• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಸಹಳ್ಳಿಯಲ್ಲಿ ಮಕ್ಕಳಿಂದ ಮಳೆರಾಯನಿಗೆ ಪೂಜೆ
ಹೊಸಕೋಟೆ: ಬರಗಾಲ ಹಿನ್ನೆಲೆ ಮಳೆಗಾಗಿ ಹಲಸಹಳ್ಳಿಯಲ್ಲಿ ಮಕ್ಕಳಿಂದ ವಿಶೇಷ ಆಚರಣೆ ಮಾಡಲಾಗಿದೆ ಎಂದು ಗ್ರಾಮದ ಹಿರಿಯ ರೈತ ಬೆಮಲ್ ಶ್ರೀನಿವಾಸಯ್ಯ ತಿಳಿಸಿದರು.
ಚಿಕ್ಕಮುದವಾಡಿಯಲ್ಲಿ ಜಾತ್ರೆ, ಅಗ್ನಿಕೊಂಡೋತ್ಸವ ಸಂಪನ್ನ
ಕನಕಪುರ: ಚಿಕ್ಕಮುದವಾಡಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಬಸವೇಶ್ವರ ಸ್ವಾಮಿಯ ಅಗ್ನಿ ಕೊಂಡೋತ್ಸವ ಶನಿವಾರ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಅಪರಾಧ ಮುಕ್ತ ಜೀವನಕ್ಕೆ ಕಾನೂನು ಅರಿವು ಅಗತ್ಯ
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ, ವಿವಾದ ರಹಿತ ಜೀವನ ನಡೆಸಬಹುದು.
ಬರ ಪರಿಹಾರಕ್ಕಾಗಿ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ ಕರೆ
ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಬರ ಪರಿಹಾರ ನೆರವು ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಕೆಪಿಸಿಸಿ ಅದೇಶದ ಮೇರೆಗೆ ಹೋರಾಟ ಮಾಡುವುದಾಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಕೆರೆಹಳ್ಳಿ ನವೀನ್ ತಿಳಿಸಿದರು.
ಶ್ರದ್ಧಾ ಭಕ್ತಿಯಿಂದ ನಡೆದ ಆಂಜನೇಯ ಸ್ವಾಮಿ ರಥೋತ್ಸವ
ತಾಲೂಕಿನ ಕುಂಕಾನಾಡು ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಹಾಕಿ ಇನ್ನಷ್ಟು ಜನಪ್ರಿಯಗೊಳ್ಳಲಿ: ಪೊನ್ನಣ್ಣ
ಕ್ರೀಡೆ ಇಲ್ಲದೇ ಕೊಡಗು ಇಲ್ಲ. ಯಾವುದೇ ಕ್ರೀಡೆಗಾಗಲಿ ಪ್ರೋತ್ಸಾಹ ಅಗತ್ಯ ಎಂದು ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ಯಕ್ಷಗಾನ ಕೇಂದ್ರ ನಡೆಸುವುದು ಸಾಹಸ ಕಾರ್ಯ: ಎ.ಪಿ. ಫಾಟಕ್
ಸುಬ್ರಹ್ಮಣ್ಯ ಧಾರೇಶ್ವರರು ಆಗಿನ ಕಾಲದಲ್ಲಿ ಡೇರೆ ಮೇಳದ ಏಳಿಗೆಗೆ ಅನುಕೂಲವಾಗುವ ಹಾಗೆ ಅನೇಕ ಹೊಸ ಪ್ರಸಂಗಗಳನ್ನು ಆಡಿಸಿ ಗೆದ್ದವರು. ಇದೀಗ ಅವರ ನಿಧನದಿಂದ ಒಂದು ನಿರ್ವಾತ ಸೃಷ್ಟಿಯಾಗಿದೆ ಎಂದು ಖ್ಯಾತ ಮದ್ದಲೆ ವಾದಕ, ಗುರು ಎ.ಪಿ. ಫಾಟಕ್ ತಿಳಿಸಿದರು.
ಜೆ.ಕೆ.ಸಿಮೆಂಟ್ಸ್ ಕೈಗಾರಿಕೆ ಕಾರ್ಮಿಕರಿಗೆ ಮತದಾನ ಜಾಗೃತಿ
ಕನ್ನಡಪ್ರಭ ವಾರ್ತೆ ಲೋಕಾಪುರ:ವಿಶ್ವದಲ್ಲಿಯೇ ಅತೀ ದೊಡ್ಡ ಚುನಾವಣೆಯೆಂದರೆ ಅದು ನಮ್ಮ ಲೋಕಸಭೆ ಚುನಾವಣೆ, ಇಂತಹ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನ ಮಾಡಲು ಮುಂದಾಗಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ್ ಹೇಳಿದರು.
ರಾಧಾಕೃಷ್ಣ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ
ಲೊಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ರಾಧಾಕೃಷ್ಣ ದೊಡ್ಮನಿ ಅವರಿಗೆ ಮತವನ್ನು ನೀಡಿದಲ್ಲಿ ಇನ್ನು ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂದು ಪುರಸಭೆ ಸದಸ್ಯೆ ಶೀಲಾ ಕಾಶಿ ಹೇಳಿದರು.
ಎಂ.ರಮೇಶ್ ನಿವಾಸಕ್ಕೆ ಸುರ್ಜೇವಾಲಾ ಭೇಟಿ
ಇತ್ತೀಚೆಗೆ ನಿಧನರಾದ ಜಿಪಂ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಎಂ.ರಮೇಶ್ ನಿವಾಸಕ್ಕೆ ಶನಿವಾರ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಭೇಟಿ ನೀಡಿ, ದುಃಖ ತಪ್ತ ಧರ್ಮಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.
  • < previous
  • 1
  • ...
  • 11277
  • 11278
  • 11279
  • 11280
  • 11281
  • 11282
  • 11283
  • 11284
  • 11285
  • ...
  • 14636
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved