• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮುದಾಯ ಭವನದ ಜಾಗ ಒತ್ತುವರಿ ತೆರವಿಗೆ ಆಗ್ರಹ
ನಗರದ ಎಐಟಿ ಕಾಲೇಜು ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣವಾಗುತ್ತಿರುವ ಜಾಗವನ್ನು ಭೂಗಳ್ಳರು ಒತ್ತುವರಿ ಮಾಡಿದ್ದು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಕಳಸಾ-ಬಂಡೂರಿ ಯೋಜನೆಗೆ ಅನುಮತಿ ಕೊಡಿಸುವ ಜವಾಬ್ದಾರಿ ನನ್ನದು: ಜೋಶಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹತ್ತು ಕೆಜಿ ಕೊಡುತ್ತೇನೆಂದು ಗ್ಯಾರಂಟಿ ನೀಡಿದ್ದರು. ಆದರೆ, ರಾಜ್ಯದ ಜನರಿಗೆ ಒಂದು ಪಾವ್‌ ಅಕ್ಕಿ ಕೊಡಲಿಲ್ಲ.
ಸುವರ್ಣ ಮಾಲೆಗಿಂತ ವರ್ಣಮಾಲೆ ಶ್ರೇಷ್ಠ: ಮಹಾಂತ ಶ್ರೀ
ದೇವರಹಿಪ್ಪರಗಿ: ಗುರು ಮತ್ತು ಶಿಷ್ಯರದ್ದು ಜಗತ್ತಿನ ಶ್ರೇಷ್ಠ ಹಾಗೂ ದೊಡ್ಡ ಸಂಬಂಧವಾಗಿದೆ ಎಂದು ಎಮ್ಮಿಗನೂರು ಹಂಪಿ ಸಾವಿರ ದೇವರಮಠದ ವಾಮದೇವ ಮಹಾಂತ ಸ್ವಾಮೀಜಿ ಹೇಳಿದರು.
ವಿಜೃಂಭಣೆಯಿಂದ ನಡೆದ ಶ್ರೀ ನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವ
ಶ್ರೀಕ್ರೋಧಿ ನಾಮ ಸಂವತ್ಸರದ 12ರಿಂದ 1 ಗಂಟೆ ಒಳಗೆ ಸಲ್ಲುವ ಅಭಿಜಿನ್ ಲಗ್ನದ ಶುಭ ಮಹೂರ್ತದಲ್ಲಿ ಶ್ರೀನರಸಿಂಹಸ್ವಾಮಿ, ಸೌಮ್ಯ ನಾಯಕಿ, ರಂಗನಾಯಕಿ ಪುಷ್ಪಾಲಕೃತ ಉತ್ಸವ ಮೂರ್ತಿಗಳನ್ನು ಸಾಲಂಕೃತ ರಥದಲ್ಲಿ ಪ್ರತಿಷ್ಠಾಪನೆ ಮಾಡಿದ ನಂತರ ಮಹಾ ಮಂಗಳಾರತಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯದ ಬಗ್ಗೆ ಬಿಜೆಪಿ ಏಕೆ ಮಾತನಾಡುತ್ತಿಲ್ಲ: ಪ್ರಕಾಶ್ ರಾಜ್‌
ಹೆಣ್ಣು ಮಕ್ಕಳ ದೌರ್ಜನ್ಯ ಪ್ರಕರಣಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಯಾರೂ ಸಹಿಸಲಾಗದು.
ಒಬ್ಬ ಸ್ನೇಹಿತನನ್ನು ಕಳೆದುಕೊಂಡು ದುಃಖವಾಗಿದೆ: ಸಿದ್ದರಾಮಯ್ಯ
ಬಹಳ ವರ್ಷಗಳ ನಂತರ ನನ್ನ ಅವರ ಭೇಟಿ ಸಂತಸ ತಂದಿತ್ತು. ಶ್ರೀನಿವಾಸಪ್ರಸಾದ್ ಅವರಿಗೆ ಜ್ಞಾಪಕ ಶಕ್ತಿ ಚೆನ್ನಾಗಿತ್ತು. ಮೊನ್ನೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆರೋಗ್ಯ ಸುಧಾರಿಸುವ ವಿಶ್ವಾಸವಿತ್ತು
ಸಂಸತ್ತಿಗೆ ಕಳಿಸಿ ಕಲಬುರಗಿಯ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ
ರಾಜ್ಯವಷ್ಟೆ ಅಲ್ಲ ಇಡಿ ರಾಷ್ಟ್ರದ ಗಮನ ಸೆಳೆದಿರುವ ಈ ಮತಕ್ಷೇತ್ರದಿಂದ ತಮ್ಮನ್ನು ಆಯ್ಕೆ ಮಾಡುವ ಮೂಲಕ ಈ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶವನ್ನು ನೀಡುವಂತೆ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಮನವಿ ಮಾಡಿದರು.
ಜನೋಪಯೋಗಿ ಯೋಜನೆಗಾಗಿ ಬಿಜೆಪಿ ಬೆಂಬಲಿಸಿ
ಅಭಿವೃದ್ಧಿ ಪರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಗೆ ಮತ ನೀಡುವ ಮೂಲಕ ದೇಶದಲ್ಲಿ ಮತ್ತೊಮ್ಮೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ದುಡಿಯೋಣ
ಯಗಚಿ ಜಲಾಶಯ ನೀರು ಬೇರೆಡೆ: ವಿವಿಧ ಸಂಘಟನೆಗಳ ಪ್ರತಿಭಟನೆ
ಯಗಚಿ ಜಲಾಶಯದಿಂದ‌ ಆಲೂರು ಮತ್ತು ಇನ್ನಿತರ ಭಾಗಗಳಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ವತಿಯಿಂದ ಬೇಲೂರು ಯಗಚಿ ಜಲಾಶಯದ ಮುಂಭಾಗದಲ್ಲಿ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಮಾಯಕೊಂಡಕ್ಕೆ ಕೈಗಾರಿಕೆ, ಶಿಕ್ಷಣ ಸಂಸ್ಥೆ ಏಕೆ ತರಲಿಲ್ಲ: ವಿನಯಕುಮಾರ್ ಪ್ರಶ್ನೆ
ಮಾಯಕೊಂಡ ಕ್ಷೇತ್ರದಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಏಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದರೆ ಜನಸೇವೆ ಏಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 11246
  • 11247
  • 11248
  • 11249
  • 11250
  • 11251
  • 11252
  • 11253
  • 11254
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved