• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೇಸಿ ಸಂಸ್ಥೆ ಉತ್ತಮ ಕೆಲಸಕ್ಕೆ ರಾಷ್ಟ್ರೀಯ ಪ್ರಶಸ್ತಿ: ಕೆ.ಎ.ಸುಜನ್‌
ನರಸಿಂಹರಾಜಪುರ, ಜೇಸಿ ಸಂಸ್ಥೆಗಳು ಜನರ ನೆನಪಿನಲ್ಲಿ ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡಿದರೆ ರಾಷ್ಟ್ರೀಯ ಅಧ್ಯಕ್ಷರಿಂದ ಅವಾರ್ಡ ಪಡೆಯಬಹುದು ಎಂದು ಜೇಸಿ ವಲಯ 14 ರ ಉಪಾಧ್ಯಕ್ಷ ಕೆ.ಎ.ಸುಜನ್ ತಿಳಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಚುಕ್ಕಾಣಿ: ಮಂಜುನಾಥ್ ಭಂಡಾರಿ
ಪ್ರಧಾನಿ ಮೋದಿ ಗ್ಯಾರಂಟಿಗಳು ಹುಸಿ, ಕಾಂಗ್ರೆಸ್‌ ಗ್ಯಾರಂಟಿಗಳು ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ನಿಜ ರಾಜ್ಯದಲ್ಲಿ 28 ಸ್ಥಾನಗಳಲ್ಲೂ ಕಾಂಗ್ರೆಸ್‌ ಪಕ್ಷ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ನಾನು ಶಾಸಕನಾಗಲು ಸಿಎಂ ಸಿದ್ದರಾಮಯ್ಯ ಕಾರಣ: ಜನಾರ್ದನ ರೆಡ್ಡಿ
ನಾನು ಗಂಗಾವತಿ ಕ್ಷೇತ್ರದ ಶಾಸಕನಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲವೇ ಕಾರಣವಾಗಿದೆ.
ಕಾಂತೇಶ್ ತಡೆಯಾಜ್ಞೆ ಹಿಂದೆ ಅಂತಹದ್ದೇನೂ ಇಲ್ಲ: ಈಶ್ವರಪ್ಪ
ಚುನಾವಣಾ ಪ್ರಚಾರಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಆಗಮಿಸಿದ್ದರು. ಈ ವೇಳೆ ಪುತ್ರ ಕಾಂತೇಶ್ ತಮ್ಮ ಬಗ್ಗೆ ಯಾವುದೇ ವೀಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿರುವುದನ್ನು ಸಮರ್ಥಿಸಿಕೊಂಡರು.
ತ್ಯಾಗ, ಸೇವೆಯ ಮೂಲಕ ಮಠಾಧೀಶರ ಅನನ್ಯ ಕೊಡುಗೆ: ಸಿದ್ಧಲಿಂಗ ಮಹಾಸ್ವಾಮೀಜಿ
ನಮ್ಮ ರಾಜ್ಯದಲ್ಲಿ ಮಠಾಧೀಶರು ಶೈಕ್ಷಣಿಕವಾಗಿ ತ್ಯಾಗ- ಸೇವೆ ನೀಡಿದ ಎಲ್ಲಾ ಧರ್ಮದ ಮಠಾಧೀಶರ ಕೊಡುಗೆ ಇದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ.ಸಿದ್ಧಲಿಂಗ ಮಹಾ ಸ್ವಾಮೀಜಿ ತಿಳಿಸಿದರು. ಹಳೇಬೀಡಿನಲ್ಲಿ ಮಠಾಧೀಶರ ಸಮನ್ವಯ ಸಮಿತಿಯ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಹೆಗಲು ಕೊಡುವ ಕಾರ್ಮಿಕರು
ಕನ್ನಡಪ್ರಭ ವಾರ್ತೆ ಇಂಡಿಪಟ್ಟಣದ ಪುರಸಭೆಯ ಕಾರ್ಮಿಕರು ಹಾಗೂ ನೌಕರರು ಬುಧವಾರ ಡಾ.ಅಂಬೇಡ್ಕರ್‌ ವೃತ್ತದಲ್ಲಿ ಕೇಕ್‌ ಕತ್ತರಿಸುವುದರ ಮೂಲಕ ಕಾರ್ಮಿಕ ದಿನ ಆಚರಿಸಿದರು. ನಂತರ ಅಂಬೇಡ್ಕರ್‌ ವೃತ್ತದಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಸದೃಢ ದೇಶ ನಿರ್ಮಾಣಕ್ಕೆ ಮತದಾನ: ಮಲ್ಲೇಶಪ್ಪ ಪೂಜಾರ್‌
ಶಿಕಾರಿಪುರ ತಾಲೂಕು ಆಡಳಿತ, ಪುರಸಭೆ ಸಂಯುಕ್ತ ಆಶಯದಲ್ಲಿ ಮತದಾನ ಜಾಗೃತಿ ಅಭಿಯಾನ ಹಾಗೂ ಕಾರ್ಮಿಕ ದಿನಾಚರಣೆ ನಡೆಯಿತು. ಕಾರ್ಯಕ್ರಮಕ್ಕೆ ತಹಸೀಲ್ದಾರ್‌ ಮಲ್ಲೇಶ್‌ ಪೂಜಾರ್ ಚಾಲನೆ ನೀಡಿದರು.
ಭಾರತ ಭವಿಷ್ಯದಲ್ಲಿ ವಿಶ್ವ ಗುರು ಸ್ಥಾನಕ್ಕೇರಲು ಕಾರ್ಮಿಕರ ಸೇವೆ ಸಹಕಾರಿ ಎಂ.ನರೇಂದ್ರ
ವಿವಿಧತೆಯಲ್ಲಿ ಐಕ್ಯತೆ ಮತ್ತು ಸಮಗ್ರತೆ ಕಂಡುಕೊಂಡಿರುವ ಭಾರತ ಭವಿಷ್ಯದಲ್ಲಿ ವಿಶ್ವಗುರು ಸ್ಥಾನಕ್ಕೇರಲು ಕಾರ್ಮಿಕರ ಹಾಗೂ ರೈತರ ಸೇವೆ ಅಪಾರವಾಗಿ ಬೇಕಾಗಿದೆ. ಅವರೇ ಈ ದೇಶದ ಭವಿಷ್ಯಕ್ಕೆ ಸಹಕಾರಿ ಎಂದು ಪುರಸಭಾ ಮಾಜಿ ಅಧ್ಯಕ್ಷ ಹಾಗು ಯುವ ಪ್ರಶಸ್ತಿ ಪುರಸ್ಕೃತ ಎಂ. ನರೇಂದ್ರ ಹೇಳಿದ್ದಾರೆ.
ಬೇಸಿಗೆಯಲ್ಲಿ ಮಣ್ಣಿನ ಮಡಿಕೆಗಳಿಗೆ ಹೆಚ್ಚಿದ ಬೇಡಿಕೆ
ಸೂಲಿಬೆಲೆ: ಆಧುನಿಕತೆ ಭರಾಟೆಯಲ್ಲಿ ಹಿಂದಿನ ಕಾಲದ ಅನೇಕ ವಸ್ತುಗಳು ಮೂಲೆ ಗುಂಪಾಗುತ್ತಿರುವ ಇಂದಿನ ದಿನಗಳಲ್ಲಿ ಮಣ್ಣಿನ ಮಡಿಕೆ ರೂಪ ಬದಲಾಯಿಸಿಕೊಂಡು ಮಾರುಕಟ್ಟೆಯ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಬೇಡಿಕೆಯಲ್ಲಿದೆ.
ಬೇಸಿಗೆ ಶಿಬಿರ: ಮಕ್ಕಳೊಂದಿಗೆ ನ್ಯಾ.ದೇವದಾಸ್‌ ಸಂವಾದ
ಹೊನ್ನಾಳಿಯ ಜೆಎಂಎಫ್‌ಸಿ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ಬೆಳಗ್ಗೆ ಮಕ್ಕಳ ಕಲರವ ಕಂಡುಬಂತು. ಶ್ರೀ ಚನ್ನಪ್ಪಸ್ವಾಮಿ ಜನ ಕಲ್ಯಾಣ ಟ್ರಸ್ಟ್, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಮಾಸ್ಟರ್ಸ್ ಕ್ರಿಯೇಟಿವ್ ಲರ್ನಿಂಗ್ ಸಿಸ್ಟಮ್ಸ್ ಅಬಾಕಸ್ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರ ಶಿಬಿರಾರ್ಥಿಗಳು ಕೋರ್ಟ್ ಕಲಾಪ ವೀಕ್ಷಣೆಗೆ ಮತ್ತು ನ್ಯಾಯಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ಸುಕತೆಯಿಂದ ಆಗಮಿಸಿದ್ದರು.
  • < previous
  • 1
  • ...
  • 11222
  • 11223
  • 11224
  • 11225
  • 11226
  • 11227
  • 11228
  • 11229
  • 11230
  • ...
  • 14653
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved