ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಂಡ್ಯ ಪ್ರವೀಣ್ ವಿರುದ್ಧ ದೂರು ನೀಡಿದ ದಲಿತ ಯುವಕ ನಾಪತ್ತೆ
ಕಳೆದ ಶುಕ್ರವಾರ ಲೋಕಸಭಾ ಚುನಾವಣೆ ಮತದಾನ ಸಂದರ್ಭ ಬಜರಂಗದಳದ ಮಾಜಿ ಮುಖಂಡ ಪ್ರವೀಣ್ ಖಾಂಡ್ಯ ಹಾಗೂ ಬೆಂಬಲಿಗರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದೂರು ನೀಡಿದ್ದ ಯುವಕ ನಾಪತ್ತೆಯಾಗಿದ್ದು, ಹುಡುಕಿಕೊಡುವಂತೆ ಆತನ ತಾಯಿ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಕ್ಕು ಚಲಾಯಿಸಿ ಮತದಾನಕ್ಕೆ ಪ್ರೇರೇಪಿಸಿ
ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಮತದಾನ ಆಗಬೇಕು. ಮತಗಟ್ಟೆಗಳಲ್ಲಿ ಮತದಾರರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತದೆ.
ಮಲೇರಿಯಾ ತಡೆಯಲು ನೈರ್ಮಲ್ಯ ಕಾಪಾಡಿ: ಡಾ. ಮಾನಕರ್
ಯಾದಗಿರಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಉದ್ಘಾಟಿಸಿದರು.
ಬೇಲೂರಿನಲ್ಲಿ ಅದ್ಧೂರಿಯಾಗಿ ನಡೆದ ಅಂತರಘಟ್ಟದಮ್ಮ ಕೆಂಡೋತ್ಸವ
ವಿಶ್ವ ವಿಖ್ಯಾತ ಬೇಲೂರು ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಶ್ರೀ ಅಂತರಘಟ್ಟಮ್ಮ ದೇವಿ, ದುರ್ಗಮ್ಮದೇವಿ, ಮಿಡಚಲಮ್ಮದೇವಿ, ಸೇರಿದಂತೆ ಮೂರು ದೇವತೆಗಳ ಕೆಂಡೋತ್ಸವ ಮಂಗಳವಾರ ಅದ್ಧೂರಿಯಾಗಿ ನಡೆಯಿತು.
‘ಹಿಂದ’ ಸಂಘಟನೆ ಸ್ಥಾಪಿಸುವ ಸುಳಿವು ನೀಡಿದ ಈಶ್ವರಪ್ಪ
ಈಗ ಲೋಕಸಭಾ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದ್ದಾರೆ. ಶರಾವತಿ ಸಂತ್ರಸ್ತರು, ಬಗರ್ ಹುಕುಂ, ಮಲೆನಾಡು ರೈತರ ಸಮಸ್ಯೆಗಳನ್ನು ಯಾವ ಸರ್ಕಾರಗಳು ಬಗೆಹರಿಸಿಲ್ಲ
ಪತ್ರಿಕೆಗಳ ಓದಿನಿಂದ ದೂರ ಸರಿಯುತ್ತಿರುವ ಯುವ ಸಮುದಾಯ: ಸುಬ್ರಾಯ ಭಟ್ಟ
ಈ ಜಿಲ್ಲೆ ಸಾಕಷ್ಟು ಪ್ರತಿಭಾವಂತ ಪತ್ರಕರ್ತರನ್ನು ಕಂಡಿದೆ. ಐವತ್ತು ವರ್ಷದ ಹಿಂದೆಯೇ ಪತ್ರಕರ್ತರ ಸಂಘಟನೆಯ ಅಗತ್ಯವರಿತು ಸ್ಥಾಪಿಸಿದವರು ಸ್ಮರಣೀಯರು.
ಉತ್ತಮ ಆಡಳಿತಕ್ಕಾಗಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಈ ವರೆಗೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ
ಹಿಂದುತ್ವ ಬಿಜೆಪಿಯವರ ಮನೆ ಆಸ್ತಿ ಅಲ್ಲ
ಹಿಂದುಳಿದ ಜಾತಿಯವರ ಮತ ಕೇಳಲು ಸಂವಿಧಾನ ವಿರೋಧಿ ಬಿಜೆಪಿಗೆ ನೈತಿಕತೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಕೇಂದ್ರ ಸರ್ಕಾರ ಕಿತ್ತೊಗೆಯಲು ಗಡ್ಡದೇವರಮಠರನ್ನು ಗೆಲ್ಲಿಸಿ-ಕೃಷ್ಣ ಬೈರೇಗೌಡ
ರಾಜ್ಯಕ್ಕೆ ಬರ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಪ್ರಧಾನಿ ಮೋದಿ ಎದುರು ಮಾತನಾಡಲು ದಮ್ಮು ಮತ್ತು ತಾಕತ್ತಿಲ್ಲದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾಗಿ ಮುಂದುವರೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಬೆಂಬಲಿಸಿ-ಸೃಷ್ಟಿ ಪಾಟೀಲ
ಭಾರತ ದೇಶದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವುದು ಶತಸಿದ್ಧ. ಈ ನಿಟ್ಟಿನಲ್ಲಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಹೆಚ್ಚಿನ ಮತದಲ್ಲಿ ಆಯ್ಕೆಮಾಡಬೇಕು ಎಂದು ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು.
< previous
1
...
11236
11237
11238
11239
11240
11241
11242
11243
11244
...
14638
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್