೃತ ಬೋಟಿಂಗ್ ವಿರೋಧಿಸಿ ಪ್ರತಿಭಟನೆ
ಹೊನ್ನಾವರ ತಾಲೂಕಿನ ಕಾಸರಕೋಡಿನ ಶರಾವತಿ ಹಿನ್ನೀರಿನಲ್ಲಿ ಅನಧಿಕೃತ ಬೋಟಿಂಗ್ ನಡೆಸುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಗ್ರಾಪಂ ಎದುರು ಮೀನುಗಾರಿಕೆ ದೋಣಿ ಹಾಗೂ ಬಲೆ ತಂದಿಟ್ಟು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • ...
  • 11217
  • 11218
  • 11219
  • 11220
  • 11221
  • 11222
  • 11223
  • 11224
  • 11225
  • ...
  • 11293
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved