• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಕ್ಕಲುತನ ಎಂದಿಗೂ ನಿಲ್ಲದ ಕಾರ್ಯ: ಬಿ.ಸಿ. ಕೊಲ್ಹಾರ
ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ವಿವಿಧ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಜಾಗ್ರತೆಯಿಂದ ಕೀಟನಾಶಕಗಳ ಬಳಕೆ ಮಾಡಬೇಕು ಹಿರಿಯ ವಿಜ್ಞಾನಿ ಬಿ.ಸಿ. ಕೊಲ್ಹಾರ ತಿಳಿಸಿದರು.
ನರೇಂದ್ರ ಮೋದಿಗೆ ಮತ ಕೇಳುವ ನೈತಿಕತೆಯಿಲ್ಲ: ಸಿಎಂ ಸಿದ್ದರಾಮಯ್ಯ
ಮೇ7 ರಂದು ನಡೆಯುವ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಂಧೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಅವರು ಮಾತನಾಡಿದರು.
ಮಂಡ್ಯ...ಫಲಿತಾಂಶ ಮುನ್ನವೇ ಮೈತ್ರಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ
ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು, ನಮ್ಮ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಾವೇರಿ ಹೋರಾಟಕ್ಕೆ ಒಬ್ಬ ಉತ್ತಮ ನಾಯಕನ ಅವಶ್ಯಕತೆ ಇತ್ತು. ಅದು ಸಾಧ್ಯವಾಗಿದೆ. ಈ ಬಾರಿ ಶೇ.೮೦ರಷ್ಟು ಜನರು ಕುಮಾರಸ್ವಾಮಿಗೆ ಮತ ಹಾಕಿದ್ದಾರೆ ಎಂಬ ವಿಶ್ವಾಸವಿದೆ ಎಂದು ನುಡಿದರು.
ಕರ್ನಾಟಕ ಕಾಂಗ್ರೆಸ್ಸಿನ ಪಾಪಕ್ಕೆ ಈ ಬಾರಿ ಶಿಕ್ಷೆ ನೀಡಿ: ಮೋದಿ
ಪ್ರಧಾನಿ ಮೋದಿ ಈ ಬಾರಿ ಕಾಂಗ್ರೆಸ್‌ ಮಾಡಿರುವ ಪಾಪಕೃತ್ಯಗಳಿಗೆ ಶಿಕ್ಷೆ ನೀಡಿ ಎಂದು ರಾಜ್ಯದ ಜನತೆಯಲ್ಲಿ ಪ್ರಾರ್ಥಿಸಿ ಹಲವು ಕಡೆ ಮತಯಾಚನೆ ಮಾಡಿದರು
ಕಾನೂನು ಪಾಲಿಸುವುದು ನಮ್ಮ ಜವಾಬ್ದಾರಿ: ಸರಸ್ವತಿ ದೇವಿ
ಎಲ್ಲರೂ ಕಾನೂನು ಪಾಲಿಸಬೇಕು. ಅದು ನಮ್ಮ ಜವಾಬ್ದಾರಿಯಾಗಿದೆ.
ಸಿಎಂ ವಿರುದ್ಧ ಕರವೇ ಮಹಿಳಾ ಅಧ್ಯಕ್ಷೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ಶನಿವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು
ಪೋಷಕರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು
ಇಂದಿನ ವ್ಯಾಪಾರಿ ಮನೋಭಾವದ ಯಾಂತ್ರಿಕ ಜೀವನದ ಬದುಕಿನಲ್ಲಿ ಭಾವನೆಗಳು ಮಾನವೀಯ ಸಂಬಂಧಗಳ ಮೌಲ್ಯಗಳು ಧಾರ್ಮಿಕ ಪರಂಪರೆ ಯುವ ಪೀಳಿಗೆಗೆ ತಲುಪುತ್ತಿಲ್ಲ ಅಂತಹ ವಾತವರಣ ಕುಟುಂಬಗಳಲ್ಲಿ ಕಾಣಸಿಗುತ್ತಿಲ್ಲದಿರುವುದು ದುರಂತ.
ಚಟುವಟಿಕೆಯುತ ಕಲಿಕೆ ಪರಿಣಾಮಕಾರಿ: ಶಂಕ್ರಯ್ಯ
ಚಟುವಟಿಕೆ ಮೂಲಕ ಕಲಿತ ಜ್ಞಾನವು ಮಕ್ಕಳಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಮತ್ತು ಪರಿಣಾಮಕಾರಿಯಾಗಿರುತ್ತದೆ.
ಮತ ಚಲಾಯಿಸಿ ಸಂವಿಧಾನ ಆಶಯ ಸಾಕಾರಗೊಳಿಸಿ: ದುಂಡಪ್ಪ ತುರಾದಿ
ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿ ಸಂವಿಧಾನ ಆಶಯವನ್ನು ಸಾಕಾರಗೊಳಿಸಬೇಕು.
ದುಷ್ಟಶಕ್ತಿ ಸಂಹಾರಕ ರಾಮಲಿಂಗೇಶ್ವರ
ಕನ್ನಡಪ್ರಭ ವಾರ್ತೆ ವಿಜಯಪುರ: ತಾಲೂಕಿನ ರಂಭಾಪುರ ಗ್ರಾಮದ ಆರಾಧ್ಯ ದೈವ ಶ್ರೀ ರಾಮಲಿಂಗೇಶ್ವರ ಜಾತ್ರಾಮಹೋತ್ಸವ 10 ದಿನಗಳ ಕಾಲ ನಡೆದು ಸಂಪನ್ನಗೊಂಡಿದೆ. ಏಪ್ರಿಲ್ 18ರಿಂದ 27ರವರೆಗೆ ನಿರಂತರವಾಗಿ ಕಾರ್ಯಕ್ರಮ ಪೂಜೆ ಪುನಸ್ಕಾರಗಳು ನಡೆದವು.
  • < previous
  • 1
  • ...
  • 11279
  • 11280
  • 11281
  • 11282
  • 11283
  • 11284
  • 11285
  • 11286
  • 11287
  • ...
  • 14630
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved