• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಂಡ್ಯ ಪ್ರವೀಣ್ ವಿರುದ್ಧ ದೂರು ನೀಡಿದ ದಲಿತ ಯುವಕ ನಾಪತ್ತೆ
ಕಳೆದ ಶುಕ್ರವಾರ ಲೋಕಸಭಾ ಚುನಾವಣೆ ಮತದಾನ ಸಂದರ್ಭ ಬಜರಂಗದಳದ ಮಾಜಿ ಮುಖಂಡ ಪ್ರವೀಣ್ ಖಾಂಡ್ಯ ಹಾಗೂ ಬೆಂಬಲಿಗರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದೂರು ನೀಡಿದ್ದ ಯುವಕ ನಾಪತ್ತೆಯಾಗಿದ್ದು, ಹುಡುಕಿಕೊಡುವಂತೆ ಆತನ ತಾಯಿ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಕ್ಕು ಚಲಾಯಿಸಿ ಮತದಾನಕ್ಕೆ ಪ್ರೇರೇಪಿಸಿ
ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಮತದಾನ ಆಗಬೇಕು. ಮತಗಟ್ಟೆಗಳಲ್ಲಿ ಮತದಾರರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತದೆ.
ಮಲೇರಿಯಾ ತಡೆಯಲು ನೈರ್ಮಲ್ಯ ಕಾಪಾಡಿ: ಡಾ. ಮಾನಕರ್
ಯಾದಗಿರಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಉದ್ಘಾಟಿಸಿದರು.
ಬೇಲೂರಿನಲ್ಲಿ ಅದ್ಧೂರಿಯಾಗಿ ನಡೆದ ಅಂತರಘಟ್ಟದಮ್ಮ ಕೆಂಡೋತ್ಸವ
ವಿಶ್ವ ವಿಖ್ಯಾತ ಬೇಲೂರು ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಶ್ರೀ ಅಂತರಘಟ್ಟಮ್ಮ ದೇವಿ, ದುರ್ಗಮ್ಮದೇವಿ, ಮಿಡಚಲಮ್ಮದೇವಿ, ಸೇರಿದಂತೆ ಮೂರು ದೇವತೆಗಳ ಕೆಂಡೋತ್ಸವ ಮಂಗಳವಾರ ಅದ್ಧೂರಿಯಾಗಿ ನಡೆಯಿತು.
‘ಹಿಂದ’ ಸಂಘಟನೆ ಸ್ಥಾಪಿಸುವ ಸುಳಿವು ನೀಡಿದ ಈಶ್ವರಪ್ಪ
ಈಗ ಲೋಕಸಭಾ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪಗೆ ಬೆಂಬಲ ಸೂಚಿಸಿದ್ದಾರೆ. ಶರಾವತಿ ಸಂತ್ರಸ್ತರು, ಬಗರ್‌ ಹುಕುಂ, ಮಲೆನಾಡು ರೈತರ ಸಮಸ್ಯೆಗಳನ್ನು ಯಾವ ಸರ್ಕಾರಗಳು ಬಗೆಹರಿಸಿಲ್ಲ
ಪತ್ರಿಕೆಗಳ ಓದಿನಿಂದ ದೂರ ಸರಿಯುತ್ತಿರುವ ಯುವ ಸಮುದಾಯ: ಸುಬ್ರಾಯ ಭಟ್ಟ
ಈ ಜಿಲ್ಲೆ ಸಾಕಷ್ಟು ಪ್ರತಿಭಾವಂತ ಪತ್ರಕರ್ತರನ್ನು ಕಂಡಿದೆ. ಐವತ್ತು ವರ್ಷದ ಹಿಂದೆಯೇ ಪತ್ರಕರ್ತರ ಸಂಘಟನೆಯ ಅಗತ್ಯವರಿತು ಸ್ಥಾಪಿಸಿದವರು ಸ್ಮರಣೀಯರು.
ಉತ್ತಮ ಆಡಳಿತಕ್ಕಾಗಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಿ
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಈ ವರೆಗೆ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ
ಹಿಂದುತ್ವ ಬಿಜೆಪಿಯವರ ಮನೆ ಆಸ್ತಿ ಅಲ್ಲ
ಹಿಂದುಳಿದ ಜಾತಿಯವರ ಮತ ಕೇಳಲು ಸಂವಿಧಾನ ವಿರೋಧಿ ಬಿಜೆಪಿಗೆ ನೈತಿಕತೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಕೇಂದ್ರ ಸರ್ಕಾರ ಕಿತ್ತೊಗೆಯಲು ಗಡ್ಡದೇವರಮಠರನ್ನು ಗೆಲ್ಲಿಸಿ-ಕೃಷ್ಣ ಬೈರೇಗೌಡ
ರಾಜ್ಯಕ್ಕೆ ಬರ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಪ್ರಧಾನಿ ಮೋದಿ ಎದುರು ಮಾತನಾಡಲು ದಮ್ಮು ಮತ್ತು ತಾಕತ್ತಿಲ್ಲದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾಗಿ ಮುಂದುವರೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಬೆಂಬಲಿಸಿ-ಸೃಷ್ಟಿ ಪಾಟೀಲ
ಭಾರತ ದೇಶದ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವುದು ಶತಸಿದ್ಧ. ಈ ನಿಟ್ಟಿನಲ್ಲಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಹೆಚ್ಚಿನ ಮತದಲ್ಲಿ ಆಯ್ಕೆಮಾಡಬೇಕು ಎಂದು ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು.
  • < previous
  • 1
  • ...
  • 11236
  • 11237
  • 11238
  • 11239
  • 11240
  • 11241
  • 11242
  • 11243
  • 11244
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved