• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಧ್ಯಕ್ಷರ ನಡೆಗೆ ಬೇಸತ್ತು ಜೆಡಿಎಸ್‌ಗೆ ರಾಜೀನಾಮೆ
ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನಡೆಗೆ ಬೇಸತ್ತು ಪಕ್ಷದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ ಎಂದು ಜೆಡಿಎಸ್‌ ಜಿಲ್ಲಾ ಪದಾಧಿಕಾರಿಗಳಾದ ರಾಜು ನಾಯ್ಕರ್, ಮಹ್ಮದ್‌ ಯಾಸೀನ್ ನದಾಫ್ ಹೇಳಿದರು.
ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
ಸರ್ಕಾರ ಪ್ರತಿ ವರ್ಷ ಅರಣ್ಯದಲ್ಲಿ ಸಸಿ ನೆಡಲು ಕೋಟ್ಯಂತರ ರು. ವ್ಯಯಿಸುತ್ತಿದೆ. ಆದರೆ ಈ ಬಾರಿ ನೆಟ್ಟ ಗಿಡಗಳು ಬಿಸಿಲಿನ ಝಳಕ್ಕೆ ನೀರಿಲ್ಲದೆ ಒಣಗಿ ಹೋಗಿವೆ. ಈ ನಡುವೆ ಈ ಬೆಂಕಿಯ ಹಾವಳಿ ಅರಣ್ಯನಾಶಕ್ಕೆ ಮತ್ತೊಂದು ರೀತಿಯ ಆತಂಕಕ್ಕೆ ಕಾರಣವಾಗಿದೆ.
ಖಾಸಗಿ ಹಣಕಾಸು ಸಂಸ್ಥೆ ವ್ಯವಸ್ಥಾಪನಿಂದ ಲಕ್ಷಾಂತರ ರು. ಹಣ ದುರುಪಯೋಗ..!
ಮದ್ದೂರು ಪಟ್ಟಣದ ತಾಲೂಕು ಕಚೇರಿ ಪಕ್ಕದ ಜವರೇಗೌಡ ಕಾಂಪ್ಲೆಕ್ಸ್ ನಲ್ಲಿರುವ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಗಜೇಂದ್ರ ಅಲಿಯಾಸ್ ಕುಮಾರ್ ತಾಲೂಕಿನ 28 ಗ್ರಾಹಕರ ಸಾಲದ ಹಣ ಮತ್ತು ಸಾಲ ಮರುಪಾವತಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಾರಿಯಾಗಿದ್ದಾರೆ.
ಉತ್ತಮ ಮಳೆ, ಬೆಳೆಗಾಗಿ ಚಳ್ಳಕೆರೆಯಮ್ಮ, ಉಡಸಲಮ್ಮ ದೇವರ ಮೆರವಣಿಗೆ
ಉತ್ತಮ ಮಳೆ - ಬೆಳೆಗಾಗಿ ಪ್ರಾರ್ಥಿಸಿ ಚಳ್ಳಕೆರೆಯ ಪ್ರಮುಖ ಬೀದಿಗಳಲ್ಲಿ ಚಳ್ಳಕೆರೆಯಮ್ಮ ಹಾಗೂ ಉಡಸಲಮ್ಮ ದೇವರ ಮೆರವಣಿಗೆ ನಡೆಸಲಾಯಿತು.
ಇವಿಎಂ ಭದ್ರತಾ ಕೊಠಡಿ ಪರಿಶೀಲಿಸಿದ ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಜೂ.4ರಂದು ಬೆಳಗ್ಗೆ 8ರಿಂದ ತಾಲೂಕಿನ ತೋಳಹುಣಸೆ ಗ್ರಾಮದ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಹಿನ್ನೆಲೆ ಇವಿಎಂ ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರದ ಸಿದ್ಧತೆಯನ್ನು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ ಪರಿಶೀಲಿಸಿದರು.
ಚಿಕ್ಕಅಂಕನಹಳ್ಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಕತ್ತೆ ಮೆರವಣಿಗೆ
ಬಸವನ ಉತ್ಸವ ಮೂರ್ತಿ ಹೊತ್ತ ಹಾಗೂ ಮೆರವಣಿಗೆಯ ಜೊತೆ ಸಾಗಿದ ಯುವಕರಿಗೆ ಪ್ರತಿ ಮನೆಯಿಂದ ಒಂದೊಂದು ಬಿಂದಿಗೆ ನೀರು ಸುರಿಯಲಾಯಿತು. ಮೆರವಣಿಗೆ ಮುಗಿದ ಬಳಿಕ ಊರಿನ ಹೊರಗೆ ಮರದ ಬುಡದಲ್ಲಿ ದೇವರನ್ನು ವಿಸರ್ಜಿಸಿದರು. ಗ್ರಾಮದ ಮನೆಗಳಲ್ಲಿ ಸಂಗ್ರಹಿಸಿದ್ದ ದವಸ ಧಾನ್ಯಗಳಿಂದ ಅಡುಗೆ ಸಿದ್ದಪಡಿಸಿ ಸಾಮೂಹಿಕವಾಗಿ ಊಟ ಮಾಡಿದರು.
ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿ: ತಹಸೀಲ್ದಾರ್ ಪರಶುರಾಮ್ ಸತ್ತೀಗೆರಿ
ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾದ ವೇಳೆಯಲ್ಲಿ ಗ್ರಾಮದ 500 ಮೀ ವರೆಗೆ ಇರುವ ಖಾಸಗಿಯವರ ಬೋರ್ ಗಳ ವಶಕ್ಕೆ ಪಡೆದುಕೊಳ್ಳಬೇಕು. ಅದರಿಂದ ನೀರು ಒದಗಿಸುವ ಕೆಲಸ ಆಗಬೇಕು. ಒಂದು ವೇಳೆ ಬೋರ್‌ಗಳಲ್ಲಿ ನೀರು ಬರದೆ ಸಮಸ್ಯೆ ಉಂಟಾದರೆ ತುರ್ತಾಗಿ ನೀರಿನ ಸಮಸ್ಯೆ ಎದುರಾದರೆ ಟ್ಯಾಂಕ್ ಮೂಲಕವಾದರೂ ನೀರು ಒದಗಿಸುವ ಕ್ರಮ ಕೈಗೊಳ್ಳಬೇಕು.
3ರಂದು ‘ಗಬ್ಬರ್ ಸಿಂಗ್’ ಕರಾವಳಿಯಾದ್ಯಂತ ತೆರೆಗೆ
ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
ಕಾಂಗ್ರೆಸ್‌ ಗ್ಯಾರಂಟಿಗಳಿಂದ ಬಡವರ ಉದ್ಧಾರ: ಜಮೀರ್‌ ಅಹಮದ್‌ ಖಾನ್‌
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಈ ಐದು ಗ್ಯಾರಂಟಿಗಳ ಜೊತೆಗೆ ಇನ್ನೂ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಬಡ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರು. ನೀಡಲಿದೆ ಎಂದು ಸಚಿವ ಜಮೀರ್‌ ಅಹಮದ್ ಖಾನ್‌ ಹೇಳಿದರು.
ಸತ್ಯನಾರಾಯಣಸ್ವಾಮಿ ಅದ್ಧೂರಿ ರಥೋತ್ಸವ
ರಥೋತ್ಸವದ ಅಂಗವಾಗಿ ಮಲ್ಲ ಎಣ್ಣೆ ಕಂಬ ಹತ್ತುವ ಸ್ಪರ್ಧೆ ನಡೆದಿದ್ದು, ಸುತ್ತಮುತ್ತಲ ಹಲವಾರು ಗ್ರಾಮಗಳ ಯುವಕರು ಪಾಲ್ಗೊಂಡಿದ್ದರು. ಇದಾದ ನಂತರ ರಾತ್ರಿ ಬೆಂಗಳೂರಿನ ಪುಷ್ಪಾಂಜಲಿ ನಾಟ್ಯ ಕಲಾ ಅಕಾಡೆಮಿ ತಂಡದಿಂದ ಜಾನಪದ ನೃತ್ಯ ವೈಭವ ಮೂಡಿಬಂತು
  • < previous
  • 1
  • ...
  • 11239
  • 11240
  • 11241
  • 11242
  • 11243
  • 11244
  • 11245
  • 11246
  • 11247
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved