• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಮ್ಮ ಮನೆಮಗ ದಾರಿ ತಪ್ಪಿದ್ದಾನೆ, ಎನೆನ್ನುತ್ತೀರಿ: ಪ್ರಿಯಾಂಕ್‌ ಖರ್ಗೆ
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿದ್ದ ಕುಮಾರಸ್ವಾಮಿಯವರೇ ಈಗ ನಿಮ್ಮ ಮನೆಯ ಮಗ ದಾರಿತಪ್ಪಿದ್ದಾನೆ. ಈಗ ಏನು ಹೇಳುತ್ತಿರಿ ಎಂದು ಪ್ರಶ್ನಿಸಿದ ಸಚಿವರು, ಪ್ರಜ್ವಲ್‌ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವುದು ದೊಡ್ಡ ವಿಷಯವಲ್ಲ. ಆದರೆ, ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು.
ಪರೀಕ್ಷಾ ವೆಬ್‌ಕಾಸ್ಟಿಂಗ್ ಪರಿಶೀಲಿಸಿದ ಸಿಇಒ
ಕನ್ನಡಪ್ರಭ ವಾರ್ತೆ ವಿಜಯಪುರನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಕೇಂದ್ರಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೋಮವಾರ ಭೇಟಿ ನೀಡಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿದರು.
ಮಹಿಳಾ ಸಬಲೀಕರಣವೇ ಕಾಂಗ್ರೆಸ್‌ ಮುಖ್ಯ ಗುರಿ
ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲೂ ಪ್ರೋತ್ಸಾಹ ನೀಡುತ್ತಾ ಬಂದ ಕಾಂಗ್ರೆಸ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ಮಹಿಳೆಯರಿಗೆ ಅವಕಾಶ ನೀಡಿದೆ. ಈಗ ದಾವಣಗೆರೆ ಲೋಕಸಭಾ ಕ್ಷೇತ್ರ ಸ್ಪರ್ಧೆಗೆ ತಮಗೆ ಅವಕಾಶ ನೀಡಿದ್ದು, ಕ್ಷೇತ್ರದ ಮತದಾರರು ಮತ ನೀಡುವ ಮೂಲಕ ಗೆಲ್ಲಿಸಿ, ಪ್ರಥಮ ಸಂಸದೆಯಾಗಿಸಬೇಕು ಎಂದು ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಮನವಿ ಮಾಡಿದರು.
ದಲಿತರ ಮನೆಯೂಟ ನಿರಾಕರಣೆ: ಅಧಿಕಾರಿಗಳ ವಿರುದ್ಧ ದೂರು
ಮತಗಟ್ಟೆಯಲ್ಲಿ ಇದ್ದ ಅಧಿಕಾರಿಗಳು ಉಪನ್ಯಾಸಕರು, ಶಿಕ್ಷಕರು ಇದ್ದರು. ಇವರೇ ಅಸ್ಪೃಶ್ಯತೆಯನ್ನು ಪ್ರದರ್ಶಿಸಿದ್ದಾರೆ. ಇಂತಹ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ಸರ್ಕಾರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ
ಯುಜಿಡಿ ಚೇಂಬರ್ ಮುಚ್ಚೋಕೆ ವಿಶೇಷ ಅನುದಾನ ಬೇಕಾ
ಸರ್ಕಾರಿ ಅನುದಾನ ತಂದು ಮನಸೋ ಇಚ್ಛೆ ಸುರಿದಿರುವ ಅಧಿಕಾರಿಗಳು ನಂತರ ನಿರ್ವಹಣೆ ವಿಚಾರ ಬಂದಾಗ ಕಣ್ಣು ಮುಚ್ಚಿ ಕುಳಿತಿದ್ದಾರೆ. ಪರಿಣಾಮ ನಿತ್ಯವೂ ದುರ್ಗದ ರಸ್ತೆಗಳಲ್ಲಿ ವಾಹನ ಚಾಲಕರು ಎದ್ದೂ, ಬಿದ್ದು ಹೋಗುವಂತಾಗಿದೆ.
ಮೋದಿ ಸರ್ಕಾರ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದೆ: ಸಚಿವ ತಂಗಡಗಿ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಕೇವಲ ಖಾಲಿ ಚೊಂಬು ಕೊಟ್ಟಿದೆ.
ನುಡಿದಂತೆ ನಡೆಯುವ ಕಾಂಗ್ರೆಸ್‌ಗೆ ಬೆಂಬಲಿಸಿ: ಶಾಸಕ
ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕು. ನೀವೆಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ನೀಡಿ ಅವರನ್ನು ಲೋಕಸಭೆಗೆ ಕಳುಹಿಸಬೇಕು ಎಂದು ಶಾಸಕ ಎಂ ವೈ ಪಾಟೀಲ ಹೇಳಿದರು.
ಹಾನಗಲ್ಲು ಶೆಟ್ಟಳ್ಳಿ: ಸಂಭ್ರಮದ ಶ್ರೀ ಸಬ್ಬಮ್ಮ ದೇವಿ ಸುಗ್ಗಿ ಉತ್ಸವ
ದೇವರ ಒಡೆಕಾರರು ಹಾಗೂ ಗ್ರಾಮಸ್ಥರು ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸಂಪನ್ನಗೊಂಡಿತು.
ಸಂವಿಧಾನ ಪೀಠಿಕೆ ಓದಿ ಮಾಂಗಲ್ಯ ಧಾರಣೆ
ತಾಲೂಕಿನ ಗುಡದಳ್ಳಿ ಗ್ರಾಮದಲ್ಲಿ ಸಂವಿಧಾನ ಪೀಠಿಕೆ ಓದುವುದರೊಂದಿಗೆ ಮಾಂಗಲ್ಯಧಾರಣೆ ಮಾಡುವ ಮೂಲಕ ವಿಶಿಷ್ಟವಾಗಿ ಸಾಮೂಹಿಕ ವಿವಾಹ ನಡೆಸಲಾಯಿತು.
ಚಿಕ್ಕೋಡಿ ವಿವಿಧೆಡೆ ಪ್ರಿಯಾಂಕಾಗೆ ವ್ಯಾಪಕ ಬೆಂಬಲ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಕಾರ್ಯ ಮುಂದುವರೆಸಿದ್ದು, ಸಚಿವರೂ ಆಗಿರುವ ತಂದೆ ಸತೀಶ ಜಾರಕಿಹೊಳಿ ಮತ್ತು ಸಹೋದರ ರಾಹುಲ್‌ ಜಾರಕಿಹೊಳಿ ಕಾಲಿಗೆ ಚಕ್ರಕಟ್ಟಿಕೊಂಡು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.
  • < previous
  • 1
  • ...
  • 11265
  • 11266
  • 11267
  • 11268
  • 11269
  • 11270
  • 11271
  • 11272
  • 11273
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved