• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ಆಯುಕ್ತರ ಕಚೇರಿಗೆ ಸದಸ್ಯರ ಮುತ್ತಿಗೆ
ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರವಧಿ ಮುಗಿದು ೧೦ ತಿಂಗಳು ಮುಗಿದ್ದು, ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ, ಆದರೆ ಜಿಲ್ಲಾಧಿಕಾರಿ ನಗರಸಭೆ ಕಚೇರಿಗೆ ಬರುವುದೇ ಇಲ್ಲ
ಬಿಸಿಲ ತಾಪ ಲೆಕ್ಕಿಸದೇ ಶೃಂಗೇರಿಗೆ ಹರಿದು ಬಂದ ಜನಸಾಗರ
ಕಳೆದ ಕೆಲ ದಿನಗಳಿಂದ ಶೃಂಗೇರಿಯಲ್ಲಿ ಸುಡು ಬಿಸಿಲ ವಾತಾವರಣವಿರುವ ನಡುವೆಯೂ ಜನಸಾಗರವೇ ಹರಿದು ಬರುತ್ತಿದೆ.
ದಿ.ಉಮೇಶ ಉಕ ಸಿಎಂ ಕನಸು ಈಡೇರಿಸುತ್ತೇನೆ
ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಕನಸಿನಂತೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಲು ಈ ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಪಟುಗಳಾಗಿ
ನಾವು ವಿದ್ಯೆಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಿವೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೆ ನೀಡಿದರೆ ಉತ್ತಮ ಕ್ರೀಡಾಪಟುಗಳಾಗಿ ಬೆಳಕಿಗೆ ಬರಲು ಕಾರಣವಾಗುತ್ತದೆ. ನೀವುಗಳು ಹೆಚ್ಚಾಗಿ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು
ಬೆಂ.ಗ್ರಾ.ಕ್ಷೇತ್ರ: ಯಾರೇ ಗೆದ್ದರೂ ದಾಖಲೆ ನಿರ್ಮಾಣ
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶಕ್ಕಾಗಿ ಇನ್ನೂ ಒಂದು ತಿಂಗಳು ಕಾಯಬೇಕಾಗಿರುವುದು ಅಭ್ಯರ್ಥಿಗಳು ಮಾತ್ರವಲ್ಲದೆ ಕಾರ್ಯಕರ್ತರಲ್ಲಿಯೂ ಕುತೂಹಲ ಹೆಚ್ಚಿಸಿದೆ. ಆದರೆ, ಕ್ಷೇತ್ರದಲ್ಲಿ ಯಾರೇ ಗೆದ್ದರೂ ದಾಖಲೆ ನಿರ್ಮಾಣವಾಗಲಿದೆ
ಶರಣ, ಶರಣೆಯರ ಜಯಂತಿ ನಮಗೆ ದಾರಿದೀಪ: ಪದ್ಮಜಾ
ಕನ್ನಡಪ್ರಭ ವಾರ್ತೆ ವಿಜಯಪುರ: ಸಂಸ್ಕೃತಿ ಅಳಿಯುತ್ತಿರುವ, ಮೌಲ್ಯಗಳು ಮರೆಯಾಗುತ್ತಿರುವ ಇಂದಿನ ದಿನಗಳಲ್ಲಿ ಶರಣ-ಶರಣೆಯರ ಜಯಂತಿಗಳು ನಮಗೆಲ್ಲ ದಾರಿ ದೀಪಗಳಾಗುತ್ತಿವೆ ಎಂದು ಪದ್ಮಜಾ ಪಾಟೀಲ ನುಡಿದರು.
ಅಂಬೇಡ್ಕರ್ ಸಂವಿಧಾನದಿಂದ ನೆಮ್ಮದಿಯ ಬದುಕು: ಡಾ.ಶಿವಕುಮಾರ್
ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಪ್ರತಿಯೊಂದು ಮಗುವಿಗೂ ಅತ್ಯವಶ್ಯಕ. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿ ಐಎಎಸ್, ಐಪಿಎಸ್ ನಂತರ ಪರೀಕ್ಷೆಗಳನ್ನು ತೆಗದುಕೊಂಡು ಕಠಿಣ ಅಭ್ಯಾಸದಿಂದ ಯಶಸ್ವಿಯಾಗಲು ಪೋಷಕರು ಪ್ರೇರೆಪಿಸಬೇಕು.
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಲು ತಾಯಿ, ಅಣ್ಣನ ಸಹಕಾರ: ಬಿ.ಎಸ್.ಚಂದನ್
ಪೋಷಕರು ನಿಮ್ಮ ಮಕ್ಕಳಿಗೆ ವ್ಯಾಸಂಗ ಮಾಡಲು ಪೂರ್ಣ ಸಹಕಾರ ನೀಡಬೇಕು. ಯಾವ ವಿಷಯದಲ್ಲಿ ಅಭಿರುಚಿಯಿದೆ ಅದಕ್ಕೆ ಪ್ರೋತ್ಸಾಹ ನೀಡಬೇಕು. ಸಾಧನೆ ಮಾಡಲು ಹೊರಟಾಗ ಏಳು ಬೀಳುಗಳು ಬರುತ್ತವೆ, ಅದಕ್ಕೆ ಬೇಸರ ಪಡದೆ ಮತ್ತೆ ಪ್ರಯತ್ನಗಳನ್ನು ಮಾಡುತ್ತಿರಬೇಕು. ಇದರಿಂದ ಎಂದಾದರೂ ಒಂದು ದಿನ ಯಶಸ್ಸು ಸಾಧಿಸಬಹುದು.
ಕೇಂದ್ರದ ಹಣಕ್ಕೆ ತನ್ನ ಪಾಲು ಸೇರಿಸಿ ರೈತರಿಗೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ
ಶಿವಮೊಗ್ಗದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪ್ರತಿಯೊಬ್ಬರೂ ಮತದಾನ ಮಾಡಲು ಮನವಿ
ಪ್ರತಿಯೊಬ್ಬರೂ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸಬೇಕು. ನಿರ್ಲಕ್ಷ್ಯ, ಅಸಡ್ಡೆ ತೋರದೇ ಪ್ರತಿಯೊಬ್ಬರೂ ಮತದಾನ ಮಾಡಬೇಕು.
  • < previous
  • 1
  • ...
  • 11256
  • 11257
  • 11258
  • 11259
  • 11260
  • 11261
  • 11262
  • 11263
  • 11264
  • ...
  • 14638
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved