• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸ್ಲಿಂರಿಗೆ ಹುಟ್ಟಿದೋರಂತೆ ಕಾಂಗ್ರೆಸ್ಸಿಗರು ಆಡ್ತಿದ್ದಾರೆ
ಕಾಂಗ್ರೆಸ್‌ನವರು ಒಂದು ರೀತಿಯಲ್ಲಿ ಮುಸ್ಲಿಮರಿಗೆ ಹುಟ್ಟಿದವರಂತೆ ಆಡುತ್ತಿದ್ದಾರೆ. ಹೀಗೆ ಮುಸ್ಲಿಮರನ್ನು ಅತಿಯಾಗಿ ಓಲೈಕೆ ಮಾಡಿದ ಕಾಂಗ್ರೆಸ್ ಇಡೀ ದೇಶದಲ್ಲೇ ಸೋಲು ಕಂಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.
ಹಿಂದೂಗಳಲ್ಲಿ ಧರ್ಮ ಪ್ರಜ್ಞೆ ಜಾಗೃತಗೊಂಡಿದೆ: ಈಶ್ವರಪ್ಪ
ದೇಶದಲ್ಲಿ ಜಾತಿ ಮೀರಿ ಹಿಂದೂಗಳು ಒಗ್ಗಟ್ಟಾಗುವುದು ಗಣೇಶೋತ್ಸವ ಕಾರ್ಯಕ್ರಮದಲ್ಲಾಗಿದೆ. ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ಹಿಂದೂ ಧರ್ಮ ಉಳಿಸಬೇಕು ಎನ್ನುವ ಮನಸ್ಥಿತಿ ಬಂದಿದೆ. ಹಿಂದೂ ಸಮಾಜ ಈಗ ಸಂಘಟಿತವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸಮ ಸಮಾಜಕ್ಕಾಗಿ ಶ್ರಮಿಸಿದ ವಿಶ್ವಕರ್ಮ: ಶಾಸಕ ತಮ್ಮಯ್ಯ
ಸಮ ಸಮಾಜವನ್ನು ನಿರ್ಮಾಣ ಮಾಡಲು ವಿಶ್ವಕರ್ಮರಂತಹ ಮಹಾ ಪುರುಷರು ಶ್ರಮಿಸಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಜಿಲ್ಲೆಯಾದ್ಯಂತ ಮೋದಿ ಜನ್ಮದಿನ ಆಚರಣೆ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಈ ದೇಶ ಕಂಡ ಹಮ್ಮೆಯ ಪ್ರಧಾನಿ ಮೋದಿ: ಡಿ.ಎಸ್.ಸುರೇಶ್
ನರೇಂದ್ರ ಮೋದಿ ಅವರು ದೇಶ ಕಂಡಂತಹ ಹೆಮ್ಮೆಯ ಪ್ರಧಾನಿಗಳಾಗಿದ್ದಾರೆ ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್‌ ಹೇಳಿದರು.
ಪಪಂ ಅಧ್ಯಕ್ಷ ಸ್ಥಾನಕ್ಕೆ ರಹಮತ್ ಉಲ್ಲಾ ಅಸಾದಿ ರಾಜಿನಾಮೆ
ತೀರ್ಥಹಳ್ಳಿಯ ಪಪಂ ಅಧ್ಯಕ್ಷರಾಗಿದ್ದ ರಹಮತ್ ಉಲ್ಲಾ ಅಸಾದಿ ಮಂಗಳವಾರ ಶಿವಮೊಗ್ಗ ಉಪವಿಭಾಗಾಧಿಕಾರಿಗಳ ಮೂಲಕ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು. ಕಾಂಗ್ರೆಸ್ಸಿನಲ್ಲಿ ಉದ್ಭವಿಸಿರುವ ಈ ವಿದ್ಯಮಾನದ ಲಾಭವನ್ನು ಬಿಜೆಪಿ ಹೇಗೆ ಬಳಸಿಕೊಳ್ಳಲಿದೆ ಎಂಬುದು ಕುತೂಹಲದ ಸಂಗತಿಯಾಗಿದೆ.
ಪಟಾಕಿ ಅಂಗಡಿಗಳ ತೆರೆಯಲು ಅರ್ಜಿಗೆ ಸೆ.30 ಕಡೇ ದಿನ: ಎಸಿ
ದೀಪಾವಳಿ ಸಮೀಪಿಸುತ್ತಿದ್ದು, ಪಟಾಕಿ ಅಂಗಡಿ ತೆರಯಲು ಹೊನ್ನಾಳಿ, ನ್ಯಾಮತಿ ಹಾಗೂ ಚನ್ನಗಿರಿ ಪಟಾಕಿ ಮಾರಾಟಗಾರರು ಅನುಮತಿಗಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದು, ಸೆ.30 ಅರ್ಜಿ ಸಲ್ಲಿಕೆಗೆ ಕೊನೆ ದಿನ ಎಂದು ಹೊನ್ನಾಳಿ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಹೇಳಿದ್ದಾರೆ.
ಗುರುವಿನ ಸಂಸ್ಕೃತಿಯನ್ನು ಹೊಂದಿರುವವಿಶ್ವಕರ್ಮ ಸಮಾಜ: ಚಂದ್ರಭೂಪಾಲ್
ವಿಶ್ವಕರ್ಮವು ಪುರಾತನ ಕಾಲದಿಂದ ನಡೆದು ಬಂದ ಸಮಾಜವಾಗಿದ್ದು, ಈ ಸಮಾಜದ ಗುರುಗಳು ಎಲ್ಲಾ ದೇವರಿಗೂ ಗುರುಗಳಾಗಿದ್ದರೆಂದು ಹೇಳಲಾಗುತ್ತದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಹೇಳಿದರು.
ಜಿಎಸ್‌ಟಿ ಸುಧಾರಣೆಯಿಂದ ಎಲ್ಲರಿಗೂ ಅನುಕೂಲ
ಜಿಎಸ್‌ಟಿಯಲ್ಲಿ ಎರಡನೇ ಹಂತದ ಸುಧಾರಣೆಗಳಿಂದ ಎಂಎಸ್‌ಎಂಇ, ಸಣ್ಣ ಕೈಗಾರಿಕಾ ಉದ್ಯಮಿಗಳು, ವ್ಯಾಪಾರಿಗಳು ಹಾಗೂ ಜನಸಾಮಾನ್ಯರಿಗೆ ಆರ್ಥಿಕ ಪ್ರಯೋಜನ ದೊರೆಯುವ ನಿರೀಕ್ಷೆ ಇದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಕಲಾ ಸೌಂದರ್ಯಕ್ಕೆ ವಿಶ್ವಕರ್ಮರು ಕಾರಣ: ಎಂ.ಪಿ.ಸುದರ್ಶನ್
ಪ್ರಪಂಚದ ಸುಂದರ ವಾಸ್ತುಶಿಲ್ಪಗಳ ಕಲಾ ಸೌಂದರ್ಯಕ್ಕೆ ಶಿಲ್ಪಿಗಳು ಆರಾಧಿಸುವ ವಿಶ್ವಕರ್ಮರು ಕಾರಣ ಎಂದು ಪುರಸಭೆ ಮಾಜಿ ಅಧ್ಯಕ್ಷ, ಸದಸ್ಯ ಎಂ.ಪಿ.ಸುದರ್ಶನ್ ಹೇಳಿದರು.
  • < previous
  • 1
  • ...
  • 1123
  • 1124
  • 1125
  • 1126
  • 1127
  • 1128
  • 1129
  • 1130
  • 1131
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved