• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಾಜಿ, ಚೆನ್ನಮ್ಮರಂತಹ ರಾಜರಿಗೆ ಕಾಂಗ್ರೆಸ್‌ ಅವಮಾನ : ಮೋದಿ ಮತ್ತೆ ಮುಸ್ಲಿಂ ಅಸ್ತ್ರ
ಶಿವಾಜಿ, ಚೆನ್ನಮ್ಮರಂತಹ ರಾಜರಿಗೆ ಕಾಂಗ್ರೆಸ್‌ ಅವಮಾನ ಮಾಡಿದೆ. ಆದರೆ ಮುಸಲ್ಮಾನ ಸಮುದಾಯಕ್ಕೆ ಸೇರಿದ ನಿಜಾಮರ ದೌರ್ಜನ್ಯ ಮುಚ್ಚಿಡ್ತೀರಿ ಎಂದು ರಾಹುಲ್‌ಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.
ವಚನಾನಂದಶ್ರೀಗೆ ಫಡ್ನವೀಡ್‌, ಡಾ। ರಾಧಾಮೋಹನ್‌ ಫೋನ್‌
ಬಿಜೆಪಿಯ ರಾಜ್ಯಸಭಾ ಸದಸ್ಯ ಲೆಹರ್ ​ಸಿಂಗ್​ ಅವರು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ವಚನಾನಂದ ಸ್ವಾಮೀಜಿ ಅವರ ಜೊತೆ ಚರ್ಚೆ ನಡೆಸಿದರು.
ಪಾಲಿಕೆ ಶಾಲೆ, ಕಾಲೇಜು ಶಿಕ್ಷಣ ಇಲಾಖೆಗೆ
ಪಾಲಿಕೆಯ ಶಾಲಾ-ಕಾಲೇಜುಗಳನ್ನು ರಾಜ್ಯ ಶಿಕ್ಷಣ ಇಲಾಖೆಯ ಸುಪರ್ದಿಗೆ ನೀಡುವುದಕ್ಕೆ ಬಿಬಿಎಂಪಿಯು ಅಂತಿಮ ಹಂತದ ಸಿದ್ಧತೆ ನಡೆಸಿದ್ದು, ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳುವ ವೇಳೆಗೆ ಶಾಲಾ -ಕಾಲೇಜು ಹಸ್ತಾಂತರಗೊಳ್ಳುವ ಸಾಧ್ಯತೆ ಇದೆ.
ಯಾದಗಿರಿ : ರಾಜಕಾರಣಿಗಳಿಗೆ ಪ್ರವೇಶ ನಿಷಿದ್ಧ ಮತದಾನ ಬಹಿಷ್ಕಾರ!
ಮೂಲಸೌಕರ್ಯಗಳ ಕೊರತೆಗೆ ಸ್ಪಂದಿಸದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವಡಗೇರಾ ತಾಲೂಕಿನ ಕೊಂಗಂಡಿ ಸೂಗೂರು ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ ಗ್ರಾಮದ ಹೊರವಲಯದಲ್ಲಿ ಬ್ಯಾನರ್ ಹಾಕಿರುವ ಗ್ರಾಮಸ್ಥರು
ಬರ ಪರಿಹಾರ ಅನ್ಯಾಯ: ಕೇಂದ್ರ ವಿರುದ್ಧ ಕೈ ಧರಣಿ
₹18172 ಕೋಟಿ ಬರ ಪರಿಹಾರ ಕೇಳಿದರೆ ಕೇಂದ್ರ ಸರ್ಕಾರ ಕೇವಲ ₹3498 ಕೋಟಿ ನೀಡಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಿದರು
ಬಡಜನರ ಸೇವಕ ಮಂಜುನಾಥ್- ಉತ್ತಮ ಕೆಲಸಗಾರ ಸುರೇಶ್ ಪೈಕಿ ಗೆಲ್ಲೋರು ಯಾರು ..?
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದಿದ್ದು, ಮತದಾರರು ಯಾರ ಪರವಾಗಿ ಒಲವು ತೋರಿರಬಹುದು ಎಂದು ರಾಜಕೀಯ ನಾಯಕರು, ಕಾರ್ಯಕರ್ತರು ಮಾತ್ರವಲ್ಲದೆ ಸಾರ್ವಜನಿಕರು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಚುನಾವಣಾ ಫಲಿತಾಂಶ: ಸೊರಗಿದ ಬೆಟ್ಟಿಂಗ್ ದಂಧೆ
ಕರಾವಳಿ ಹಾಗೂ ಬೃಹತ್ ನಗರಗಳಿಗೆ ಸೀಮಿತವಾಗಿದ್ದ ಬೆಟ್ಟಿಂಗ್ ದಂಧೆ ಚಿಕ್ಕಮಗಳೂರಿಗೆ ಕಾಲಿಟ್ಟು ಸುಮಾರು ಎರಡು ದಶಕ ಕಳೆದಿದೆ. ಮೊದಲು ಕ್ರಿಕೆಟ್‌ಗೆ ಸಿಮೀತವಾಗಿದ್ದ ಈ ದಂಧೆ ಚುನಾವಣಾ ಫಲಿತಾಂಶದ ಏಳು ಬೀಳುಗಳ ಮೇಲೂ ಕಣ್ಣಿಟ್ಟಿತು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಒಂದರಲ್ಲೇ ಸುಮಾರು 25 ಕೋಟಿ ರುಪಾಯಿ ಕೈ ಬದಲಾವಣೆಯಾಗಿದೆ. ಇದರಲ್ಲಿ ಹೆಚ್ಚಿನ ಮಂದಿ ಹಣ ಕಳೆದುಕೊಂಡವರು ಒಂದೇ ರಾಜಕೀಯ ಪಕ್ಷದ ಮುಖಂಡರು.
ಮನಸ್ಸಿನ ಆರೋಗ್ಯಕ್ಕೆ ಹಿರಿಯರಿಂದ ಪುಸ್ತಕ ಓದುವ ಪರಿಪಾಠ: ಹುಸ್ಕೂರು ಕೃಷ್ಣೇಗೌಡ
ಸಾಹಿತ್ಯವೆಂಬುದು ಜೇನಿನ ಹನಿ ಇದ್ದಂತೆ. ಹೇಗೆ ಜೇನುತುಪ್ಪ ಸಿಹಿಯನ್ನು ನೀಡಿ ಔಷಧವಾಗಿ ಕೆಲಸ ನಿರ್ವಹಿಸವುದೋ ಹಾಗೆಯೇ ಸಾಹಿತ್ಯದ ಓದು ಮತ್ತು ಬರಹ ನಮಗೆ ಮುದ ನೀಡುವುದರ ಜತೆಗೆ ನಮ್ಮ ಬಾಳು ಸಹ್ಯವಾಗಲು ನೆರವಾಗುತ್ತದೆ. ಓದು,ಬರಹಗಳಿಂದ ಸಾಹಿತಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದಿಂದಿರುತ್ತಿದ್ದರು .
ಬಿಸಿಲಿನ ಜಳಕ್ಕೆ ಜನ ಹೈರಾಣು!
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿಗಳ ಪರವಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಆದರೆ, ಬಿಸಿಲಿನ ತಾಪಕ್ಕೆ ವೇದಿಕೆ ಮೇಲಿದ್ದ ಗಣ್ಯರು ಸೇರಿದಂತೆ ನೋಡಲು ಬಂದಿದ್ದ ಸಾವಿರಾರು ಜನರು ಕೂಡ ಹೈರಾಣಾಗಿ ಹೋದರು
ಲೋಕ ಚುನಾವಣೆ ಮನೆಯಲ್ಲಿಯೇ ಮತದಾನಕ್ಕೆ ನಗರದಲ್ಲಿ ಚಾಲನೆ
ಮತಪತ್ರ, ಮತಪೆಟ್ಟಿಗೆ, ಶಾಯಿ ಸೇರಿದಂತೆ ಮತದಾನಕ್ಕೆ ಬೇಕಾದ ಸಾಮಗ್ರಿಗಳೊಂದಿಗೆ ವೃದ್ಧರ ಮನೆಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ, ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಿದರು.
  • < previous
  • 1
  • ...
  • 11270
  • 11271
  • 11272
  • 11273
  • 11274
  • 11275
  • 11276
  • 11277
  • 11278
  • ...
  • 14637
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved