• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಪಗಳಾಗದಂತೆ ಕರ್ತವ್ಯ ನಿರ್ವಹಿಸಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ಲೋಕಸಭಾ ಚುನಾವಣೆಗೆ ಮತದಾನ ದಿನ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ನಿಯೋಜಿತ ಎಲ್ಲ ಅಧಿಕಾರಿ ಸಿಬ್ಬಂದಿ ಅತೀ ಜಾಗೃಕತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ನಿಗಾವಹಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನರಲ್ಲಿ ರಾಜಕೀಯಪ್ರಜ್ಞೆ ಬೆಳೆಸಲು ದಲಿತ ಸಂಘಟನೆಗಳ ಆಂದೋಲನ ಆಯೋಜನೆ
ಅಂಬೇಡ್ಕರ್ ಸಿದ್ಧಾಂತದಡಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಜನರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸಲು ದಲಿತ ಸಂಘಟನೆಗಳ ಜನಾಂದೋಲನ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಬದಲಿಸಲು ನಿರ್ಧರಿಸಿರುವ ಬಿಜೆಪಿ, ಜನತಾ ದಳ, ಎನ್‌ಡಿಎ ಮೈತ್ರಿಕೂಟವನ್ನು ಮತದಾರರು ಸೋಲಿಸುವಂತೆ ಡಿಎಸ್‌ಎಸ್‌ ಸಂಘಟನೆಗಳ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಎಂ.ಗುರುಮೂರ್ತಿ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಪಠ್ಯ ಪುಸ್ತಕದಲ್ಲಿ ಎಚ್.ಕೆ.ವೀರಣ್ಣಗೌಡರ ಸಾಧನೆ ಅಳವಡಿಸಿ: ಗುಬ್ಬಿಗೂಡು ರಮೇಶ್
ವೀರಣ್ಣಗೌಡರ ಸಾಧನೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಪದವಿ ಕಾಲೇಜಿನ ಪಠ್ಯಪುಸ್ತಕದಲ್ಲಿ ಇವುಗಳನ್ನು ಅಳವಡಿಸುವ ಕಾರ್ಯವಾಗಬೇಕು. ಕರ್ನಾಟಕ ಪಠ್ಯಪುಸ್ತಕ ಪ್ರಾಧಿಕಾರ ಪಠ್ಯ ಪುಸ್ತಕದಲ್ಲಿ ವೀರಣ್ಣಗೌಡರ ಸಾಧನೆ ಅಳವಡಿಸುವ ಮೂಲಕ ಇಂದಿನ ಪೀಳಿಗೆಯ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅವರ ಸಾಧನೆಗಳನ್ನು ಮನನ ಮಾಡಿಕೊಡುವ ಚಿಂತನೆ ನಡೆಸಬೇಕು.
ದೇಶ ನಡೆಯುತ್ತಿರುವುದೇ ಕಾರ್ಮಿಕರಿಂದ: ಆನಂದ್
ಇಂದು ಕಾರ್ಮಿಕರಿಂದ ದೇಶ ನಡೆಯುತ್ತಿದೆ ಎಂದರೆ ತಪ್ಪಾಗಲಾರದು. ದೇಶದ ಅಭಿವೃದ್ಧಿ ಹಾಗೂ ದೇಶವನ್ನು ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಅಪಾರವಾದುದಾಗಿದೆ. ಕಾರ್ಮಿಕ ದಿನಾಚರಣೆಯನ್ನು ಎಲ್ಲರೂ ಆಚರಿಸಬೇಕಾಗಿದೆ.
ದೊಡ್ಡ ಕನಸು ಕಂಡು ಅತ್ಯುತ್ತಮ ಉದ್ಯೋಗ ಗಳಿಸಿ: ಮೇ.ಪ್ರೊ.ಬಿ.ರಾಘವ
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶಗಳ ಸಹ ಯೋಜನೆಯಲ್ಲಿ ವೆರ್ವ್ವೆ ಮ್ಯಾಂಕ್ವೆ ಏವಿಯೇಷನ್ ಅಕಾಡೆಮಿ ಆಯೋಜಿಸಿದ ಕೆರಿಯರ್ ಡೆವಲಪ್ಮೆಂಟ್ ಕಾರ್ಯಕ್ರಮ ನಡೆಯಿತು. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಾಗಾರದ ಉಪಯೋಗ ಪಡೆದುಕೊಂಡರು.
ನಾಳೆ ‘ಗಬ್ಬರ್ ಸಿಂಗ್’ ತುಳು ಸಿನಿಮಾ ಬಿಡುಗಡೆ
ಮೇ ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ.
ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಮುಖಂಡರ ಆಗ್ರಹ
ಅಧಿವೇಶನದಲ್ಲಿ ವಿದ್ಯುತ್ ಇಲಾಖೆ ಸಚಿವರು ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಕೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರದ ಆದೇಶಗಳನ್ನು ಸೆಸ್ಕಾಂ ಅಧಿಕಾರಿಗಳು ಪಾಲಿಸುತ್ತಿಲ್ಲ. ನಮ್ಮ ಭಾಗದಲ್ಲಿ ಸೆಸ್ಕಾಂ 3 ಫೇಸ್ ವಿದ್ಯುತ್ ಸರಬರಾಜು ಮಾಡುತ್ತಿದೆ. ಇದರಿಂದ ರೈತರಿಗೆ ಯಾವುದೇ ಅನುಕೂಲವಾಗುತ್ತಿಲ್ಲ.
ಬಾಟಂ.. ಶೋಷಣೆಗೆ ಕಾರ್ಮಿಕರು ಒಗ್ಗಿಕೊಂಡಿದ್ದಾರೆ: ಜೆ. ಜಯರಾಂ
8 ಗಂಟೆ ದುಡಿಮೆ ಅವಧಿ ಅನುಷ್ಠಾನಕ್ಕಾಗಿ ಹೋರಾಡಿ ಗೆದ್ದ ಕಾರ್ಮಿಕರು ಮೇ ದಿನಾಚರಣೆಗೆ ಕಾರಣರಾದರು. ಆದರೆ ಇಂದು ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ 12 ಗಂಟೆಗೆ ಕೆಲಸದ ಅವಧಿ ಹೆಚ್ಚಿಸಿದರೂ ಮಾತನಾಡುವವರೇ ಇಲ್ಲ. ಶೋಷಣೆಗೆ ಒಗ್ಗಿಕೊಂಡಿದ್ದು, ಇದೆಲ್ಲ ಸಹಜ ಎಂಬ ಭಾವನೆಯಲ್ಲಿ ಜನರಿದ್ದಾರೆ. ಇದರ ವಿರುದ್ಧ ನಾವೆಲ್ಲರೂ ಧ್ವನಿಯೆತ್ತಬೇಕಿದೆ
ಯೋಗಾಭ್ಯಾಸದಿಂದ ಮಾನಸಿಕ ಒತ್ತಡ ದೂರ: ನ್ಯಾಯಾಧೀಶೆ ಪ್ರಮೀಳಾ
ಯೋಗ ವ್ಯಕ್ತಿಯ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ವಿದೇಶದಲ್ಲಿ ಯೋಗಕ್ಕೆ ಸಾಕಷ್ಟು ಮನ್ನಣೆ ದೊರೆಯುತ್ತಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶೆ ಪ್ರಮೀಳಾ ತಿಳಿಸಿದರು.
ಹಣ, ಉಡುಗೊರೆ ಹಂಚಿಕೆ ತಡೆಗೆ ನಿಗಾ ವಹಿಸಿ: ಬಿ. ಮುರಳಿಕುಮಾರ್
ಅಕ್ರಮ ತಡೆಗೆ ನಿಯೋಜಿಸಿರುವ ಫ್ಲೈಯಿಂಗ್ ಸ್ಕ್ವಾಡ್‌ನ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರವಾಗಿ ಸಂಚರಿಸಬೇಕು ಎಂದು ಜಿಲ್ಲೆಗೆ ವಿಶೇಷ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಬಿ. ಮುರಳಿಕುಮಾರ್ ಸೂಚಿಸಿದರು.
  • < previous
  • 1
  • ...
  • 11217
  • 11218
  • 11219
  • 11220
  • 11221
  • 11222
  • 11223
  • 11224
  • 11225
  • ...
  • 14654
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved