ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆಯಿಂದ ದೇವರ ಪ್ರಾಣಪ್ರತಿಷ್ಠಾಪನಾ ಮಹೋತ್ಸವ
ಮೇ ೨ರ ಬೆಳಗ್ಗೆ ೮ರಿಂದ ಶಿಖರ ಕಲಶ ಸ್ಥಾಪನೆ, ಪ್ರಸಾದ ಉತ್ಸರ್ಗ, ಮಧ್ಯಾಹ್ನ ಪೂಜೆ, ಸಂಜೆ ೫ರಿಂದ ಬಾಲಾಲಯ ವಿಸರ್ಜನೆ, ಕಲಾ ಸಂಕೋಚ, ಜೀವ ಕುಂಭ ಸ್ಥಾಪನೆ ಜರುಗುವುದು.
ತಪ್ಪು ಮಾಹಿತಿಯಿಂದ ಕೈ ಸೇರದ ಬೆಳೆ ಪರಿಹಾರ
ಚಳ್ಳಕೆರೆ ತಾಲೂಕು ಕಸಬಾ ಹೋಬಳಿ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಏಳು ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಜಿಪಿಎಸ್ ಮಾಡುವಾಗ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಉಪಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಡಿಸಿ ಭೇಟಿ
ಜಿಲ್ಲಾಧಿಕಾರಿ ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷ ನಲಿನ್ ಅತುಲ್ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದಲ್ಲಿ ಅಳವಡಿಸಲಾದ ಮೂರು ಕೊಠಡಿಗಳಲ್ಲಿನ 27 ಒಳಾಂಗಣ ವಿಜ್ಞಾನದ ಮಾದರಿ ವೀಕ್ಷಿಸಿದರು.
ಪೈಪ್ ಒಡೆದು ನೀರು ಪೋಲು: ದುರಸ್ತಿಗೆ ಆಗ್ರಹ
ಕನಕಪುರ: ನೀರಿನ ಪೈಪ್ ಒಡೆದು ನೀರು ಪೋಲಾಗುತ್ತಿದ್ದರೂ ಪೈಪ್ ದುರಸ್ತಿಪಡಿಸದ ನಗರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಆದಿವಾಲ ರೈತರ ಧರಣಿ
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸೋಮವಾರ ಆದಿವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮತದಾನದಿಂದ ರಾಷ್ಟ್ರ ಭವಿಷ್ಯ ರೂಪಿಸುವ ಶಕ್ತಿಯೇ ಚುನಾವಣೆ: ಕೃಷ್ಣ ನಾಯ್ಕ
ಮತ ಚಲಾಯಿಸುವ ಮೂಲಕ ರಾಷ್ಟ್ರದ ಭವಿಷ್ಯದ ಹಾದಿಯನ್ನು ರೂಪಿಸುವ ಶಕ್ತಿಯೇ ಮತದಾನವಾಗಿದ್ದು, ಇದು ಪ್ರಜಾಪ್ರಭುತ್ವದ ನೀತಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣನಾಯ್ಕ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಹನೆಯಿಂದ ಸಮಾಜ ಅಭಿವೃದ್ಧಿ: ಮೌಲಾನಾ ಶಾಫಿ ಸಅದಿ
ತಿಳುವಳಿಕೆಯ ಕಾರಣದಿಂದ ಧರ್ಮ- ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಸೌಹಾರ್ದತೆಗೆ ಧಕ್ಕೆ ಆಗಬಾರದು ಎಂದು ಗಣ್ಯರು ಸಮಾರಂಭದಲ್ಲಿ ಹೇಳಿದರು.
ವಸೂಲಿ ಗ್ಯಾಂಗ್ ಆದ ರಾಜ್ಯ ಸರ್ಕಾರ: ಪ್ರಧಾನಿ ಮೋದಿ ಆರೋಪ
ಬಾಗಲಕೋಟೆಯ ನವನಗರದಲ್ಲಿ ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರಾಜ್ಯ ಸರ್ಕಾರ ಆಡಳಿತ ನಡೆಸುವ ಬದಲು ವಸೂಲಿ ಮಾಡುವ ಗ್ಯಾಂಗ್ ರೀತಿ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಬಿಜೆಪಿಯಿಂದ ಸಂವಿಧಾನ ಬದಲಿಸುವ ಹುನ್ನಾರ-ಸಚಿವ ಕೃಷ್ಣ ಬೈರೇಗೌಡ
ಬಿಜೆಪಿಯವರು ಸಂವಿಧಾನ ಬದಲಿಸುವ ಹುನ್ನಾರ ನಡೆದಿದ್ದು, ಅದಕ್ಕಾಗಿಯೇ ನರೇಂದ್ರ ಮೋದಿ ಅವರು ೪೦೦ ಸೀಟು ಕೇಳುತ್ತಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ಬಡವರಿಗೆ, ಮಹಿಳೆಯರಿಗೆ ಇರುವ ಸಾಮಾನ್ಯ ಹಕ್ಕು ತೆಗೆದು ಹಾಕುವುದೇ ಅವರ ಗುರಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.
ಹಳೆಚಂದಾಪುರ ಸರ್ಕಾರಿ ಶೌಚಾಲಯ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಸರ್ಕಾರಿ ಶಾಲೆಯ ಶೌಚಾಲಯ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟಿಸಿದ ಘಟನೆ ಸೋಮವಾರ ತಾಲೂಕಿನ ಹಳೆಚಂದಾಪುರ ಗ್ರಾಮದಲ್ಲಿ ನಡೆದಿದೆ.
< previous
1
...
11263
11264
11265
11266
11267
11268
11269
11270
11271
...
14638
next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ