• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಘಾತ ವಲಯ: ಕುಂಬ್ರ ಅಪಾಯಕಾರಿ ತಿರುವು ತೆರವು
ಕುಂಬ್ರ ಪೇಟೆಯ ಪಕ್ಕದಲ್ಲಿರುವ ಈ ರಸ್ತೆಯು ಹಿಂದೆ ಭಾರಿ ತಿರುವಿನಿಂದ ಹಾಗೂ ಇಳಿಜಾರಿನಿಂದ ಕೂಡಿತ್ತು. ರಸ್ತೆಯ ಒಂದು ಭಾಗದಲ್ಲಿ ಆಳವಾದ ತೋಡು ಇದ್ದರೆ, ಇನ್ನೊಂದು ಭಾಗದಲ್ಲಿ ಎತ್ತರವಾದ ಗುಡ್ಡವಿದೆ. ಅಲ್ಲದೆ ಇಲ್ಲಿ ಹಳೆಯ ಸೇತುವೆಯೂ ಇದ್ದು, ವಾಹನ ಪ್ರಯಾಣಿಕರು ಸ್ವಲ್ಪ ತಪ್ಪಿದರೂ ಅಪಘಾತ ಕಟ್ಟಿಟ್ಟ ಬುತ್ತಿಯಾಗಿತ್ತು.
ರಸ್ತೆಯ ಇಕ್ಕೆಲ ‘ಕಸ ತೋರಣ’!
ಗ್ರಾಮ ಪಂಚಾಯಿತಿಗಳು, ನಗರ ಪಂಚಾಯಿತಿ, ಪುರಸಭೆ, ಮಹಾನಗರ ಪಾಲಿಕೆಗಳು ಕೂಡ ಸ್ವಚ್ಛತೆಯ ವಿಚಾರದಲ್ಲಿ ಹೆಚ್ಚು ತಲೆ ಕೆಡಿಸಿಕೊಂಡು ಅನುದಾನಗಳನ್ನು ಹೆಚ್ಚು ಹೆಚ್ಚು ವ್ಯಯ ಮಾಡುತ್ತಿದೆ. ಹೀಗಿದ್ದರೂ ಕೂಡ ಸ್ವಚ್ಛತೆಯ ವಿಚಾರದಲ್ಲಿ ಸ್ಥಳೀಯ ಆಡಳಿತಗಳು ಸೋತಿದೆ ಎನ್ನುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕಂಡು ಬರುತ್ತಿರುವ ರಸ್ತೆಗಳ ಇಕ್ಕೆಲಗಳ ಕಸಗಳೇ ಸಾಕ್ಷಿ ಎಂದರೆ ತಪ್ಪಲ್ಲ.
ಗಾಯತ್ರಿ ಸಿದ್ದೇಶ್ವರ ನೇತೃತ್ವದಲ್ಲಿ ಹೈಸ್ಕೂಲ್‌ ಮೈದಾನ ಸ್ವಚ್ಛತೆ
ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಮಾವೇಶ ನಡೆಸಿದ್ದ ನಗರದ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆಯೇ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಸ್ವಚ್ಛತಾ ಶ್ರಮದಾನ ಕೈಗೊಂಡು ಗಮನ ಸೆಳೆದರು.
ಬಿಜೆಪಿಯವರು ೧೦ ವರ್ಷ ಸುಳ್ಳು ಹೇಳಿ ಜನರನ್ನು ಯಾಮಾರಿಸಿದ್ದು ಸಾಕು-ಶಾಸಕ ಮಾನೆ
ಸಬ್ ಕಾ ಸಾಥ್ ಸಬ್ ಕಾ ವಿಕಾಸ ಎನ್ನುತ್ತಾ ಸರ್ವನಾಶ ಮಾಡಿಬಿಟ್ಟಿದ್ದೀರಿ. ಬೆಲೆ ಇಳಿಸಲಿಲ್ಲ, ೧೦ ವರ್ಷಗಳ ಕಾಲ ನೀವು ಸುಳ್ಳು ಹೇಳಿ ಜನರನ್ನು ಯಾಮಾರಿಸಿದ್ದು ಸಾಕು, ಅಧಿಕಾರದಿಂದ ತೊಲಗಿರಿ ಎಂದು ಶಾಸಕ ಶ್ರೀನಿವಾಸ ಮಾನೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಆಂಜನೇಯ ಹೇಳಿಕೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಹೇಳಿಲ್ಲ. ಅಧಿಕಾರ ಇರುವವರೆಗೂಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಕಾಂಗ್ರೆಸ್ಸಿನ ಮಾಜಿ ಸಚಿವ ಎಚ್.ಆಂಜನೇಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೊಡಗಿನಲ್ಲಿ ವಾಡಿಕೆಗಿಂತ ಶೇ.64ರಷ್ಟು ಮಳೆ ಕೊರತೆ
ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲೂ ಕೂಡ ವಾಡಿಕೆ ಮಳೆಯಾಗಿಲ್ಲ. ಕೇವಲ 39 ಮಿ.ಮೀ. ಮಳೆಯಾಗಿದೆ.
ಲೋಕಸಮರ: ಶಿರವಾಡದಲ್ಲಿ ಪೊಲೀಸ್ ಪಥಸಂಚಲನ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಧೈರ್ಯ ತುಂಬಲು, ಶಾಂತಿಯುತ ಮತದಾನ ನಡೆಯಲು ಚುನಾವಣಾ ಸಂದರ್ಭದಲ್ಲಿ ಸೂಕ್ಷ್ಮ, ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ಹಾಗೂ ಅರೆ ಸೇನಾಪಡೆ ಯೋಧರು ಜಂಟಿಯಾಗಿ ಪಥ ಸಂಚಲನ ನಡೆಸಿದರು.
ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.
ಮೋದಿ ದಿಟ್ಟ ಆಡಳಿತದಿಂದ ಮಿಂಚುತ್ತಿರುವ ಭಾರತ: ಯತ್ನಾಳ
ರಾಯಚೂರು ಲೋಕಸಭಾ, ಸುರಪುರ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿಗಳ ಪರ ಶಾಸಕ ಬಸನಗೌಡ ಪಾಟೀಲ್‌ ಬರ್ಜರಿ ಪ್ರಚಾರ
ಈಗ ಯಾರು ದಾರಿ ತಪ್ಪಿದ್ದಾರೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದಿದ್ದರು. ಈಗ ಯಾರು ದಾರಿ ತಪ್ಪಿದ್ದಾರೆ?.
  • < previous
  • 1
  • ...
  • 11244
  • 11245
  • 11246
  • 11247
  • 11248
  • 11249
  • 11250
  • 11251
  • 11252
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved