• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸೇವೆ, ಮಹಾಕರುಣೆಯ ಪ್ರತೀಕ ರಾಜೇಂದ್ರ ಶ್ರೀಗಳು
ಸಮಾಜಸೇವೆಗೆ ತಾಳ್ಮೆ ಅತ್ಯಂತ ಅಗತ್ಯ. ಸೇವೆ ಎಂಬ ಪದಕ್ಕೆ ನಿಜಾರ್ಥದಲ್ಲಿ ಗೌರವ ತಂದುಕೊಟ್ಟವರು ರಾಜೇಂದ್ರ ಶ್ರೀಗಳವರು. ಸಮಾಜಸೇವೆಯನ್ನು ಒಂದು ವ್ರತವಾಗಿ ಅವರು ಪರಿಗಣಿಸಿದ್ದರು. ಸಮಾಜದಲ್ಲಿ ಎಲ್ಲರೂ ಚೆನ್ನಾಗಿರಬೇಕೆಂಬ ಮನೋಧರ್ಮವನ್ನು ಹೊಂದಿದ್ದರು.
ದೇವರಾಜ ಅರಸು ಜಯಂತಿ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉಪಸ್ಥಿತಿ ಇರಲಿದ್ದು, ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸಲಿದ್ದಾರೆ.
ನಮ್ಮಲ್ಲಿರುವ ಪ್ರತಿಭೆ ಅಭಿವ್ಯಕ್ತಿಸಲು ವಿದ್ಯಾರ್ಥಿ ಜೀವನವೇ ಅಡಿಪಾಯ: ಎಂ.ಕೆ. ಸವಿತಾ
ಪತ್ರಿಕೆಗಳನ್ನು ಪ್ರತಿ ದಿನ ಓದುವ ಅಭ್ಯಾಸವನ್ನು ರೂಢಿಸಿಕೊಳ್ಳುವುದರಿಂದ ಜ್ಞಾನಾರ್ಜನೆ ವೃದ್ಧಿಗೊಳ್ಳುತ್ತದೆ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಮುಖ್ಯವಾದದ್ದು. ವಿದ್ಯಾರ್ಥಿ ಜೀವನ ಬಂಗಾರದ ಜೀವನ, ಹೀಗಾಗಿ ಪ್ರತಿ ಹೆಜ್ಜೆ ಬಹಳ ಶಿಸ್ತಿನಿಂದ ಕೂಡಿರಬೇಕು.
ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪಟ್ಟಣದ ಹೊಸಪೇಠ ಓಣಿಯಲ್ಲಿ ೨೧ ದಿನಗಳವರೆಗೆ ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿಯ ಮೂರ್ತಿಯ ವಿಸರ್ಜನೆಯನ್ನು ಮಂಗಳವಾರ ಅದ್ಧೂರಿಯಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡುವ ಮೂಲಕ ಮಲಪ್ರಭಾ ನದಿಯಲ್ಲಿ ವಿಸರ್ಜನೆಗೊಳಿಸಲಾಯಿತು.
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ
ನಗರದಲ್ಲಿ ಆಯೋಜಿಸಲಾಗಿದ್ದ ಸರ್‌ ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಸಾಧಕರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಸನ್ಮಾನಿಸಿದರು.
ಮಲ್ಟಿಪ್ಲೆಕ್ಸ್‌ ಪಾರ್ಕಿಂಗ್‌ ಸುಲಿಗೆಗೆ ಕಡಿವಾಣವಿಲ್ಲ
ರಾಜ್ಯ ಸರ್ಕಾರ ಮಲ್ಟಿಪ್ಲೆಕ್ಸ್‌ ಹಾಗೂ ಚಿತ್ರ ಮಂದಿರಗಳಲ್ಲಿ ಎಲ್ಲ ಭಾಷೆಗಳ ಸಿನಿಮಾ ಪ್ರದರ್ಶನಕ್ಕೂ ಗರಿಷ್ಠ ₹200 ಏಕರೂಪ ಟಿಕೆಟ್‌ ದರ (ತೆರಿಗೆ ಹೊರತುಪಡಿಸಿ) ಜಾರಿಗೊಳಿಸಿ ಆದೇಶಿಸಿದೆ. ಆದರೆ, ಸಿನಿಮಾ ಪ್ರೇಕ್ಷಕರು ಮಾತ್ರ ತಮ್ಮ ವಾಹನ ನಿಲುಗಡೆಗೆ ದುಬಾರಿ ಶುಲ್ಕ ಭರಿಸುವಂತಹ ಸ್ಥಿತಿ ಇದೆ.
20ರಿಂದ ಶಿವಮೊಗ್ಗದಲ್ಲಿ ವೈದ್ಯರ ಸಮ್ಮೇಳನ
ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯ ಶಿವಮೊಗ್ಗ ಘಟಕದಿಂದ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಸೆ.20 ಮತ್ತು 21ರಂದು ವೈದ್ಯರ ಸಮ್ಮೇಳನ ಆಯೋಜಿಸಲಾಗಿದ್ದು, ಈ ಸಮ್ಮೇಳನದಲ್ಲಿ ದೇಶದ ಹಲವು ರಾಜ್ಯದ 350 ಕ್ಕಿಂತಲೂ ಹೆಚ್ಚಿನ ವೈದ್ಯರು, ವೈದ್ಯೋದ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರು ಭಾಗಿಯಾಗಲಿದ್ದಾರೆ ಎಂದು ಅಂತಾರಾ ರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯ ರಾಜ್ಯ ಪ್ರತಿನಿಧಿ ಎಂ.ಡಿ. ಕಿರಣ್‌ಕುಮಾರ್ ಹೇಳಿದರು.
ಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್‌ ಹರಡದಂತೆ ತಡೆಯಬಹುದು: ಭಾಗ್ಯಮ್ಮ
ಎಚ್‌ಐವಿ ಸೋಂಕು ದೇಹದ ರಕ್ಷಣಾ ವ್ಯವಸ್ಥೆ ಮೇಲೆ ದಾಳಿ ಮಾಡುವ ವೈರಸ್ಸಾಗಿದೆ. ಈ ವೈರಸ್‌ ಜೀವಕೋಶಗಳ ಮೇಲೆ ದಾಳಿ ಮಾಡುವುದರಿಂದ ಸೋಂಕು ಮತ್ತು ಕ್ಯಾನ್ಸರ್‌ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನೇ ದುರ್ಬಲಗೊಳಿಸುತ್ತದೆ ಎಂದು ಹೊನ್ನಾಳಿ ಸರ್ಕಾರಿ ಆಸ್ಪತ್ರೆಯ ಕೌನ್ಸಿಲರ್‌ ಭಾಗ್ಯಮ್ಮ ಹೇಳಿದ್ದಾರೆ.
ಕುರುಬ ಜನಾಂಗ ಎಸ್ಟಿ ಸೇರ್ಪಡೆಗೆ ಮತ್ತೆ ಕೇಂದ್ರಕ್ಕೆ ಶಿಫಾರಸು: ಸಿಎಂ
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ(ಎಸ್ಟಿ) ಸೇರಿಸಲು ಮತ್ತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ‘ಎಸ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಕೇಂದ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಕೇವಲ ಶಿಫಾರಸು ಮಾಡಬಹುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳದ ಬಂಗ್ಲೆಗುಡ್ಡೆಯ 5 ಕಡೆ 5 ತಲೆಬುರುಡೆ, 100 ಮೂಳೆ ಪತ್ತೆ
ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್‌ ಈಗ ಮತ್ತೊಂದು ಮಜಲು ಪಡೆದುಕೊಳ್ಳುತ್ತಿದೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದಂತೆ ಬಂಗ್ಲೆಗುಡ್ಡೆಯಲ್ಲಿ ಬುಧವಾರ ಎಸ್‌ಐಟಿ ಶೋಧ ನಡೆಸಿದಾಗ ಭೂಮಿಯ ಮೇಲೆಯೇ ಮಾನವನ 5 ತಲೆ ಬುರುಡೆ, 100 ಮೂಳೆಗಳು ಪತ್ತೆ ಆಗಿವೆ.
  • < previous
  • 1
  • ...
  • 1121
  • 1122
  • 1123
  • 1124
  • 1125
  • 1126
  • 1127
  • 1128
  • 1129
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved