• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಕಾರ್ಯಕ್ರಮ ಕಂಡು ಕಾಂಗ್ರೆಸ್‌ಗೆ ನಡುಕ
ಬೆಳಗಾವಿಯಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನತೆಯನ್ನು ಕಂಡು ಕಾಂಗ್ರೆಸ್ ಅಭ್ಯರ್ಥಿ, ನಾಯಕರಿಗೆ ನಡುಕ ಶುರುವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.
ನೇಕಾರರಿಲ್ಲದೆ ಸಭೆ ಮೊಟಕು: ಉಮಾಶ್ರೀ ವಾಪಸ್‌
ಸೋಮವಾರ ಬೆಳಗ್ಗೆ 10.30ಕ್ಕೆ ಪಟ್ಟಣದ ಸಾಲೇಶ್ವರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ನೇಕಾರರ ಸಭೆ ನಡೆಯಬೇಕಿತ್ತು. ಕಾರಣಾಂತರ ಸಭೆಗೆ ನೇಕಾರರು ಬಾರದ ಕಾರಣ ಸಭೆ ಮೊಟಕುಗೊಂಡಿದ್ದರಿಂದ ಮಾಜಿ ಸಚಿವೆ ಉಮಾಶ್ರೀ ವಾಪಸ್ ತೆರಳಿದ ಘಟನೆ ನಡೆದಿದೆ.
ಜಿಲ್ಲೆಗೆ ಬಿಜೆಪಿ ಅಭ್ಯರ್ಥಿ ಕೊಡುಗೆ ಶೂನ್ಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಈ ಜಿಲ್ಲೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿ ಕೊಡುಗೆ ಶೂನ್ಯವಾಗಿದ್ದು, ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಮತದಾರರು ಬೆಂಬಲಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಮನವಿ ಮಾಡಿದರು
ಧರ್ಮ, ದೇವರು ಬಿಜೆಪಿಯ ಚುನಾವಣಾ ಸಾಮಗ್ರಿ: ರವೀಂದ್ರ ನಾಯ್ಕ
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರಲ್ಲಿ ಕಾಂಗ್ರೆಸ್ ಮತಯಾಚಿಸುತ್ತಿದೆ ಎಂದು ರವೀಂದ್ರ ನಾಯ್ಕ ತಿಳಿಸಿದರು.
ಪ್ರಜ್ವಲ್‌ ವಿರುದ್ಧ ಭುಗಿಲೆದ್ದ ಆಕ್ರೋಶ
ಪ್ರಜ್ವಲ್‌ ರೇವಣ್ಣ ಬಳಿ ಮಹಿಳೆಯರು ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣ‍ವಾಗಿದೆ. ಸಾವಿರಾರು ಅಮಾಯಕ ಮಹಿಳೆಯರನ್ನು ಅತ್ಯಾಚಾರ ಮಾಡಿರುವ ಇಂತಹ ವಿಕೃತ ಮನಸ್ಸುಳ್ಳ ಸಂಸದನ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
ಸಂಸದ ಪ್ರಜ್ವಲ್‌ ರೇವಣ್ಣ ಅವರದು ರೇಪ್‌ಗೆ ಸಮನಾದ ಪ್ರಕರಣ-ಸಚಿವ ಬೈರೇಗೌಡ
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ ಇದು. ಇದು ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸಾಸಲುವಿನಲ್ಲಿ ಸಾಗದ ಜೋಡಿ ರಥ: ಕಳೆಗುಂದಿದ ಜಾತ್ರೆ
ವರ್ಷಕ್ಕೆ ಲಕ್ಷಾಂತರ ರು. ವರಮಾನ ಮುಜರಾಯಿ ಇಲಾಖೆಗೆ ದೇಗುಲದಿಂದ ಬರುತ್ತಿದೆ. ಭಕ್ತರ ಹತ್ತಾರು ವರ್ಷಗಳ ಬೇಡಿಕೆ, ಒತ್ತಾಸೆಯಿಂದ ಎರಡು ವರ್ಷಗಳ ಹಿಂದೆರಥ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಕರೆಯಲಾಗಿತ್ತು. ಎರಡು ವರ್ಷಗಳ ಹಿಂದೆ ರಥ ನಿರ್ಮಿಸಲು ಶ್ರೀರಂಗಪಟ್ಟಣ ತಾಲೂಕಿನ ಶಿಲ್ಪಿ ಮುಂದಾಗಿದ್ದು ರಥ ನಿರ್ಮಾಣ ಕುಂಟುತ್ತ ಸಾಗಿದೆ. ಪರಿಣಾಮ ಕಳೆದ ವರ್ಷ ಹಳೆಯ ರಥಗಳನ್ನು ಹಗ್ಗಕಟ್ಟಿ ಎಳೆಯದೆ ರಥಗಳನ್ನು ನೂಕುವ ಮೂಲಕ ರಥೋತ್ಸವವನ್ನು ಆಚರಿಸಲಾಯಿತು.
ಹಾಸನ ಸಂಸದ ಮಹಿಳಾ ಪೀಡಕನಾಗಿರುವುದು ದುರಂತ
ಜನಸೇವಕ ನಾಗಬೇಕಿದ್ದ ಹಾಸನ ಕ್ಷೇತ್ರದ ಸಂಸದ ಮಹಿಳೆಯರ ಪೀಡಕನಾಗಿರುವುದು ದೇಶದ ದುರಂತ. ಹೆಣ್ಣು, ಸಂಸ್ಕೃತಿ ಎನ್ನುವ ಬಿಜೆಪಿ ಪಕ್ಷದ ನಾಯಕರಿಗೆ ಈ ನೀಚ ಕೃತ್ಯದ ಬಗ್ಗೆ ಮೊದಲೇ ತಿಳಿದಿದ್ದರೂ ಟಿಕೆಟ್ ನೀಡಿರುವುದು ಬಿಜೆಪಿ ಪಕ್ಷದ ನೈತಿಕ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಹೇಳಿದ್ದಾರೆ.
ಭೀಕರ ಬರ ಆವರಿಸಿದರೂ ಸ್ಪಂದಿಸದ ರಾಜ್ಯ ಸರ್ಕಾರ: ಬಿಎಸ್‌ವೈ
ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಕುಡಿಯಲು ನೀರಿಲ್ಲ. ಶೇ.90ರಷ್ಟು ಬಿತ್ತನೆಯಾಗಿಲ್ಲ. ಆದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಬದಲಾಗಿ ಕುಂಟುನೆಪ ಹೇಳಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ಮೋದಿಯಿಂದ ಕಾಂಗ್ರೆಸ್‌ ಗ್ಯಾರಂಟಿ ಹೈಜಾಕ್‌
ನಮ್ಮ ಗ್ಯಾರಂಟಿಗಳನ್ನು ಪ್ರಧಾನಿ ನರೇಂದ್ರ ಮೋದಿ ಹೈಜಾಕ್ ಮಾಡಿದ್ದಾರೆ. ದೇಶದಲ್ಲಿ ಬೇರೆ ಬೇರೆ ಪಕ್ಷದ 141 ಶಾಸಕರನ್ನು ಹೈಜಾಕ್ ಮಾಡಿ ತಮ್ಮ ಪಕ್ಷದ ಸರ್ಕಾರ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 11255
  • 11256
  • 11257
  • 11258
  • 11259
  • 11260
  • 11261
  • 11262
  • 11263
  • ...
  • 14638
  • next >
Top Stories
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ನನ್ನ ಹೀರೋಗಳಲ್ಲಿ ತಿಮ್ಮಕ್ಕ ಒಬ್ಬರು : ರಾಜೀವ್‌ ಚಂದ್ರಶೇಖರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved