• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಸಿಎನ್‌ಜಿ ಕೊರತೆ, ಆಟೋಚಾಲಕರ ಪರದಾಟ
ಇತ್ತೀಚೆಗೆ ಸಿಎನ್‌ಜಿ ಆಧರಿತ ವಾಹನಗಳು ಹೆಚ್ಚುತ್ತಿದ್ದರೂ, ಅಷ್ಟೇ ಪ್ರಮಾಣದಲ್ಲಿ ಸಿಎನ್‌ಜಿ ಇಂಧನ ಸ್ಟೇಷನ್‌ಗಳು ಸ್ತಾಪನೆಯಾಗುತ್ತಿಲ್ಲ. ಜೊತೆಗೆ ಅಷ್ಟೇ ಪ್ರಮಾಣದಲ್ಲಿ ಸಿಎನ್ ಜಿ ಇಂಧನ ಕೂಡ ಪೂರೈಕೆಯಾಗುತ್ತಿಲ್ಲ. ಇದರಿಂದ ವಾಹನ ಚಾಲಕರಿಗೆ ಸಂಕಷ್ಟ ಎದುರಾಗಿದೆ.
ಮೋದಿಗೆ ಪತ್ನಿಯ ಕರಿಮಣಿ ಉಳಿಸಿಕೊಳ್ಳಲು ಆಗಿಲ್ಲ
ಮೋದಿ ಅವರಿಗೆ ತಮ್ಮ ಪತ್ನಿಯ ಕರಿಮಣಿಯನ್ನೇ ಉಳಿಸಿಕೊಳ್ಳಲು ಆಗಲಿಲ್ಲ. ಈಗ ಬೇರೆಯವರ ಕರಿಮಣಿ ಬಗ್ಗೆ ಮಾತನಾಡುತ್ತಾರೆ. ಯಾವ ನೈತಿಕತೆ ಇವರಿಗಿದೆ.
ನಗರಕ್ಕೆ ಖರ್ಗೆ, ರಾಗಾ, ಸಿಎಂ,ಡಿಸಿಎಂ ಆಗಮನ: ಸಚಿವ ಎನ್‌.ಎಸ್‌.ಬೋಸರಾಜು
ಕಾಂಗ್ರೆಸ್‌ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೇತಾರ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಗುರುವಾರ ನಗರಕ್ಕೆ ಆಗಮಿಸುತ್ತಿದ್ದಾರೆ
ಸಂಭ್ರಮದಿಂದ ನಡೆದ ವೀರಭದ್ರೇಶ್ವರಸ್ವಾಮಿ ರಥೋತ್ಸವ
ಅರ್ಚಕ ಕುಂದೂರು ಜಗದೀಶ್ ವೀರಭದ್ರನ ಕುಣಿತದೊಂದಿಗೆ ದೇವರಿಗೆ ಅಗ್ರಪೂಜೆ ಅರ್ಪಿಸಿದ ನಂತರ ಗ್ರಾಮ ಮುಖಂಡರು ರಥಕ್ಕೆ ಪೂಜೆ ಸಲ್ಲಿಸಿದರು. ಗ್ರಾಮದ ರಥ ದ ಬೀದಿಯಿಂದ ಊರ ಹೊರವಲಯದಲ್ಲಿನ ವೀರಭದ್ರೇಶ್ವರಸ್ವಾಮಿ ದೇವಾಲಯದವರೆಗೆ ಬುಧವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ರಥವನ್ನು ಎಳೆಯಲಾಯಿತು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೋಪಾಲಕೃಷ್ಣ ಮಿಂಚಿನ ಪ್ರಚಾರ
ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ.
- ಬಾಟಂ/ರಿಲೀಜ್‌.... ಜಾನುವಾರು ಬೆಳಗಿನ ವೇಳೆ ಮೇಯಿಸಿ, ಶುದ್ಧ ನೀರು ಕುಡಿಸಿ
ಬಿಸಿಲಿನಿಂದ ಕುರಿ, ಮೇಕೆ, ಎಮ್ಮೆ, ಹಸು ರಕ್ಷಿಸುವ ಕುರಿತಂತೆ ಸಾಕಾಣಿಕೆದಾರರಿಗೆ ಪ್ರಕಾಶ್‌ ರೆಡ್ಡಿ ಸಲಹೆ
ಬೇಸಿಗೆ ಶಿಬಿರಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ- ಅರಸೀಕೆರೆ ಯೋಗಾನಂದ
ಶಿಬಿರದಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ಅಂತರ್ ದೃಷ್ಟಿ, ಯೋಗ, ಸಂಗೀತ, ನೃತ್ಯ, ನಾಟಕ ಕಲಿಸಲಾಗಿದೆ. ಪಠ್ಯದ ಜೊತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳು ಕೂಡ ಮುಖ್ಯ. ಆದ್ದರಿಂದ ಪೋಷಕರು ಮಕ್ಕಳ ಆಸಕ್ತಿಯನ್ನು ಗುರುತಿಸಿ, ಆವರ ಆಸಕ್ತಿಯ ಕ್ಷೇತ್ರದಲ್ಲೂ ಪ್ರೋತ್ಸಾಹ ನೀಡಬೇಕು
ರಾಷ್ಟ್ರ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ದೊಡ್ಡದು: ಶಂಕರ್ ಶೇಟ್
ಸೊರಬ ಹಾಗೂ ಸಾಗರ ಪಟ್ಟಣಗಳಲ್ಲಿ ಬುಧವಾರ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು. ಇದೇ ವೇಳೆ ಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿರುವ ಕಾಂಗ್ರೆಸ್ ಬೆಂಬಲಿಸಿ: ಆನಂದಸ್ವಾಮಿ ಗಡ್ಡದೇವರಮಠ
ನಮ್ಮ ಪಕ್ಷ ಜಾರಿಗೊಳಿಸಿದ ಯೋಜನೆಗಳನ್ನು ಅಪಹಾಸ್ಯ ಮಾಡುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲು ತಮಗೊಂದು ಅವಕಾಶ ಸಿಕ್ಕಿದೆ. ತಮ್ಮ ಮಧ್ಯೆ ಇದ್ದು ಸೇವೆ ಮಾಡುವ ಸಂಕಲ್ಪ ನನ್ನದು ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಕೈ ಹಿಡಿದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಬುಧವಾರ ಯಾದಗಿರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 11219
  • 11220
  • 11221
  • 11222
  • 11223
  • 11224
  • 11225
  • 11226
  • 11227
  • ...
  • 14654
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved