• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತಂಗಗಳ ಉದ್ಯಾನವನ ಉದ್ಘಾಟನೆ
ಬಾಳೆಹೊನ್ನೂರು ಸಮೀಪದ ಸೀಗೋಡು ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸೋಮವಾರ ಪತಂಗಗಳ ಉದ್ಯಾನವನ ಉದ್ಘಾಟನೆ ಮಾಡಲಾಯಿತು.
ಸ್ವಾತಂತ್ರ್ಯದಲ್ಲಿ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದ್ದು: ವಾಗ್ಮಿ ಎಚ್.ಕೆ.ಸತೀಶ್‌
ಸ್ವಾತಂತ್ರ್ಯ ಪಡೆಯುವಲ್ಲಿ ಇಂತಹ ಸ್ತ್ರೀಯರ ಪಾತ್ರ ಅತ್ಯಂತ ಮಹತ್ವದಿಂದ ಕೂಡಿದೆ ಎಂದು ಅಂಚೆಚೀಟಿ, ಅಂಚೆ ಲಕೋಟೆ, ನಾಣ್ಯಗಳ ಅನನ್ಯ ಸಂಗ್ರಾಹಕ, ವಾಗ್ಮಿ ಎಚ್.ಕೆ.ಸತೀಶ್‌ ಅಭಿಪ್ರಾಯಪಟ್ಟರು. ಹಾಸನದ ಸಂಸ್ಕೃತ ಭವನದಲ್ಲಿ ಮಾಸಿಕ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ವರ್ತಮಾನದಲ್ಲಿ ಕಾಣೆಯಾಗುತ್ತಿರುವ ಶಾಸನಗಳು
ಶಾಸನ ಅಧ್ಯಯನಕಾರರು ಪೂರ್ವಾಗ್ರಹ ಪೀಡಿತರಾಗಿ ಅಧ್ಯಯನ ಮಾಡಬಾರದು ಮತ್ತು ಶಾಸನ ರಚನೆ ಕಾಲದ ಹಿನ್ನೆಲೆಯಲ್ಲಿ ಅವುಗಳನ್ನು ಮರುಮೌಲ್ಯೀಕರಣ ಮಾಡುವ ಅವಶ್ಯಕತೆ ಇದೆ.
ಪ್ರತ್ಯೇಕ ಪ್ರಕರಣ: ಇಬ್ಬರು ರೈತರ ಆತ್ಮಹತ್ಯೆ
ಪ್ರಕರಣ ದಾಖಲಿಸಿಕೊಂಡ ಬನವಾಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಭೀಕರ ಬರಗಾಲ; ಹೇಮಾವತಿ ನದಿಯಿಂದ ನಾಲೆಗೆಗಳಿಗೆ ನೀರು ಹರಿಸದ ಸರ್ಕಾರ
ಪ್ರಸಕ್ತ ಸಾಲಿನಲ್ಲಿ ಮಳೆರಾಯ ಕೈಕೊಟ್ಟರೂ ಕೆ.ಆರ್.ಪೇಟೆ ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸುವಷ್ಟು ನೀರು ಹೇಮಾವತಿ ಜಲಾಶಯದಲ್ಲಿತ್ತು. ಆದರೆ, ಪಕ್ಕದ ತುಮಕೂರು ಜಿಲ್ಲೆಗೆ ಹೇಮೆ ನೀರು ಹರಿದರೂ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಮಂಡ್ಯ ಜಿಲ್ಲೆಯ ಕೆರೆ-ಕಟ್ಟೆಗಳಿಗೂ ಹೇಮೆಯ ನೀರು ಹರಿಯದೇ ರೈತರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.
ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ: ಕೋಟ ಶ್ರೀನಿವಾಸ ಪೂಜಾರಿ ಮನವಿ
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತಿರುಗಾಲು, ಬಿಜೂರು, ಶಿರೂರು, ಎಳಜಿ ಮುಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿ ಮತದಾರರಿಗೆ ಮನವಿ ಮಾಡಿದರು.
ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕೀಯ: ಕೆ.ಎಸ್. ಈಶ್ವರಪ್ಪ
ಹೊಳೆಹೊನ್ನೂರಿನ ಸಮೀಪದ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಮಾಜಿ ಶಾಸಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.
ಇರುವುದೊಂದೇ ಭೂಮಿ ಅದರ ರಕ್ಷಣೆ ನಮ್ಮೆಲ್ಲರ ಹೊಣೆ: ಸತೀಶ್ ಚಂದ್ರ
ಈ ಪ್ರಕೃತಿಯ ಮುನ್ಸೂಚನೆಯನ್ನು ಅರಿತು ಜಾಗ್ರತರಾಗದಿದ್ದರೆ ವಿನಾಶ ಕಟ್ಟಿಟ್ಟ ಬುತ್ತಿ. ಈ ನಿಟ್ಟಿನಲ್ಲಿ ನಾವು ಕಡಿಮೆ ಇಂಗಾಲದ ಸಮಾಜ ನಿರ್ಮಾಣ, ಲಭ್ಯವಿರುವ ಜಗದಲ್ಲಿ ತೆರೆದ ಜಾಗದ ಅರಣ್ಯೀಕರಣ, ಪರಿಸರ ನಾಶವನ್ನುತಡಗಟ್ಟುವಿಕೆ ಮತ್ತು ಇದರ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕಾಗಿದೆ
ಸಮೃದ್ಧ ಅನುಭವ, ಮೋಹಕ ಭಾಷೆಯ ‘ಒಂದೆಲೆ ಮೇಲಿನ ಕಾಡು’: ಹಿರಿಯ ಲೇಖಕರಾದ ಬಾನು ಮುಷ್ತಾಕ್
‘ಒಂದೆಲೆ ಮೇಲಿನ ಕಾಡು’ ಪ್ರಬಂಧ ಸಂಕಲನದಲ್ಲಿ ಸಮೃದ್ಧ ಅನುಭವ ಹಾಗೂ ಮೋಹಕ ಭಾಷೆಯ ಸೊಗಡಿದೆ ಎಂದು ಹಿರಿಯ ಲೇಖಕರಾದ ಬಾನು ಮುಷ್ತಾಕ್ ಹೇಳಿದರು. ಹಾಸನ ನಗರದಲ್ಲಿ ಆಯೋಜಿಸಿದ್ದ ಪ್ರಬಂಧ ಸಂಕಲನದ ಬಿಡುಗಡೆ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿದರು.
ಜನರ ಆಶೀರ್ವಾದವೇ ಬಸವರಾಜಗೆ ಶ್ರೀರಕ್ಷೆ: ಹಾಲಪ್ಪ ಆಚಾರ
ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್‌ಗೆ ಜನರ ಆಶೀರ್ವಾದವೇ ಶ್ರೀರಕ್ಷೆ ಆಗಲಿದೆ.
  • < previous
  • 1
  • ...
  • 11237
  • 11238
  • 11239
  • 11240
  • 11241
  • 11242
  • 11243
  • 11244
  • 11245
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved