• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಡೆ ಮೇಲೆ ದೇಶದ್ರೋಹ ವಾಕ್ಯ ಬರೆದ ಪೇದೆ

ಪೊಲೀಸ್‌ ಪೇದೆಯೊಬ್ಬ ತನ್ನ ಮನೆಯ ಕಾಂಪೌಂಡ್ ಮೇಲೆ ದೇಶದ್ರೋಹಿ, ಪ್ರಚೋದನಾತ್ಮಕ ಬರಹ ಬರೆದುಕೊಂಡು ಈಗ ಜೈಲುಪಾಲಾದ ಘಟನೆ ಸೂರ್ಯಸಿಟಿ ಠಾಣಾ ವ್ಯಾಪ್ತಿಯ ಬಂಡಾಪುರದಲ್ಲಿ ನಡೆದಿದೆ

ಮೋದಿ ದೇಶಕ್ಕೆ ಸ್ಕೀಂ ನೀಡಿದರೆ, ಕಾಂಗ್ರೆಸ ಸ್ಕ್ಯಾಮ್ ನೀಡಿದೆ
ಕಾಂಗ್ರೆಸ್ ಪಕ್ಷ ತನ್ನ ೬೦ ವರ್ಷದಲ್ಲಿ ಒಂದಕ್ಕಿಂತ ಹಲವಾರು ಹಗರಣಗಳನ್ನು ಮಾಡಿ ಸ್ಕ್ಯಾಮ್‌ಗಳನ್ನು ನೀಡಿದ್ದ ಸರ್ಕಾರವಾಗಿತ್ತು. ಹೀಗಾಗಿ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಟ್ಟಿದೆ.
ಶ್ರೀ ಚಾಮುಂಡೇಶ್ವರಿ ದೇವಿ ಜಾತ್ರಾ ಮಹೋತ್ಸವ
ತಡಸೂರು ಗ್ರಾಮದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಜಾತ್ರಾ ಮಹೋತ್ಸವವು ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಏ. 30ರಿಂದ ಮೇ. 5ರವರೆಗೆ ನಡೆಯಲಿದೆ.
ಸಂತ್ರಸ್ತ ಮಹಿಳೆಯರ ಪರ ಧ್ವನಿ ಎತ್ತಿ
ಕನ್ನಡಪ್ರಭ ವಾರ್ತೆ ಬೆಳಗಾವಿ: ಹಾಸನದ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕರ್ಮಕಾಂಡಕ್ಕೆ ನೂರಾರು ಅಮಾಯಕ ಮಹಿಳೆಯರು ಬಲಿಯಾಗಿದ್ದರೂ ಯಾವೊಬ್ಬ ಬಿಜೆಪಿಯವರು ಖಂಡಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕಿಡಿಕಾರಿದರು.
ಈ ವರ್ಷ ಮಲೆನಾಡಿನ ರೈತರ ಬೆಳೆಗಳಿಗೆ ಬಂಪರ್ ಬೆಲೆ : ಇಳುವರಿಯೂ ಹೆಚ್ಚು

ಮಲೆನಾಡು ರೈತರಿಗೆ ಕಷ್ಟದ ದಿನಗಳೇ ಜಾಸ್ತಿ. ಆದರೆ, ಈ ವರ್ಷ ಮಳೆ ಕಡಿಮೆಯಾಗಿ ಬರಗಾಲವಿದ್ದರೂ ಮಲೆನಾಡಿ ನಲ್ಲಿ ಬೆಳೆಯುವ ಎಲ್ಲಾ ಬೆಳೆಗಳ ಬೆಲೆ ಕಟಾವು ಸಮಯದಲ್ಲೇ ಏರಿಕೆಯಾಗಿದ್ದು ರೈತರಿಗೆ ವರದಾನವಾಗಿದೆ.  

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ: ನಿಜಗುಣ
ದೋರನಹಳ್ಳಿ: ಕಾಂಗ್ರೆಸ್‌ ಮುಖಂಡರಿಂದ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ವಿತರಿಸಿ ಮತಯಾಚನೆ
ಕೀಲಾರದಲ್ಲಿ ಮಳೆಗಾಗಿ ಕೊಂಡೋತ್ಸವ, ದೇವರಿಗೆ ವಿಶೇಷ ಪೂಜೆ
ಊರಿನ ದೇವಾಲಯದ ಎದುರು ಯುವಕರಿಗೆ ಮಳೆರಾಯನ ಕಳಸಹೊರಿಸಿ ದೇವರಿಗೆ ಪೂಜೆ ಸಲ್ಲಿಸಿದರು. ಮಳೆರಾಯನ ಕಳಸಹೊತ್ತು ಯುವಕರು ಊರಿನಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ಕಳಸ ಹೊತ್ತ ಯುವಕರಿಗೆ ತುಂಬಿದ ಕೊಡದಲ್ಲಿ ಮಹಿಳೆಯರು ನೀರು ಸುರಿದರು.
ಬಂಜಾರ ಸಮಾಜದ ಮೀಸಲಾತಿಗೆ ನಿರಂತರ ಪ್ರಯತ್ನ ಪ್ರಯತ್ನಿಸುವೆ
ಶ್ರಮಜೀವಿಗಳಾದ ಬಂಜಾರ ಸಮಾಜದ ಜನರು ತಮ್ಮ ಆಚಾರ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ
ಬತ್ತಿದ ಬಜೆ ಅಣೆಕಟ್ಟೆ: ಉಡುಪಿಗೆ ಜಲಕ್ಷಾಮ ಭೀತಿ
ಈ ತಿಂಗಳ ಆರಂಭದಲ್ಲಿ ಬಜೆ ಅಣೆಕಟ್ಟೆಯಲ್ಲಿ 6 ಮೀಟರ್ ನೀರಿತ್ತು. ಎರಡು ವಾರಗಳ ಹಿಂದೆ ಇದು 5 ಮೀಟರ್‌ಗೆ ಇಳಿದಿದ್ದು, ಕಳೆದ ಸೋಮವಾರ ನೀರಿನ ಮಟ್ಟ 4 ಮೀಟರ್ ಆಗಿತ್ತು. ಈ ಸೋಮವಾರ ನೀರಿನ ಮಟ್ಟ ಕೇವಲ 3.50 ಮೀಟರ್ ಗೆ ಇಳಿದಿದೆ. ಮುಂದಿನ 2 ವಾರಗಳಿಗಷ್ಟೇ ಈ ನೀರು ಸಾಕಾಗಬಹುದು ಎಂದು ನಗರಸಭೆ ಅಧಿಕಾರಿಗಳು ಅಂದಾಜಿಸಿದ್ದಾರೆ.
ಹನೂರಿನಲ್ಲಿ ಶ್ರೀನಿವಾಸಪ್ರಸಾದ್‌ಗೆ ಶ್ರದ್ಧಾಂಜಲಿ
ಹನೂರು: ಹಿರಿಯ ರಾಜಕಾರಣಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಬೆಂಬಲಿಗರು ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು.
  • < previous
  • 1
  • ...
  • 11243
  • 11244
  • 11245
  • 11246
  • 11247
  • 11248
  • 11249
  • 11250
  • 11251
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved